ಅಳೆದೂ, ತೂಗಿ ದಾಳ ಹಾಕುವ ಸಾಹುಕಾರ್ ಜಾರಕಿಹೊಳಿ ಎಡವಿದ್ದೆಲ್ಲಿ..?

ಅಳೆದೂ, ತೂಗಿ ದಾಳ ಹಾಕುವ ಸಾಹುಕಾರ್ ಜಾರಕಿಹೊಳಿ ಎಡವಿದ್ದೆಲ್ಲಿ..?

Suvarna News   | Asianet News
Published : Mar 04, 2021, 05:21 PM ISTUpdated : Mar 04, 2021, 06:36 PM IST

ಯಡಿಯೂರಪ್ಪ ನೇತೃತ್ವದ ಸರ್ಕಾರ ಅಸ್ತಿತ್ವಕ್ಕೆ ಬಂದ ನಂತರ ನಡೆದ ಉಪಚುನಾವಣೆಯಲ್ಲಿ ರಮೇಶ್ ಜಾರಕಿಹೊಳಿ ಗೋಕಾಕ್ ಕ್ಷೇತ್ರದಿಂದ ಪುನರಾಯ್ಕೆಯಾಗಿದ್ದರು. ನಂತರ ಸಂಪುಟಕ್ಕೆ ಸೇರಿಸಿಕೊಳ್ಳಲಾಗಿತ್ತು. ಜಲಸಂಪನ್ಮೂಲ ಖಾತೆ, ಬೆಳಗಾವಿ ಉಸ್ತುವಾರಿಯನ್ನು ನೀಡಲಾಯಿತು. 

ಬೆಂಗಳೂರು (ಮಾ. 04): ಸಿಡಿ ಪ್ರಕರಣದಲ್ಲಿ ಸಾಹುಕಾರ್ ರಮೇಶ್ ಜಾರಕಿಹೊಳಿ ರಾಜಿನಾಮೆ ಕೊಟ್ಟಿದ್ದಾರೆ. ಸಿಡಿ ಪ್ರಕರಣ ರಾಜ್ಯ ರಾಜಕಾರಣದಲ್ಲಿ ಭಾರೀ ಸಂಚಲನವನ್ನುಂಟು ಮಾಡಿದೆ. ಮುಂಬರುವ ವಿವಿಧ ರಾಜ್ಯಗಳ  ಚುನಾವಣೆ ಹಾಗೂ ಉಪಚುನಾವಣೆ ಹಿನ್ನಲೆಯಲ್ಲಿ ಮುಜುಗರದಿಂದ ತಪ್ಪಿಸಿಕೊಳ್ಳಲು ಹೈಕಮಾಂಡ್ ಸೂಚನೆ ಮೇರೆಗೆ ರಾಜಿನಾಮೆ ನೀಡಿದ್ದಾರೆ. 

ಯಡಿಯೂರಪ್ಪ ನೇತೃತ್ವದ ಸರ್ಕಾರ ಅಸ್ತಿತ್ವಕ್ಕೆ ಬಂದ ನಂತರ ನಡೆದ ಉಪಚುನಾವಣೆಯಲ್ಲಿ ರಮೇಶ್ ಜಾರಕಿಹೊಳಿ ಗೋಕಾಕ್ ಕ್ಷೇತ್ರದಿಂದ ಪುನರಾಯ್ಕೆಯಾಗಿದ್ದರು. ನಂತರ ಸಂಪುಟಕ್ಕೆ ಸೇರಿಸಿಕೊಳ್ಳಲಾಗಿತ್ತು. ಜಲಸಂಪನ್ಮೂಲ ಖಾತೆ, ಬೆಳಗಾವಿ ಉಸ್ತುವಾರಿಯನ್ನು ನೀಡಲಾಯಿತು. ತಮ್ಮ ಖಾತೆಯಲ್ಲಿ ಉತ್ತಮ ಕೆಲಸಗಳನ್ನೂ ಮಾಡಿದ್ದರು. ಇವರು ಮುಂದಿನ ಸಿಎಂ ಅಭ್ಯರ್ಥಿಯಾಗುವ ಅರ್ಹತೆ ಹೊಂದಿದ್ದಾರೆ ಎಂಬ ಮಾತು ಕೇಳಿ ಬಂದಿತ್ತು. ಅಳೆದು, ತೂಗಿ ದಾಳ ಹಾಕುವ ಸಾಹುಕಾರ್ ಎಡವಿದ್ದೆಲ್ಲಿ..? 

24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ