ಡ್ರಗ್ಸ್ ದಂಧೆ ತನಿಖೆ ಬಗ್ಗೆ  ಗೃಹ ಸಚಿವರ ಅಚ್ಚರಿ ಹೇಳಿಕೆ: ಹಾಗೆ ಹೇಳಲು ಇವೆ 4 ಪ್ರಮುಖ ಕಾರಣಗಳು

ಡ್ರಗ್ಸ್ ದಂಧೆ ತನಿಖೆ ಬಗ್ಗೆ ಗೃಹ ಸಚಿವರ ಅಚ್ಚರಿ ಹೇಳಿಕೆ: ಹಾಗೆ ಹೇಳಲು ಇವೆ 4 ಪ್ರಮುಖ ಕಾರಣಗಳು

Published : Sep 13, 2020, 06:23 PM IST

ಇಂದು (ಭಾನುವಾರ) ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವ ಬಸವರಾಜ್ ಬೊಮ್ಮಾಯಿ,  ಮುಂದಿನ ವಾರ ತನಿಖೆಯಲ್ಲಿ ಮಹತ್ವದ ವಾರ ಎಂದು ಅಚ್ಚರಿ ಹೇಳಿಕೆ ನೀಡಿದರು. ಗೃಹ ಸಚಿವರು ಹಾಗೇ ಹೇಳೋಕೆ 4 ಪ್ರಮುಖ ಕಾರಣಳಿವೆ..

ಬೆಂಗಳೂರು, (ಸೆ.13): ಡ್ರಗ್ಸ್​ ದಂಧೆ ಪ್ರಕರಣದ ತನಿಖೆಯನ್ನು ಸಿಸಿಬಿ ಅಧಿಕಾರಿಗಳು ನಡೆಸುತ್ತಿದ್ದು, ಸ್ಯಾಂಡಲ್​ವುಡ್​ನ ಇಬ್ಬರು ನಟಿಯರು ಸೇರಿ ಕೆಲವರನ್ನ ಬಂಧಿಸಿದ್ದಾರೆ. 

ಡ್ರಗ್ಸ್‌ ಮಾಫಿಯಾ: ರಾಗಿಣಿ ಸಂಪರ್ಕದಲ್ಲಿದ್ದ ಕಾಂಗ್ರೆಸ್​ ಮುಖಂಡ ಸಿಸಿಬಿ ವಶಕ್ಕೆ

ಇನ್ನು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು (ಭಾನುವಾರ) ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವ ಬಸವರಾಜ್ ಬೊಮ್ಮಾಯಿ,  ಮುಂದಿನ ವಾರ ತನಿಖೆಯಲ್ಲಿ ಮಹತ್ವದ ವಾರ ಎಂದು ಅಚ್ಚರಿ ಹೇಳಿಕೆ ನೀಡಿದರು. ಗೃಹ ಸಚಿವರು ಹಾಗೇ ಹೇಳೋಕೆ 4 ಪ್ರಮುಖ ಕಾರಣಳಿವೆ..

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!