ರಾಷ್ಟ್ರ ರಾಜಕಾರಣ ತೊರೆದು ರಾಜ್ಯ ರಾಜಕೀಯಕ್ಕೆ ಬಿಜೆಪಿ ನಾಯಕರು! ಯಾರವರು..?

ರಾಷ್ಟ್ರ ರಾಜಕಾರಣ ತೊರೆದು ರಾಜ್ಯ ರಾಜಕೀಯಕ್ಕೆ ಬಿಜೆಪಿ ನಾಯಕರು! ಯಾರವರು..?

Published : Jul 13, 2022, 12:09 PM ISTUpdated : Jul 13, 2022, 12:14 PM IST

2023 ರ ವಿಧಾನಸಭೆ ಚುನಾವಣೆಗೆ ರಾಜ್ಯ ರಾಜಕೀಯ ಗರಿಗೆದರಿದೆ. ಒಬ್ಬರು ಹಾಲಿ ಕೇಂದ್ರ ಸಚಿವರು, ಇಬ್ಬರು ಸಂಸದರು ಕೇಂದ್ರ ರಾಜಕೀಯ ತೊರೆದು ರಾಜ್ಯ ರಾಜಕೀಯಕ್ಕೆ ಮರಳಲು ಸಿದ್ಧತೆ ನಡೆಸುತ್ತಿದ್ದಾರೆ. 

ಬೆಂಗಳೂರು (ಜು. 13): 2023 ರ ವಿಧಾನಸಭೆ ಚುನಾವಣೆಗೆ (Assembly Election)  ರಾಜ್ಯ ರಾಜಕೀಯ ಗರಿಗೆದರಿದೆ. ಒಬ್ಬರು ಹಾಲಿ ಕೇಂದ್ರ ಸಚಿವರು, ಇಬ್ಬರು ಸಂಸದರು ಕೇಂದ್ರ ರಾಜಕೀಯ ತೊರೆದು ರಾಜ್ಯ ರಾಜಕೀಯಕ್ಕೆ ಮರಳಲು ಸಿದ್ಧತೆ ನಡೆಸುತ್ತಿದ್ದಾರೆ. 

ರಾಜ್ಯ ರಾಜಕಿಯದತ್ತ ಶೋಭಾ ಕರಂದ್ಲಾಜೆ, ಶಿವಕುಮಾರ್ ಉದಾಸಿ, ಮತ್ತು ಕರಡಿ ಸಂಗಣ್ಣ ರಾಜ್ಯ ರಾಜಕೀಯದತ್ತ ಮುಖ ಮಾಡಿದ್ದಾರೆ. 2023 ರ ಚುನಾವಣೆಯಲ್ಲಿ ಸ್ಪರ್ಧಿಸಲು ಕಸರತ್ತು ನಡೆಸಿದ್ದಾರೆ ಎನ್ನಲಾಗಿದೆ. ಈ ಬೆಳವಣಿಗೆ ತೀವ್ರ ಕುತೂಹಲ ಮೂಡಿಸಿದೆ. 

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
Read more