ಜಾತಿಗಣತಿ ವರದಿ: ಕುಮಾರಸ್ವಾಮಿ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ

ಜಾತಿಗಣತಿ ವರದಿ: ಕುಮಾರಸ್ವಾಮಿ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ

Published : Aug 20, 2021, 06:01 PM IST

ಸಮ್ಮಿಶ್ರ ಸರ್ಕಾರದಲ್ಲಿ ವರದಿ ಸ್ವೀಕರಿಸುವಂತೆ ನಾನು ಸೂಚಿಸಿದ್ದೆ. ಆದ್ರೆ ಕುಮಾರಸ್ವಾಮಿ ಅವರೇ ಜಾತಿ ಗಣತಿ ವರದಿ ಸ್ವೀಕರಿಸಬೇಡಿ ಎಂದು ಹೇಳಿದ್ರು. ಸಮ್ಮಿಶ್ರ ಸರ್ಕಾರ ಆದ ಕಾರಣ ನಾನು ಅಂದು ಸುಮ್ಮನಿದ್ದೆ ಎಂದು ಕುಮಾರಸ್ವಾಮಿ ವಿರುದ್ಧ ವಾಗ್ದಾಳಿ ನಡೆಸಿದರು.
 

ಬೆಂಗಳೂರು, (ಆ.20): ಜಾತಿಗಣತಿ ವರದಿಯನ್ನ ಬಿಜೆಪಿ ಸರ್ಕಾರ ಸ್ವೀಕರಿಸಲಿ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

ಕಾಂಗ್ರೆಸ್ ಮಾಡಿದ ಜಾತಿ ಗಣತಿ ವರದಿ ಬಿಡುಗಡೆ ಮಾಡಿ; ಸರ್ಕಾರಕ್ಕೆ ಗುಂಡೂರಾವ್ ಒತ್ತಾಯ!

ಈ ಬಗ್ಗೆ ಇಂದು (ಆ.20) ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದು, ಜಾತಿ ಗಣತಿಯನ್ನ ಸಿದ್ದರಾಮಯ್ಯ ಬರೆಸಿದ್ದು ಅಂತಾ ಕುಮಾರಸ್ವಾಮಿ ಆರೋಪ ಮಾಡಿದ್ದಾರೆ. ನನ್ನ ಕೈಗೆ ವರದಿಯೇ ಬಂದಿರಲಿಲ್ಲ.. ನಾನು ಹೇಗೆ ಬರೆಸಲು ಸಾಧ್ಯ ಎಂದರು.

ಸಮ್ಮಿಶ್ರ ಸರ್ಕಾರದಲ್ಲಿ ವರದಿ ಸ್ವೀಕರಿಸುವಂತೆ ನಾನು ಸೂಚಿಸಿದ್ದೆ. ಆದ್ರೆ ಕುಮಾರಸ್ವಾಮಿ ಅವರೇ ಜಾತಿ ಗಣತಿ ವರದಿ ಸ್ವೀಕರಿಸಬೇಡಿ ಎಂದು ಹೇಳಿದ್ರು. ಸಮ್ಮಿಶ್ರ ಸರ್ಕಾರ ಆದ ಕಾರಣ ನಾನು ಅಂದು ಸುಮ್ಮನಿದ್ದೆ ಎಂದು ಕುಮಾರಸ್ವಾಮಿ ವಿರುದ್ಧ ವಾಗ್ದಾಳಿ ನಡೆಸಿದರು.

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!