ಪಂಚಮಸಾಲಿ ಸಮಾವೇಶ ಕಾಂಗ್ರೆಸ್, ಕಾಶಪ್ಪನವರ್ ಕುಟುಂಬ ಸಮಾವೇಶವಾಗಿತ್ತು: ನಿರಾಣಿ

ಪಂಚಮಸಾಲಿ ಸಮಾವೇಶ ಕಾಂಗ್ರೆಸ್, ಕಾಶಪ್ಪನವರ್ ಕುಟುಂಬ ಸಮಾವೇಶವಾಗಿತ್ತು: ನಿರಾಣಿ

Suvarna News   | Asianet News
Published : Feb 22, 2021, 04:16 PM ISTUpdated : Feb 22, 2021, 04:39 PM IST

ಪಂಚಮಸಾಲಿ ಸಮಾವೇಶ ಸಮುದಾಯದ ಸಮಾವೇಶದಂತೆ ಇರಲಿಲ್ಲ. ಕಾಂಗ್ರೆಸ್‌ನವರ ಸಮಾವೇಶ ಹಾಗೂ ಕಾಶಪ್ಪನವರ್ ಕುಟುಂಬದ ಸಮಾವೇಶ ಇದ್ದಂಗಿತ್ತು ಎಂದು ಮುರುಗೇಶ್ ನಿರಾಣಿ ಹೇಳಿದರು. 

ಬೆಂಗಳೂರು (ಫೆ. 22): ಪಂಚಮಸಾಲಿ ಹೋರಾಟ ರಾಜಕೀಯ ನಾಯಕರ ವಾಗ್ದಾಳಿಗೆ ಆಹಾರವಾಗಿದೆ. ತಮ್ಮ ಸರ್ಕಾರ ಅಧಿಕಾರದಲ್ಲಿದ್ದಾಗ, ಸಮಾಜಕ್ಕೆ ಕೊಟ್ಟಿರುವ ಕೊಡುಗೆ ಏನು.? ಬೂಟಾಟಿಕೆ ಮಾಡೋದನ್ನ ನಿಲ್ಲಿಸಬೇಕು ಎಂದು ಸಿಸಿ ಪಾಟೀಲ್ ವಾಗ್ದಾಳಿ ನಡೆಸಿದ್ದಾರೆ. 

ಪಂಚಮಸಾಲಿ ಸಮಾವೇಶ ಸಮುದಾಯದ ಸಮಾವೇಶದಂತೆ ಇರಲಿಲ್ಲ. ಕಾಂಗ್ರೆಸ್‌ನವರ ಸಮಾವೇಶ ಹಾಗೂ ಕಾಶಪ್ಪನವರ್ ಕುಟುಂಬದ ಸಮಾವೇಶ ಇದ್ದಂಗಿತ್ತು ಎಂದು ಮುರುಗೇಶ್ ನಿರಾಣಿ ಹೇಳಿದರು.

 

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!