ದೇಶಾದ್ಯಂತ ಜಾತಿ ಗಣತಿಗೆ ಮತ್ತಷ್ಟು ಕೂಗು ಏಳುತ್ತಾ? ನಿತೀಶ್‌ ಹಾದಿಯಲ್ಲೇ ಸಾಗ್ತಾರಾ ಸಿದ್ದರಾಮಯ್ಯ?

ದೇಶಾದ್ಯಂತ ಜಾತಿ ಗಣತಿಗೆ ಮತ್ತಷ್ಟು ಕೂಗು ಏಳುತ್ತಾ? ನಿತೀಶ್‌ ಹಾದಿಯಲ್ಲೇ ಸಾಗ್ತಾರಾ ಸಿದ್ದರಾಮಯ್ಯ?

Published : Oct 04, 2023, 12:16 PM IST

ಲಿಂಗಾಯತರು ಮೊದಲು, ಒಕ್ಕಲಿಗರು 2ನೇ ಸ್ಥಾನ ಎಂಬುದು ನಂಬಿಕೆ?
ಸ್ವಾತಂತ್ರ್ಯ ಪೂರ್ವದಲ್ಲಿ ಸಂಗ್ರಹಿಸಿದ ಅಂಕಿ ಅಂಶಗಳೇ ಇದಕ್ಕೆ ಆಧಾರ
ಪರಿಶಿಷ್ಟರು,ಅಲ್ಪಸಂಖ್ಯಾತರು,ಒಬಿಸಿ ಮೊದಲ ಮೂರು ಸ್ಥಾನದಲ್ಲಿ?

ಬಿಹಾರದಲ್ಲಿ ದೇಶದ ಮೊದಲ ಜಾತಿ ಗಣತಿ ವರದಿ ಬಿಡುಗಡೆ ಆಗಿದೆ. ಲೋಕಸಭೆ(Loksabha) ಚುನಾವಣೆಗೂ ಮುನ್ನ ಜಾತಿ ಗಣತಿ ಬಹಿರಂಗವಾಗಿದೆ. ಬಿಹಾರ(Bihar) ಜಾತಿ ಗಣತಿ ವರದಿ ದೇಶಾದ್ಯಂತ ಸಂಚಲನವನ್ನು ಸೃಷ್ಟಿಸಿದೆ. ಈ ಮೂಲಕ ದೇಶಾದ್ಯಂತ ಜಾತಿ ಗಣತಿಗೆ ಮತ್ತಷ್ಟು ಕೂಗು ಏಳುತ್ತಾ ಎಂಬ ಪ್ರಶ್ನೆ ಈಗ ಮೂಡಿದೆ. ಕರ್ನಾಟಕದಲ್ಲಿ ಗಣತಿ ನಡೆದ್ರೂ ವರದಿ ಇನ್ನೂ ಸಲ್ಲಿಸಿಲ್ಲ. 2015ರಲ್ಲಿ ಕರ್ನಾಟಕ ಸರ್ಕಾರದಿಂದ ಜಾತಿ ಗಣತಿಗೆ(Caste census) ಅಧಿಸೂಚನೆ ಹೊರಡಿಸಲಾಗಿತ್ತು. ಹಿಂದುಳಿದ ವರ್ಗಗಳ ಆಯೋಗದಿಂದ(Backward Classes Commission) ಜಾತಿ ಗಣತಿ ಆಗಿದೆ. ಆದ್ರೆ, ರಾಜ್ಯದಲ್ಲಿ ಜಾತಿ ಗಣತಿ ವರದಿ ಸರ್ಕಾರಕ್ಕೆ ಇನ್ನೂ ಸಲ್ಲಿಸಿಲ್ಲ. ನಿತೀಶ್‌ ಹಾದಿಯಲ್ಲೇ ಸಿಎಂ ಸಿದ್ದರಾಮಯ್ಯ ಸಾಗ್ತಾರಾ ಎಂದು ಕಾದು ನೋಡಬೇಕಿದೆ. ಸಚಿವರು, ಶಾಸಕರಿಂದ ಜಾತಿಗಣತಿ ಬಿಡುಗಡೆಗೆ ಒತ್ತಾಯ ಕೇಳಿಬರುತ್ತಿದೆ. ನವೆಂಬರ್‌ನಲ್ಲಿ ವರದಿ ಸಲ್ಲಿಸಲು ಆಯೋಗ ಸಿದ್ಧತೆ ಮಾಡಿಕೊಂಡಿದೆ. ಜಾತಿಗಣತಿ ಪರಿಷ್ಕರಣೆ ಪ್ರಕ್ರಿಯೆ ನಡೆಯುತ್ತಿದೆ ಎಂದಿರುವ ಆಯೋಗ. ಆಯೋಗದ ವರದಿಯನ್ನು ಸರ್ಕಾರ ಬಹಿರಂಗಪಡಿಸಬೇಕಿದೆ. 

ಇದನ್ನೂ ವೀಕ್ಷಿಸಿ:  ಶಿವಮೊಗ್ಗದಲ್ಲಿ ಹೈ ಅಲರ್ಟ್‌: ರಾಗಿಗುಡ್ಡ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಪೊಲೀಸರ ಸರ್ಪಗಾವಲು

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
Read more