ಜಾತಿಗಣತಿ ವರದಿ: ಕುಮಾರಸ್ವಾಮಿ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ

ಜಾತಿಗಣತಿ ವರದಿ: ಕುಮಾರಸ್ವಾಮಿ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ

Published : Aug 20, 2021, 06:01 PM IST

ಸಮ್ಮಿಶ್ರ ಸರ್ಕಾರದಲ್ಲಿ ವರದಿ ಸ್ವೀಕರಿಸುವಂತೆ ನಾನು ಸೂಚಿಸಿದ್ದೆ. ಆದ್ರೆ ಕುಮಾರಸ್ವಾಮಿ ಅವರೇ ಜಾತಿ ಗಣತಿ ವರದಿ ಸ್ವೀಕರಿಸಬೇಡಿ ಎಂದು ಹೇಳಿದ್ರು. ಸಮ್ಮಿಶ್ರ ಸರ್ಕಾರ ಆದ ಕಾರಣ ನಾನು ಅಂದು ಸುಮ್ಮನಿದ್ದೆ ಎಂದು ಕುಮಾರಸ್ವಾಮಿ ವಿರುದ್ಧ ವಾಗ್ದಾಳಿ ನಡೆಸಿದರು.
 

ಬೆಂಗಳೂರು, (ಆ.20): ಜಾತಿಗಣತಿ ವರದಿಯನ್ನ ಬಿಜೆಪಿ ಸರ್ಕಾರ ಸ್ವೀಕರಿಸಲಿ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

ಕಾಂಗ್ರೆಸ್ ಮಾಡಿದ ಜಾತಿ ಗಣತಿ ವರದಿ ಬಿಡುಗಡೆ ಮಾಡಿ; ಸರ್ಕಾರಕ್ಕೆ ಗುಂಡೂರಾವ್ ಒತ್ತಾಯ!

ಈ ಬಗ್ಗೆ ಇಂದು (ಆ.20) ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದು, ಜಾತಿ ಗಣತಿಯನ್ನ ಸಿದ್ದರಾಮಯ್ಯ ಬರೆಸಿದ್ದು ಅಂತಾ ಕುಮಾರಸ್ವಾಮಿ ಆರೋಪ ಮಾಡಿದ್ದಾರೆ. ನನ್ನ ಕೈಗೆ ವರದಿಯೇ ಬಂದಿರಲಿಲ್ಲ.. ನಾನು ಹೇಗೆ ಬರೆಸಲು ಸಾಧ್ಯ ಎಂದರು.

ಸಮ್ಮಿಶ್ರ ಸರ್ಕಾರದಲ್ಲಿ ವರದಿ ಸ್ವೀಕರಿಸುವಂತೆ ನಾನು ಸೂಚಿಸಿದ್ದೆ. ಆದ್ರೆ ಕುಮಾರಸ್ವಾಮಿ ಅವರೇ ಜಾತಿ ಗಣತಿ ವರದಿ ಸ್ವೀಕರಿಸಬೇಡಿ ಎಂದು ಹೇಳಿದ್ರು. ಸಮ್ಮಿಶ್ರ ಸರ್ಕಾರ ಆದ ಕಾರಣ ನಾನು ಅಂದು ಸುಮ್ಮನಿದ್ದೆ ಎಂದು ಕುಮಾರಸ್ವಾಮಿ ವಿರುದ್ಧ ವಾಗ್ದಾಳಿ ನಡೆಸಿದರು.

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!