ಪಂಚಮಸಾಲಿ ಸಮಾವೇಶ ಕಾಂಗ್ರೆಸ್, ಕಾಶಪ್ಪನವರ್ ಕುಟುಂಬ ಸಮಾವೇಶವಾಗಿತ್ತು: ನಿರಾಣಿ

ಪಂಚಮಸಾಲಿ ಸಮಾವೇಶ ಕಾಂಗ್ರೆಸ್, ಕಾಶಪ್ಪನವರ್ ಕುಟುಂಬ ಸಮಾವೇಶವಾಗಿತ್ತು: ನಿರಾಣಿ

Suvarna News   | Asianet News
Published : Feb 22, 2021, 04:16 PM ISTUpdated : Feb 22, 2021, 04:39 PM IST

ಪಂಚಮಸಾಲಿ ಸಮಾವೇಶ ಸಮುದಾಯದ ಸಮಾವೇಶದಂತೆ ಇರಲಿಲ್ಲ. ಕಾಂಗ್ರೆಸ್‌ನವರ ಸಮಾವೇಶ ಹಾಗೂ ಕಾಶಪ್ಪನವರ್ ಕುಟುಂಬದ ಸಮಾವೇಶ ಇದ್ದಂಗಿತ್ತು ಎಂದು ಮುರುಗೇಶ್ ನಿರಾಣಿ ಹೇಳಿದರು. 

ಬೆಂಗಳೂರು (ಫೆ. 22): ಪಂಚಮಸಾಲಿ ಹೋರಾಟ ರಾಜಕೀಯ ನಾಯಕರ ವಾಗ್ದಾಳಿಗೆ ಆಹಾರವಾಗಿದೆ. ತಮ್ಮ ಸರ್ಕಾರ ಅಧಿಕಾರದಲ್ಲಿದ್ದಾಗ, ಸಮಾಜಕ್ಕೆ ಕೊಟ್ಟಿರುವ ಕೊಡುಗೆ ಏನು.? ಬೂಟಾಟಿಕೆ ಮಾಡೋದನ್ನ ನಿಲ್ಲಿಸಬೇಕು ಎಂದು ಸಿಸಿ ಪಾಟೀಲ್ ವಾಗ್ದಾಳಿ ನಡೆಸಿದ್ದಾರೆ. 

ಪಂಚಮಸಾಲಿ ಸಮಾವೇಶ ಸಮುದಾಯದ ಸಮಾವೇಶದಂತೆ ಇರಲಿಲ್ಲ. ಕಾಂಗ್ರೆಸ್‌ನವರ ಸಮಾವೇಶ ಹಾಗೂ ಕಾಶಪ್ಪನವರ್ ಕುಟುಂಬದ ಸಮಾವೇಶ ಇದ್ದಂಗಿತ್ತು ಎಂದು ಮುರುಗೇಶ್ ನಿರಾಣಿ ಹೇಳಿದರು.

 

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!