ಮುರುಗೇಶ್ ನಿರಾಣಿ ಅಪ್ಪಂಗೆ ಹುಟ್ಟಿದ್ರೆ ಸಿಡಿ ಬಿಡುಗಡೆ ಮಾಡಲಿ: ಯತ್ನಾಳ್ ಸವಾಲ್

ಮುರುಗೇಶ್ ನಿರಾಣಿ ಅಪ್ಪಂಗೆ ಹುಟ್ಟಿದ್ರೆ ಸಿಡಿ ಬಿಡುಗಡೆ ಮಾಡಲಿ: ಯತ್ನಾಳ್ ಸವಾಲ್

Published : Jan 07, 2023, 05:37 PM ISTUpdated : Jan 07, 2023, 05:54 PM IST

ಸಚಿವ ಮುರುಗೇಶ್ ನಿರಾಣಿಗೆ ತಾಕತ್ತಿದ್ದರೆ, ನಿಜವಾಗಿಯೂ ಅವರ ಅಪ್ಪಂಗೆ ಹುಟ್ಟಿದ್ದರೆ ಸಿಡಿ ಬಿಡುಗಡೆ ಮಾಡಲಿ ಎಂದು ಬಸನಗೌಡ ಪಾಟೀಲ್ ಯತ್ನಾಳ ಸವಾಲ್ ಹಾಕಿದ್ದಾರೆ.
 

ಸಚಿವ ಮುರುಗೇಶ್ ನಿರಾಣಿ ಹಾಗೂ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್‌ ಮಧ್ಯೆ ಸಿಡಿ ಸಮರ ಶುರುವಾಗಿದೆ. ನಿರಾಣಿ ಅವರಪ್ಪಗೆ ಹುಟ್ಟಿದ್ರೆ ಸಿಡಿ ತೆಗೆಯಲಿ ಎಂದು ಶಾಸಕ ಯತ್ನಾಳ್‌ ಸವಾಲ್‌ ಹಾಕಿದ್ದಾರೆ. ಕಾಂಗ್ರೆಸ್‌ ಹಾಗೂ ಬಿಜೆಪಿಯಲ್ಲಿ ದೊಡ್ಡ ಸಿಡಿ ಫ್ಯಾಕ್ಟರಿ ಇದೆ. ತಾಕತ್ತು ಇದ್ರೆ ಸಿಡಿ ಹೊರಕ್ಕೆ ತೆಗೆಯಲಿ ಎಂದು ಗುಡುಗಿದ್ದಾರೆ. ನನ್ನ ಬಳಿ ಸಿಡಿ ಭಂಡಾರವೇ ಇದೆ. ನಿರಾಣಿ ಸ್ಟೇ ತೆಗೆದುಕೊಂಡಿದ್ದಾರೆ, ಸಿಡಿ ಇಟ್ಟುಕೊಂಡೇ ನಿರಾಣಿ ಮಂತ್ರಿ ಆದ್ರು. ಅವರಪ್ಪಗೆ ಹುಟ್ಟಿದ್ರೆ ಸಿಡಿ ಬಿಡುಗಡೆ ಮಾಡಲಿ ಎಂದು ಕಿಡಿ ಕಾರಿದ್ದಾರೆ. ಯಾರು ಸಿಡಿ ವಿಚಾರದಲ್ಲಿ ಸ್ಟೇ ತೆಗೆದುಕೊಂಡಿರುತ್ತಾರೋ ಅವರಿಗೆ ಸಿಡಿ ವಿಚಾರ ಗೊತ್ತಿರುತ್ತದೆ ಎಂದು ಸಚಿವ ಮುರುಗೇಶ ನಿರಾಣಿ ಹೇಳಿದ್ದರು. ಅದಕ್ಕೆ ಯತ್ನಾಳ್ ಈ ರೀತಿ ಕುಟುಕಿದ್ದಾರೆ.

ಸ್ಯಾಂಟ್ರೋ ರವಿಯ 20 ವರ್ಷದ ಕೇಸ್‌ಗಳ ಇತಿಹಾಸ ತೆಗೆಯುತ್ತೇವೆ: ಸಿಎಂ ಬೊಮ್ಮಾಯಿ

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
Read more