ಗೌಡರ ಒಡ್ಡೋಲಗದಲ್ಲಿ ಬದ್ಧವೈರಿಗಳ ಸಂಗಮ; ಕನಕಾಧಿಪತಿ ನಡೆ ಮೆಚ್ಚಿದ ದಳಪತಿ

ಗೌಡರ ಒಡ್ಡೋಲಗದಲ್ಲಿ ಬದ್ಧವೈರಿಗಳ ಸಂಗಮ; ಕನಕಾಧಿಪತಿ ನಡೆ ಮೆಚ್ಚಿದ ದಳಪತಿ

Published : Sep 22, 2025, 03:12 PM IST
ಜಾತಿ ಗಣತಿ ವರದಿಯ ವಿರುದ್ಧ ಒಕ್ಕಲಿಗ ಸಮುದಾಯವು ಸ್ವಾಮೀಜಿಗಳ ನೇತೃತ್ವದಲ್ಲಿ ಸಭೆ ಸೇರಿದೆ. ಈ ಸಭೆಯಲ್ಲಿ ಬದ್ಧವೈರಿಗಳಾದ ಡಿ.ಕೆ. ಶಿವಕುಮಾರ್ ಮತ್ತು ಎಚ್.ಡಿ. ಕುಮಾರಸ್ವಾಮಿ ಒಂದಾಗಿದ್ದು, ಡಿಕೆಶಿ ಅವರ ದೆಹಲಿ ಪ್ರವಾಸ ಮತ್ತು ರಾಜ್ಯಪಾಲರ ಪ್ರವೇಶವು ಹೊಸ ಕುತೂಹಲಕ್ಕೆ ಕಾರಣವಾಗಿದೆ.

ಜಾತಿ ದಂಗಲ್​ ಮಧ್ಯೆ ನಡೆದ ಗೌಡರ ಒಡ್ಡೋಲಗ..  ಬದ್ಧವೈರಿಗಳ ಸಂಗಮಕ್ಕೆ ಸಾಕ್ಷಿಯಾದ ಸಭೆ..! ಜಾತಿ ಜ್ವಾಲೆಯಲ್ಲಿ ಧಗಧಗಿಸಿತು ಒಕ್ಕಲಿಗ ರೋಷಾಗ್ನಿ..! ಒಕ್ಕಲಿಗ ಕೋಟೆಗೆ ಕಟ್ಟಪ್ಪನ ಕಾವಲು..! ಬಲ ಪ್ರದರ್ಶನವೋ..ಬಲಾಬಲ ಪ್ರದರ್ಶನವೋ..? ಜಾತಿ ಸಾಮ್ರಾಜ್ಯ ಛಿದ್ರವಾಗದಂತೆ ಒಕ್ಕಲಿಗ ಸಮುದಾಯ  ಹೆಣೆದಿರೋದೆಂತಹ ಚತುರವ್ಯೂಹ..? ಸ್ವಾಮೀಜಿಗಳ ನೇತೃತ್ವದ ಸಭೆಯಲ್ಲಿ ಹೊರಬಿದ್ದ ತೀರ್ಮಾನಗಳೇನು..?

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
Read more