CM ಹುದ್ದೆ ಕನಸು ಕಾಣುತ್ತಿರುವ ಡಿಕೆಶಿಗೆ ಆಯ್ತಾ ಹಿನ್ನಡೆ..? ಪಕ್ಷದೊಳಗೆ ಹೆಚ್ಚುತ್ತಿದೆಯಾ ಮುನಿಸಿಕೊಂಡವರ ಸಂಖ್ಯೆ..?

CM ಹುದ್ದೆ ಕನಸು ಕಾಣುತ್ತಿರುವ ಡಿಕೆಶಿಗೆ ಆಯ್ತಾ ಹಿನ್ನಡೆ..? ಪಕ್ಷದೊಳಗೆ ಹೆಚ್ಚುತ್ತಿದೆಯಾ ಮುನಿಸಿಕೊಂಡವರ ಸಂಖ್ಯೆ..?

Published : Oct 20, 2023, 01:55 PM IST

ಲೋಕಸಭೆ ಎಲೆಕ್ಷನ್ ಹತ್ತಿರದಲ್ಲಿ ಡಿಕೆಶಿಗೆ ಸಾಲು ಸಾಲು ಸವಾಲುಗಳು
ಡಿಕೆಶಿ ಮೇಲೆ ಸುಮಾರು 75 ಕೋಟಿ ಅಕ್ರಮ ಆಸ್ತಿ ಗಳಿಕೆ ಆರೋಪ 
ತನಿಖೆ ವೇಳೆ 200ಕೋಟಿ ಅಧಿಕ ಅಕ್ರಮ ಆಸ್ತಿ ಪತ್ತೆ ಹಚ್ಚಿದ್ದ ಸಿಬಿಐ

ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಮೇಲಿದ್ದ ಅಕ್ರಮ ಆಸ್ತಿ ಪ್ರಕರಣದ ಕುರಿತಾಗಿ, ಸಿಬಿಐ ತನಿಖೆಗೆ ಹೈಕೋರ್ಟ್ ಗ್ರೀನ್ ಸಿಗ್ನಲ್ ಕೊಟ್ಟಿದೆ. ಈ ಮೂಲಕ ಡಿಕೆಶಿಗೆ ದೊಡ್ಡ ಸಂಕಷ್ಟ ಎದುರಾಗಿದೆ. ಲೋಕಸಭೆ(Loksabha) ಎಲೆಕ್ಷನ್ ಸಂದರ್ಭದಲ್ಲಿ ಡಿಕೆಶಿ ಇದು ಹಿನ್ನಡೆಯಾದ್ರೂ ಆಗಬಹುದು. ಡಿಕೆಶಿಗೆ ಇದೊಂದೇ ಅಲ್ಲ, ಕಳೆದ ಕೆಲವು ದಿನಗಳಿಂದ ಒಂದರ ಹಿಂದೊಂದು ಸಂಕಷ್ಟಗಳು ಎದುರಾಗುತ್ತಿವೆ. ಡಿಕೆಶಿ(DK Shivakumar) ಅವರ ಮೇಲೆ ಈ ಹಿಂದೆ ಸಿಬಿಐ ದಾಳಿಯಾಗಿತ್ತು. ದಾಳಿ ಸಂದರ್ಭದಲ್ಲಿ ಡಿಕೆಶಿ ಅವರ ಬಳಿ ಅಕ್ರಮ ಆಸ್ತಿ ಇರುವುದಾಗಿ ಸಿಬಿಐ ತನ್ನ ಎಫ್ಐಆರ್‌ನಲ್ಲಿ ಉಲ್ಲೇಖಿಸಿತ್ತು. 2014 ರಿಂದ 2018ರ ವರೆಗೆ ಡಿಕೆಶಿ ಅವರ ಆಸ್ತಿ ಗಳಿಕೆ ಬಗ್ಗೆ ಸಿಬಿಐ(CBI) ಅನುಮಾನ ವ್ಯಕ್ತ ಪಡಿಸಿತ್ತು. ಈ ಅವಧಿಯಲ್ಲಿ ಡಿಕೆಶಿ ಆಸ್ತಿ ಗಳಿಕೆಯಲ್ಲಿ ಭಾರಿ ಅಕ್ರಮ ನಡೆದಿರುವ ಕುರಿತು ಸಿಬಿಐ ತನ್ನ ಕೇಸ್ನಲ್ಲಿ ದಾಖಲಿಸಿತ್ತು. ಈ ಕುರಿತು ವಿಚಾರಣೆ ನಡೆಯುವಾಗ ಕೆಲ ದಿನಗಳ ಕಾಲ ಡಿಕೆಶಿ ದೆಹಲಿ ಜೈಲಿನಲ್ಲೂ ಇರಬೇಕಾಗಿತ್ತು. ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ತಮ್ಮ ವಿರುದ್ಧದ ಎಫ್ಐಆರ್(FIR) ಅನ್ನು ರದ್ದುಗೊಳಿಸುವಂತೆ ಕೆಲ ದಿನಗಳ ಹಿಂದೆ ರಾಜ್ಯ ಹೈಕೋರ್ಟ್ ಮೊರೆ ಹೋಗಿದ್ದರು. ಸಿಬಿಐ ಅವರು ತಯರಿಸಿರುವ ಎಫ್ಐಆರ್ನಲ್ಲಿ  ಯಾವುದೇ ಹುರುಳಿಲ್ಲ. ಹೀಗಾಗಿ ಅದನ್ನು ರದ್ದು ಪಡಿಸಿಸಬೇಕೆಂದು ಹೈಕೋರ್ಟ್ಗೆ ಅಪೀಲ್ ಮಾಡಿದ್ದರು ಡಿಕೆಶಿ. ಆದ್ರೆ ಡಿಕೆಶಿ ಅವರ ಅರ್ಜಿಯನ್ನು ಇಂದು ಹೈಕೋರ್ಟ್ ತಿರಸ್ಕರಿಸಿದೆ. 

ಇದನ್ನೂ ವೀಕ್ಷಿಸಿ: News Hour: ಕಾಂಗ್ರೆಸ್‌ನಲ್ಲಿ ಶುರುವಾಯ್ತು ಮತ್ತೆ ಬೆಳಗಾವಿ ಬೆಂಕಿ, ಜಾರಕಿಹೊಳಿ ಪವರ್‌ಗೆ ಡಿಕೆ ಡಿಚ್ಚಿ!

21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
Read more