ಡ್ರಗ್ಸ್ ದಂಧೆ ತನಿಖೆ ಬಗ್ಗೆ  ಗೃಹ ಸಚಿವರ ಅಚ್ಚರಿ ಹೇಳಿಕೆ: ಹಾಗೆ ಹೇಳಲು ಇವೆ 4 ಪ್ರಮುಖ ಕಾರಣಗಳು

ಡ್ರಗ್ಸ್ ದಂಧೆ ತನಿಖೆ ಬಗ್ಗೆ ಗೃಹ ಸಚಿವರ ಅಚ್ಚರಿ ಹೇಳಿಕೆ: ಹಾಗೆ ಹೇಳಲು ಇವೆ 4 ಪ್ರಮುಖ ಕಾರಣಗಳು

Published : Sep 13, 2020, 06:23 PM IST

ಇಂದು (ಭಾನುವಾರ) ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವ ಬಸವರಾಜ್ ಬೊಮ್ಮಾಯಿ,  ಮುಂದಿನ ವಾರ ತನಿಖೆಯಲ್ಲಿ ಮಹತ್ವದ ವಾರ ಎಂದು ಅಚ್ಚರಿ ಹೇಳಿಕೆ ನೀಡಿದರು. ಗೃಹ ಸಚಿವರು ಹಾಗೇ ಹೇಳೋಕೆ 4 ಪ್ರಮುಖ ಕಾರಣಳಿವೆ..

ಬೆಂಗಳೂರು, (ಸೆ.13): ಡ್ರಗ್ಸ್​ ದಂಧೆ ಪ್ರಕರಣದ ತನಿಖೆಯನ್ನು ಸಿಸಿಬಿ ಅಧಿಕಾರಿಗಳು ನಡೆಸುತ್ತಿದ್ದು, ಸ್ಯಾಂಡಲ್​ವುಡ್​ನ ಇಬ್ಬರು ನಟಿಯರು ಸೇರಿ ಕೆಲವರನ್ನ ಬಂಧಿಸಿದ್ದಾರೆ. 

ಡ್ರಗ್ಸ್‌ ಮಾಫಿಯಾ: ರಾಗಿಣಿ ಸಂಪರ್ಕದಲ್ಲಿದ್ದ ಕಾಂಗ್ರೆಸ್​ ಮುಖಂಡ ಸಿಸಿಬಿ ವಶಕ್ಕೆ

ಇನ್ನು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು (ಭಾನುವಾರ) ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವ ಬಸವರಾಜ್ ಬೊಮ್ಮಾಯಿ,  ಮುಂದಿನ ವಾರ ತನಿಖೆಯಲ್ಲಿ ಮಹತ್ವದ ವಾರ ಎಂದು ಅಚ್ಚರಿ ಹೇಳಿಕೆ ನೀಡಿದರು. ಗೃಹ ಸಚಿವರು ಹಾಗೇ ಹೇಳೋಕೆ 4 ಪ್ರಮುಖ ಕಾರಣಳಿವೆ..

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!