ಮುರುಗೇಶ್ ನಿರಾಣಿ ಅಪ್ಪಂಗೆ ಹುಟ್ಟಿದ್ರೆ ಸಿಡಿ ಬಿಡುಗಡೆ ಮಾಡಲಿ: ಯತ್ನಾಳ್ ಸವಾಲ್

ಮುರುಗೇಶ್ ನಿರಾಣಿ ಅಪ್ಪಂಗೆ ಹುಟ್ಟಿದ್ರೆ ಸಿಡಿ ಬಿಡುಗಡೆ ಮಾಡಲಿ: ಯತ್ನಾಳ್ ಸವಾಲ್

Published : Jan 07, 2023, 05:37 PM ISTUpdated : Jan 07, 2023, 05:54 PM IST

ಸಚಿವ ಮುರುಗೇಶ್ ನಿರಾಣಿಗೆ ತಾಕತ್ತಿದ್ದರೆ, ನಿಜವಾಗಿಯೂ ಅವರ ಅಪ್ಪಂಗೆ ಹುಟ್ಟಿದ್ದರೆ ಸಿಡಿ ಬಿಡುಗಡೆ ಮಾಡಲಿ ಎಂದು ಬಸನಗೌಡ ಪಾಟೀಲ್ ಯತ್ನಾಳ ಸವಾಲ್ ಹಾಕಿದ್ದಾರೆ.
 

ಸಚಿವ ಮುರುಗೇಶ್ ನಿರಾಣಿ ಹಾಗೂ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್‌ ಮಧ್ಯೆ ಸಿಡಿ ಸಮರ ಶುರುವಾಗಿದೆ. ನಿರಾಣಿ ಅವರಪ್ಪಗೆ ಹುಟ್ಟಿದ್ರೆ ಸಿಡಿ ತೆಗೆಯಲಿ ಎಂದು ಶಾಸಕ ಯತ್ನಾಳ್‌ ಸವಾಲ್‌ ಹಾಕಿದ್ದಾರೆ. ಕಾಂಗ್ರೆಸ್‌ ಹಾಗೂ ಬಿಜೆಪಿಯಲ್ಲಿ ದೊಡ್ಡ ಸಿಡಿ ಫ್ಯಾಕ್ಟರಿ ಇದೆ. ತಾಕತ್ತು ಇದ್ರೆ ಸಿಡಿ ಹೊರಕ್ಕೆ ತೆಗೆಯಲಿ ಎಂದು ಗುಡುಗಿದ್ದಾರೆ. ನನ್ನ ಬಳಿ ಸಿಡಿ ಭಂಡಾರವೇ ಇದೆ. ನಿರಾಣಿ ಸ್ಟೇ ತೆಗೆದುಕೊಂಡಿದ್ದಾರೆ, ಸಿಡಿ ಇಟ್ಟುಕೊಂಡೇ ನಿರಾಣಿ ಮಂತ್ರಿ ಆದ್ರು. ಅವರಪ್ಪಗೆ ಹುಟ್ಟಿದ್ರೆ ಸಿಡಿ ಬಿಡುಗಡೆ ಮಾಡಲಿ ಎಂದು ಕಿಡಿ ಕಾರಿದ್ದಾರೆ. ಯಾರು ಸಿಡಿ ವಿಚಾರದಲ್ಲಿ ಸ್ಟೇ ತೆಗೆದುಕೊಂಡಿರುತ್ತಾರೋ ಅವರಿಗೆ ಸಿಡಿ ವಿಚಾರ ಗೊತ್ತಿರುತ್ತದೆ ಎಂದು ಸಚಿವ ಮುರುಗೇಶ ನಿರಾಣಿ ಹೇಳಿದ್ದರು. ಅದಕ್ಕೆ ಯತ್ನಾಳ್ ಈ ರೀತಿ ಕುಟುಕಿದ್ದಾರೆ.

ಸ್ಯಾಂಟ್ರೋ ರವಿಯ 20 ವರ್ಷದ ಕೇಸ್‌ಗಳ ಇತಿಹಾಸ ತೆಗೆಯುತ್ತೇವೆ: ಸಿಎಂ ಬೊಮ್ಮಾಯಿ

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more