ಗೌಡರ ಒಡ್ಡೋಲಗದಲ್ಲಿ ಬದ್ಧವೈರಿಗಳ ಸಂಗಮ; ಕನಕಾಧಿಪತಿ ನಡೆ ಮೆಚ್ಚಿದ ದಳಪತಿ

ಗೌಡರ ಒಡ್ಡೋಲಗದಲ್ಲಿ ಬದ್ಧವೈರಿಗಳ ಸಂಗಮ; ಕನಕಾಧಿಪತಿ ನಡೆ ಮೆಚ್ಚಿದ ದಳಪತಿ

Published : Sep 22, 2025, 03:12 PM IST
ಜಾತಿ ಗಣತಿ ವರದಿಯ ವಿರುದ್ಧ ಒಕ್ಕಲಿಗ ಸಮುದಾಯವು ಸ್ವಾಮೀಜಿಗಳ ನೇತೃತ್ವದಲ್ಲಿ ಸಭೆ ಸೇರಿದೆ. ಈ ಸಭೆಯಲ್ಲಿ ಬದ್ಧವೈರಿಗಳಾದ ಡಿ.ಕೆ. ಶಿವಕುಮಾರ್ ಮತ್ತು ಎಚ್.ಡಿ. ಕುಮಾರಸ್ವಾಮಿ ಒಂದಾಗಿದ್ದು, ಡಿಕೆಶಿ ಅವರ ದೆಹಲಿ ಪ್ರವಾಸ ಮತ್ತು ರಾಜ್ಯಪಾಲರ ಪ್ರವೇಶವು ಹೊಸ ಕುತೂಹಲಕ್ಕೆ ಕಾರಣವಾಗಿದೆ.

ಜಾತಿ ದಂಗಲ್​ ಮಧ್ಯೆ ನಡೆದ ಗೌಡರ ಒಡ್ಡೋಲಗ..  ಬದ್ಧವೈರಿಗಳ ಸಂಗಮಕ್ಕೆ ಸಾಕ್ಷಿಯಾದ ಸಭೆ..! ಜಾತಿ ಜ್ವಾಲೆಯಲ್ಲಿ ಧಗಧಗಿಸಿತು ಒಕ್ಕಲಿಗ ರೋಷಾಗ್ನಿ..! ಒಕ್ಕಲಿಗ ಕೋಟೆಗೆ ಕಟ್ಟಪ್ಪನ ಕಾವಲು..! ಬಲ ಪ್ರದರ್ಶನವೋ..ಬಲಾಬಲ ಪ್ರದರ್ಶನವೋ..? ಜಾತಿ ಸಾಮ್ರಾಜ್ಯ ಛಿದ್ರವಾಗದಂತೆ ಒಕ್ಕಲಿಗ ಸಮುದಾಯ  ಹೆಣೆದಿರೋದೆಂತಹ ಚತುರವ್ಯೂಹ..? ಸ್ವಾಮೀಜಿಗಳ ನೇತೃತ್ವದ ಸಭೆಯಲ್ಲಿ ಹೊರಬಿದ್ದ ತೀರ್ಮಾನಗಳೇನು..?

20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
Read more