ರಾಷ್ಟ್ರ ರಾಜಕಾರಣ ತೊರೆದು ರಾಜ್ಯ ರಾಜಕೀಯಕ್ಕೆ ಬಿಜೆಪಿ ನಾಯಕರು! ಯಾರವರು..?

ರಾಷ್ಟ್ರ ರಾಜಕಾರಣ ತೊರೆದು ರಾಜ್ಯ ರಾಜಕೀಯಕ್ಕೆ ಬಿಜೆಪಿ ನಾಯಕರು! ಯಾರವರು..?

Published : Jul 13, 2022, 12:09 PM ISTUpdated : Jul 13, 2022, 12:14 PM IST

2023 ರ ವಿಧಾನಸಭೆ ಚುನಾವಣೆಗೆ ರಾಜ್ಯ ರಾಜಕೀಯ ಗರಿಗೆದರಿದೆ. ಒಬ್ಬರು ಹಾಲಿ ಕೇಂದ್ರ ಸಚಿವರು, ಇಬ್ಬರು ಸಂಸದರು ಕೇಂದ್ರ ರಾಜಕೀಯ ತೊರೆದು ರಾಜ್ಯ ರಾಜಕೀಯಕ್ಕೆ ಮರಳಲು ಸಿದ್ಧತೆ ನಡೆಸುತ್ತಿದ್ದಾರೆ. 

ಬೆಂಗಳೂರು (ಜು. 13): 2023 ರ ವಿಧಾನಸಭೆ ಚುನಾವಣೆಗೆ (Assembly Election)  ರಾಜ್ಯ ರಾಜಕೀಯ ಗರಿಗೆದರಿದೆ. ಒಬ್ಬರು ಹಾಲಿ ಕೇಂದ್ರ ಸಚಿವರು, ಇಬ್ಬರು ಸಂಸದರು ಕೇಂದ್ರ ರಾಜಕೀಯ ತೊರೆದು ರಾಜ್ಯ ರಾಜಕೀಯಕ್ಕೆ ಮರಳಲು ಸಿದ್ಧತೆ ನಡೆಸುತ್ತಿದ್ದಾರೆ. 

ರಾಜ್ಯ ರಾಜಕಿಯದತ್ತ ಶೋಭಾ ಕರಂದ್ಲಾಜೆ, ಶಿವಕುಮಾರ್ ಉದಾಸಿ, ಮತ್ತು ಕರಡಿ ಸಂಗಣ್ಣ ರಾಜ್ಯ ರಾಜಕೀಯದತ್ತ ಮುಖ ಮಾಡಿದ್ದಾರೆ. 2023 ರ ಚುನಾವಣೆಯಲ್ಲಿ ಸ್ಪರ್ಧಿಸಲು ಕಸರತ್ತು ನಡೆಸಿದ್ದಾರೆ ಎನ್ನಲಾಗಿದೆ. ಈ ಬೆಳವಣಿಗೆ ತೀವ್ರ ಕುತೂಹಲ ಮೂಡಿಸಿದೆ. 

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
Read more