ದೇಶಾದ್ಯಂತ ಜಾತಿ ಗಣತಿಗೆ ಮತ್ತಷ್ಟು ಕೂಗು ಏಳುತ್ತಾ? ನಿತೀಶ್‌ ಹಾದಿಯಲ್ಲೇ ಸಾಗ್ತಾರಾ ಸಿದ್ದರಾಮಯ್ಯ?

ದೇಶಾದ್ಯಂತ ಜಾತಿ ಗಣತಿಗೆ ಮತ್ತಷ್ಟು ಕೂಗು ಏಳುತ್ತಾ? ನಿತೀಶ್‌ ಹಾದಿಯಲ್ಲೇ ಸಾಗ್ತಾರಾ ಸಿದ್ದರಾಮಯ್ಯ?

Published : Oct 04, 2023, 12:16 PM IST

ಲಿಂಗಾಯತರು ಮೊದಲು, ಒಕ್ಕಲಿಗರು 2ನೇ ಸ್ಥಾನ ಎಂಬುದು ನಂಬಿಕೆ?
ಸ್ವಾತಂತ್ರ್ಯ ಪೂರ್ವದಲ್ಲಿ ಸಂಗ್ರಹಿಸಿದ ಅಂಕಿ ಅಂಶಗಳೇ ಇದಕ್ಕೆ ಆಧಾರ
ಪರಿಶಿಷ್ಟರು,ಅಲ್ಪಸಂಖ್ಯಾತರು,ಒಬಿಸಿ ಮೊದಲ ಮೂರು ಸ್ಥಾನದಲ್ಲಿ?

ಬಿಹಾರದಲ್ಲಿ ದೇಶದ ಮೊದಲ ಜಾತಿ ಗಣತಿ ವರದಿ ಬಿಡುಗಡೆ ಆಗಿದೆ. ಲೋಕಸಭೆ(Loksabha) ಚುನಾವಣೆಗೂ ಮುನ್ನ ಜಾತಿ ಗಣತಿ ಬಹಿರಂಗವಾಗಿದೆ. ಬಿಹಾರ(Bihar) ಜಾತಿ ಗಣತಿ ವರದಿ ದೇಶಾದ್ಯಂತ ಸಂಚಲನವನ್ನು ಸೃಷ್ಟಿಸಿದೆ. ಈ ಮೂಲಕ ದೇಶಾದ್ಯಂತ ಜಾತಿ ಗಣತಿಗೆ ಮತ್ತಷ್ಟು ಕೂಗು ಏಳುತ್ತಾ ಎಂಬ ಪ್ರಶ್ನೆ ಈಗ ಮೂಡಿದೆ. ಕರ್ನಾಟಕದಲ್ಲಿ ಗಣತಿ ನಡೆದ್ರೂ ವರದಿ ಇನ್ನೂ ಸಲ್ಲಿಸಿಲ್ಲ. 2015ರಲ್ಲಿ ಕರ್ನಾಟಕ ಸರ್ಕಾರದಿಂದ ಜಾತಿ ಗಣತಿಗೆ(Caste census) ಅಧಿಸೂಚನೆ ಹೊರಡಿಸಲಾಗಿತ್ತು. ಹಿಂದುಳಿದ ವರ್ಗಗಳ ಆಯೋಗದಿಂದ(Backward Classes Commission) ಜಾತಿ ಗಣತಿ ಆಗಿದೆ. ಆದ್ರೆ, ರಾಜ್ಯದಲ್ಲಿ ಜಾತಿ ಗಣತಿ ವರದಿ ಸರ್ಕಾರಕ್ಕೆ ಇನ್ನೂ ಸಲ್ಲಿಸಿಲ್ಲ. ನಿತೀಶ್‌ ಹಾದಿಯಲ್ಲೇ ಸಿಎಂ ಸಿದ್ದರಾಮಯ್ಯ ಸಾಗ್ತಾರಾ ಎಂದು ಕಾದು ನೋಡಬೇಕಿದೆ. ಸಚಿವರು, ಶಾಸಕರಿಂದ ಜಾತಿಗಣತಿ ಬಿಡುಗಡೆಗೆ ಒತ್ತಾಯ ಕೇಳಿಬರುತ್ತಿದೆ. ನವೆಂಬರ್‌ನಲ್ಲಿ ವರದಿ ಸಲ್ಲಿಸಲು ಆಯೋಗ ಸಿದ್ಧತೆ ಮಾಡಿಕೊಂಡಿದೆ. ಜಾತಿಗಣತಿ ಪರಿಷ್ಕರಣೆ ಪ್ರಕ್ರಿಯೆ ನಡೆಯುತ್ತಿದೆ ಎಂದಿರುವ ಆಯೋಗ. ಆಯೋಗದ ವರದಿಯನ್ನು ಸರ್ಕಾರ ಬಹಿರಂಗಪಡಿಸಬೇಕಿದೆ. 

ಇದನ್ನೂ ವೀಕ್ಷಿಸಿ:  ಶಿವಮೊಗ್ಗದಲ್ಲಿ ಹೈ ಅಲರ್ಟ್‌: ರಾಗಿಗುಡ್ಡ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಪೊಲೀಸರ ಸರ್ಪಗಾವಲು

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
Read more