ಜಾತಿಗಣತಿ ವರದಿ: ಕುಮಾರಸ್ವಾಮಿ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ

ಜಾತಿಗಣತಿ ವರದಿ: ಕುಮಾರಸ್ವಾಮಿ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ

Published : Aug 20, 2021, 06:01 PM IST

ಸಮ್ಮಿಶ್ರ ಸರ್ಕಾರದಲ್ಲಿ ವರದಿ ಸ್ವೀಕರಿಸುವಂತೆ ನಾನು ಸೂಚಿಸಿದ್ದೆ. ಆದ್ರೆ ಕುಮಾರಸ್ವಾಮಿ ಅವರೇ ಜಾತಿ ಗಣತಿ ವರದಿ ಸ್ವೀಕರಿಸಬೇಡಿ ಎಂದು ಹೇಳಿದ್ರು. ಸಮ್ಮಿಶ್ರ ಸರ್ಕಾರ ಆದ ಕಾರಣ ನಾನು ಅಂದು ಸುಮ್ಮನಿದ್ದೆ ಎಂದು ಕುಮಾರಸ್ವಾಮಿ ವಿರುದ್ಧ ವಾಗ್ದಾಳಿ ನಡೆಸಿದರು.
 

ಬೆಂಗಳೂರು, (ಆ.20): ಜಾತಿಗಣತಿ ವರದಿಯನ್ನ ಬಿಜೆಪಿ ಸರ್ಕಾರ ಸ್ವೀಕರಿಸಲಿ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

ಕಾಂಗ್ರೆಸ್ ಮಾಡಿದ ಜಾತಿ ಗಣತಿ ವರದಿ ಬಿಡುಗಡೆ ಮಾಡಿ; ಸರ್ಕಾರಕ್ಕೆ ಗುಂಡೂರಾವ್ ಒತ್ತಾಯ!

ಈ ಬಗ್ಗೆ ಇಂದು (ಆ.20) ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದು, ಜಾತಿ ಗಣತಿಯನ್ನ ಸಿದ್ದರಾಮಯ್ಯ ಬರೆಸಿದ್ದು ಅಂತಾ ಕುಮಾರಸ್ವಾಮಿ ಆರೋಪ ಮಾಡಿದ್ದಾರೆ. ನನ್ನ ಕೈಗೆ ವರದಿಯೇ ಬಂದಿರಲಿಲ್ಲ.. ನಾನು ಹೇಗೆ ಬರೆಸಲು ಸಾಧ್ಯ ಎಂದರು.

ಸಮ್ಮಿಶ್ರ ಸರ್ಕಾರದಲ್ಲಿ ವರದಿ ಸ್ವೀಕರಿಸುವಂತೆ ನಾನು ಸೂಚಿಸಿದ್ದೆ. ಆದ್ರೆ ಕುಮಾರಸ್ವಾಮಿ ಅವರೇ ಜಾತಿ ಗಣತಿ ವರದಿ ಸ್ವೀಕರಿಸಬೇಡಿ ಎಂದು ಹೇಳಿದ್ರು. ಸಮ್ಮಿಶ್ರ ಸರ್ಕಾರ ಆದ ಕಾರಣ ನಾನು ಅಂದು ಸುಮ್ಮನಿದ್ದೆ ಎಂದು ಕುಮಾರಸ್ವಾಮಿ ವಿರುದ್ಧ ವಾಗ್ದಾಳಿ ನಡೆಸಿದರು.

46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?