ಮುರುಗೇಶ್ ನಿರಾಣಿ ಅಪ್ಪಂಗೆ ಹುಟ್ಟಿದ್ರೆ ಸಿಡಿ ಬಿಡುಗಡೆ ಮಾಡಲಿ: ಯತ್ನಾಳ್ ಸವಾಲ್

ಮುರುಗೇಶ್ ನಿರಾಣಿ ಅಪ್ಪಂಗೆ ಹುಟ್ಟಿದ್ರೆ ಸಿಡಿ ಬಿಡುಗಡೆ ಮಾಡಲಿ: ಯತ್ನಾಳ್ ಸವಾಲ್

Published : Jan 07, 2023, 05:37 PM ISTUpdated : Jan 07, 2023, 05:54 PM IST

ಸಚಿವ ಮುರುಗೇಶ್ ನಿರಾಣಿಗೆ ತಾಕತ್ತಿದ್ದರೆ, ನಿಜವಾಗಿಯೂ ಅವರ ಅಪ್ಪಂಗೆ ಹುಟ್ಟಿದ್ದರೆ ಸಿಡಿ ಬಿಡುಗಡೆ ಮಾಡಲಿ ಎಂದು ಬಸನಗೌಡ ಪಾಟೀಲ್ ಯತ್ನಾಳ ಸವಾಲ್ ಹಾಕಿದ್ದಾರೆ.
 

ಸಚಿವ ಮುರುಗೇಶ್ ನಿರಾಣಿ ಹಾಗೂ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್‌ ಮಧ್ಯೆ ಸಿಡಿ ಸಮರ ಶುರುವಾಗಿದೆ. ನಿರಾಣಿ ಅವರಪ್ಪಗೆ ಹುಟ್ಟಿದ್ರೆ ಸಿಡಿ ತೆಗೆಯಲಿ ಎಂದು ಶಾಸಕ ಯತ್ನಾಳ್‌ ಸವಾಲ್‌ ಹಾಕಿದ್ದಾರೆ. ಕಾಂಗ್ರೆಸ್‌ ಹಾಗೂ ಬಿಜೆಪಿಯಲ್ಲಿ ದೊಡ್ಡ ಸಿಡಿ ಫ್ಯಾಕ್ಟರಿ ಇದೆ. ತಾಕತ್ತು ಇದ್ರೆ ಸಿಡಿ ಹೊರಕ್ಕೆ ತೆಗೆಯಲಿ ಎಂದು ಗುಡುಗಿದ್ದಾರೆ. ನನ್ನ ಬಳಿ ಸಿಡಿ ಭಂಡಾರವೇ ಇದೆ. ನಿರಾಣಿ ಸ್ಟೇ ತೆಗೆದುಕೊಂಡಿದ್ದಾರೆ, ಸಿಡಿ ಇಟ್ಟುಕೊಂಡೇ ನಿರಾಣಿ ಮಂತ್ರಿ ಆದ್ರು. ಅವರಪ್ಪಗೆ ಹುಟ್ಟಿದ್ರೆ ಸಿಡಿ ಬಿಡುಗಡೆ ಮಾಡಲಿ ಎಂದು ಕಿಡಿ ಕಾರಿದ್ದಾರೆ. ಯಾರು ಸಿಡಿ ವಿಚಾರದಲ್ಲಿ ಸ್ಟೇ ತೆಗೆದುಕೊಂಡಿರುತ್ತಾರೋ ಅವರಿಗೆ ಸಿಡಿ ವಿಚಾರ ಗೊತ್ತಿರುತ್ತದೆ ಎಂದು ಸಚಿವ ಮುರುಗೇಶ ನಿರಾಣಿ ಹೇಳಿದ್ದರು. ಅದಕ್ಕೆ ಯತ್ನಾಳ್ ಈ ರೀತಿ ಕುಟುಕಿದ್ದಾರೆ.

ಸ್ಯಾಂಟ್ರೋ ರವಿಯ 20 ವರ್ಷದ ಕೇಸ್‌ಗಳ ಇತಿಹಾಸ ತೆಗೆಯುತ್ತೇವೆ: ಸಿಎಂ ಬೊಮ್ಮಾಯಿ

21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
Read more