ದೇಶಾದ್ಯಂತ ಜಾತಿ ಗಣತಿಗೆ ಮತ್ತಷ್ಟು ಕೂಗು ಏಳುತ್ತಾ? ನಿತೀಶ್‌ ಹಾದಿಯಲ್ಲೇ ಸಾಗ್ತಾರಾ ಸಿದ್ದರಾಮಯ್ಯ?

ದೇಶಾದ್ಯಂತ ಜಾತಿ ಗಣತಿಗೆ ಮತ್ತಷ್ಟು ಕೂಗು ಏಳುತ್ತಾ? ನಿತೀಶ್‌ ಹಾದಿಯಲ್ಲೇ ಸಾಗ್ತಾರಾ ಸಿದ್ದರಾಮಯ್ಯ?

Published : Oct 04, 2023, 12:16 PM IST

ಲಿಂಗಾಯತರು ಮೊದಲು, ಒಕ್ಕಲಿಗರು 2ನೇ ಸ್ಥಾನ ಎಂಬುದು ನಂಬಿಕೆ?
ಸ್ವಾತಂತ್ರ್ಯ ಪೂರ್ವದಲ್ಲಿ ಸಂಗ್ರಹಿಸಿದ ಅಂಕಿ ಅಂಶಗಳೇ ಇದಕ್ಕೆ ಆಧಾರ
ಪರಿಶಿಷ್ಟರು,ಅಲ್ಪಸಂಖ್ಯಾತರು,ಒಬಿಸಿ ಮೊದಲ ಮೂರು ಸ್ಥಾನದಲ್ಲಿ?

ಬಿಹಾರದಲ್ಲಿ ದೇಶದ ಮೊದಲ ಜಾತಿ ಗಣತಿ ವರದಿ ಬಿಡುಗಡೆ ಆಗಿದೆ. ಲೋಕಸಭೆ(Loksabha) ಚುನಾವಣೆಗೂ ಮುನ್ನ ಜಾತಿ ಗಣತಿ ಬಹಿರಂಗವಾಗಿದೆ. ಬಿಹಾರ(Bihar) ಜಾತಿ ಗಣತಿ ವರದಿ ದೇಶಾದ್ಯಂತ ಸಂಚಲನವನ್ನು ಸೃಷ್ಟಿಸಿದೆ. ಈ ಮೂಲಕ ದೇಶಾದ್ಯಂತ ಜಾತಿ ಗಣತಿಗೆ ಮತ್ತಷ್ಟು ಕೂಗು ಏಳುತ್ತಾ ಎಂಬ ಪ್ರಶ್ನೆ ಈಗ ಮೂಡಿದೆ. ಕರ್ನಾಟಕದಲ್ಲಿ ಗಣತಿ ನಡೆದ್ರೂ ವರದಿ ಇನ್ನೂ ಸಲ್ಲಿಸಿಲ್ಲ. 2015ರಲ್ಲಿ ಕರ್ನಾಟಕ ಸರ್ಕಾರದಿಂದ ಜಾತಿ ಗಣತಿಗೆ(Caste census) ಅಧಿಸೂಚನೆ ಹೊರಡಿಸಲಾಗಿತ್ತು. ಹಿಂದುಳಿದ ವರ್ಗಗಳ ಆಯೋಗದಿಂದ(Backward Classes Commission) ಜಾತಿ ಗಣತಿ ಆಗಿದೆ. ಆದ್ರೆ, ರಾಜ್ಯದಲ್ಲಿ ಜಾತಿ ಗಣತಿ ವರದಿ ಸರ್ಕಾರಕ್ಕೆ ಇನ್ನೂ ಸಲ್ಲಿಸಿಲ್ಲ. ನಿತೀಶ್‌ ಹಾದಿಯಲ್ಲೇ ಸಿಎಂ ಸಿದ್ದರಾಮಯ್ಯ ಸಾಗ್ತಾರಾ ಎಂದು ಕಾದು ನೋಡಬೇಕಿದೆ. ಸಚಿವರು, ಶಾಸಕರಿಂದ ಜಾತಿಗಣತಿ ಬಿಡುಗಡೆಗೆ ಒತ್ತಾಯ ಕೇಳಿಬರುತ್ತಿದೆ. ನವೆಂಬರ್‌ನಲ್ಲಿ ವರದಿ ಸಲ್ಲಿಸಲು ಆಯೋಗ ಸಿದ್ಧತೆ ಮಾಡಿಕೊಂಡಿದೆ. ಜಾತಿಗಣತಿ ಪರಿಷ್ಕರಣೆ ಪ್ರಕ್ರಿಯೆ ನಡೆಯುತ್ತಿದೆ ಎಂದಿರುವ ಆಯೋಗ. ಆಯೋಗದ ವರದಿಯನ್ನು ಸರ್ಕಾರ ಬಹಿರಂಗಪಡಿಸಬೇಕಿದೆ. 

ಇದನ್ನೂ ವೀಕ್ಷಿಸಿ:  ಶಿವಮೊಗ್ಗದಲ್ಲಿ ಹೈ ಅಲರ್ಟ್‌: ರಾಗಿಗುಡ್ಡ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಪೊಲೀಸರ ಸರ್ಪಗಾವಲು

23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
Read more