ಪಂಚಮಸಾಲಿ ಸಮಾವೇಶ ಕಾಂಗ್ರೆಸ್, ಕಾಶಪ್ಪನವರ್ ಕುಟುಂಬ ಸಮಾವೇಶವಾಗಿತ್ತು: ನಿರಾಣಿ

ಪಂಚಮಸಾಲಿ ಸಮಾವೇಶ ಕಾಂಗ್ರೆಸ್, ಕಾಶಪ್ಪನವರ್ ಕುಟುಂಬ ಸಮಾವೇಶವಾಗಿತ್ತು: ನಿರಾಣಿ

Suvarna News   | Asianet News
Published : Feb 22, 2021, 04:16 PM ISTUpdated : Feb 22, 2021, 04:39 PM IST

ಪಂಚಮಸಾಲಿ ಸಮಾವೇಶ ಸಮುದಾಯದ ಸಮಾವೇಶದಂತೆ ಇರಲಿಲ್ಲ. ಕಾಂಗ್ರೆಸ್‌ನವರ ಸಮಾವೇಶ ಹಾಗೂ ಕಾಶಪ್ಪನವರ್ ಕುಟುಂಬದ ಸಮಾವೇಶ ಇದ್ದಂಗಿತ್ತು ಎಂದು ಮುರುಗೇಶ್ ನಿರಾಣಿ ಹೇಳಿದರು. 

ಬೆಂಗಳೂರು (ಫೆ. 22): ಪಂಚಮಸಾಲಿ ಹೋರಾಟ ರಾಜಕೀಯ ನಾಯಕರ ವಾಗ್ದಾಳಿಗೆ ಆಹಾರವಾಗಿದೆ. ತಮ್ಮ ಸರ್ಕಾರ ಅಧಿಕಾರದಲ್ಲಿದ್ದಾಗ, ಸಮಾಜಕ್ಕೆ ಕೊಟ್ಟಿರುವ ಕೊಡುಗೆ ಏನು.? ಬೂಟಾಟಿಕೆ ಮಾಡೋದನ್ನ ನಿಲ್ಲಿಸಬೇಕು ಎಂದು ಸಿಸಿ ಪಾಟೀಲ್ ವಾಗ್ದಾಳಿ ನಡೆಸಿದ್ದಾರೆ. 

ಪಂಚಮಸಾಲಿ ಸಮಾವೇಶ ಸಮುದಾಯದ ಸಮಾವೇಶದಂತೆ ಇರಲಿಲ್ಲ. ಕಾಂಗ್ರೆಸ್‌ನವರ ಸಮಾವೇಶ ಹಾಗೂ ಕಾಶಪ್ಪನವರ್ ಕುಟುಂಬದ ಸಮಾವೇಶ ಇದ್ದಂಗಿತ್ತು ಎಂದು ಮುರುಗೇಶ್ ನಿರಾಣಿ ಹೇಳಿದರು.

 

21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?