ದೇಶಾದ್ಯಂತ ಜಾತಿ ಗಣತಿಗೆ ಮತ್ತಷ್ಟು ಕೂಗು ಏಳುತ್ತಾ? ನಿತೀಶ್‌ ಹಾದಿಯಲ್ಲೇ ಸಾಗ್ತಾರಾ ಸಿದ್ದರಾಮಯ್ಯ?

ದೇಶಾದ್ಯಂತ ಜಾತಿ ಗಣತಿಗೆ ಮತ್ತಷ್ಟು ಕೂಗು ಏಳುತ್ತಾ? ನಿತೀಶ್‌ ಹಾದಿಯಲ್ಲೇ ಸಾಗ್ತಾರಾ ಸಿದ್ದರಾಮಯ್ಯ?

Published : Oct 04, 2023, 12:16 PM IST

ಲಿಂಗಾಯತರು ಮೊದಲು, ಒಕ್ಕಲಿಗರು 2ನೇ ಸ್ಥಾನ ಎಂಬುದು ನಂಬಿಕೆ?
ಸ್ವಾತಂತ್ರ್ಯ ಪೂರ್ವದಲ್ಲಿ ಸಂಗ್ರಹಿಸಿದ ಅಂಕಿ ಅಂಶಗಳೇ ಇದಕ್ಕೆ ಆಧಾರ
ಪರಿಶಿಷ್ಟರು,ಅಲ್ಪಸಂಖ್ಯಾತರು,ಒಬಿಸಿ ಮೊದಲ ಮೂರು ಸ್ಥಾನದಲ್ಲಿ?

ಬಿಹಾರದಲ್ಲಿ ದೇಶದ ಮೊದಲ ಜಾತಿ ಗಣತಿ ವರದಿ ಬಿಡುಗಡೆ ಆಗಿದೆ. ಲೋಕಸಭೆ(Loksabha) ಚುನಾವಣೆಗೂ ಮುನ್ನ ಜಾತಿ ಗಣತಿ ಬಹಿರಂಗವಾಗಿದೆ. ಬಿಹಾರ(Bihar) ಜಾತಿ ಗಣತಿ ವರದಿ ದೇಶಾದ್ಯಂತ ಸಂಚಲನವನ್ನು ಸೃಷ್ಟಿಸಿದೆ. ಈ ಮೂಲಕ ದೇಶಾದ್ಯಂತ ಜಾತಿ ಗಣತಿಗೆ ಮತ್ತಷ್ಟು ಕೂಗು ಏಳುತ್ತಾ ಎಂಬ ಪ್ರಶ್ನೆ ಈಗ ಮೂಡಿದೆ. ಕರ್ನಾಟಕದಲ್ಲಿ ಗಣತಿ ನಡೆದ್ರೂ ವರದಿ ಇನ್ನೂ ಸಲ್ಲಿಸಿಲ್ಲ. 2015ರಲ್ಲಿ ಕರ್ನಾಟಕ ಸರ್ಕಾರದಿಂದ ಜಾತಿ ಗಣತಿಗೆ(Caste census) ಅಧಿಸೂಚನೆ ಹೊರಡಿಸಲಾಗಿತ್ತು. ಹಿಂದುಳಿದ ವರ್ಗಗಳ ಆಯೋಗದಿಂದ(Backward Classes Commission) ಜಾತಿ ಗಣತಿ ಆಗಿದೆ. ಆದ್ರೆ, ರಾಜ್ಯದಲ್ಲಿ ಜಾತಿ ಗಣತಿ ವರದಿ ಸರ್ಕಾರಕ್ಕೆ ಇನ್ನೂ ಸಲ್ಲಿಸಿಲ್ಲ. ನಿತೀಶ್‌ ಹಾದಿಯಲ್ಲೇ ಸಿಎಂ ಸಿದ್ದರಾಮಯ್ಯ ಸಾಗ್ತಾರಾ ಎಂದು ಕಾದು ನೋಡಬೇಕಿದೆ. ಸಚಿವರು, ಶಾಸಕರಿಂದ ಜಾತಿಗಣತಿ ಬಿಡುಗಡೆಗೆ ಒತ್ತಾಯ ಕೇಳಿಬರುತ್ತಿದೆ. ನವೆಂಬರ್‌ನಲ್ಲಿ ವರದಿ ಸಲ್ಲಿಸಲು ಆಯೋಗ ಸಿದ್ಧತೆ ಮಾಡಿಕೊಂಡಿದೆ. ಜಾತಿಗಣತಿ ಪರಿಷ್ಕರಣೆ ಪ್ರಕ್ರಿಯೆ ನಡೆಯುತ್ತಿದೆ ಎಂದಿರುವ ಆಯೋಗ. ಆಯೋಗದ ವರದಿಯನ್ನು ಸರ್ಕಾರ ಬಹಿರಂಗಪಡಿಸಬೇಕಿದೆ. 

ಇದನ್ನೂ ವೀಕ್ಷಿಸಿ:  ಶಿವಮೊಗ್ಗದಲ್ಲಿ ಹೈ ಅಲರ್ಟ್‌: ರಾಗಿಗುಡ್ಡ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಪೊಲೀಸರ ಸರ್ಪಗಾವಲು

21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
Read more