ರಾಷ್ಟ್ರ ರಾಜಕಾರಣ ತೊರೆದು ರಾಜ್ಯ ರಾಜಕೀಯಕ್ಕೆ ಬಿಜೆಪಿ ನಾಯಕರು! ಯಾರವರು..?

ರಾಷ್ಟ್ರ ರಾಜಕಾರಣ ತೊರೆದು ರಾಜ್ಯ ರಾಜಕೀಯಕ್ಕೆ ಬಿಜೆಪಿ ನಾಯಕರು! ಯಾರವರು..?

Published : Jul 13, 2022, 12:09 PM ISTUpdated : Jul 13, 2022, 12:14 PM IST

2023 ರ ವಿಧಾನಸಭೆ ಚುನಾವಣೆಗೆ ರಾಜ್ಯ ರಾಜಕೀಯ ಗರಿಗೆದರಿದೆ. ಒಬ್ಬರು ಹಾಲಿ ಕೇಂದ್ರ ಸಚಿವರು, ಇಬ್ಬರು ಸಂಸದರು ಕೇಂದ್ರ ರಾಜಕೀಯ ತೊರೆದು ರಾಜ್ಯ ರಾಜಕೀಯಕ್ಕೆ ಮರಳಲು ಸಿದ್ಧತೆ ನಡೆಸುತ್ತಿದ್ದಾರೆ. 

ಬೆಂಗಳೂರು (ಜು. 13): 2023 ರ ವಿಧಾನಸಭೆ ಚುನಾವಣೆಗೆ (Assembly Election)  ರಾಜ್ಯ ರಾಜಕೀಯ ಗರಿಗೆದರಿದೆ. ಒಬ್ಬರು ಹಾಲಿ ಕೇಂದ್ರ ಸಚಿವರು, ಇಬ್ಬರು ಸಂಸದರು ಕೇಂದ್ರ ರಾಜಕೀಯ ತೊರೆದು ರಾಜ್ಯ ರಾಜಕೀಯಕ್ಕೆ ಮರಳಲು ಸಿದ್ಧತೆ ನಡೆಸುತ್ತಿದ್ದಾರೆ. 

ರಾಜ್ಯ ರಾಜಕಿಯದತ್ತ ಶೋಭಾ ಕರಂದ್ಲಾಜೆ, ಶಿವಕುಮಾರ್ ಉದಾಸಿ, ಮತ್ತು ಕರಡಿ ಸಂಗಣ್ಣ ರಾಜ್ಯ ರಾಜಕೀಯದತ್ತ ಮುಖ ಮಾಡಿದ್ದಾರೆ. 2023 ರ ಚುನಾವಣೆಯಲ್ಲಿ ಸ್ಪರ್ಧಿಸಲು ಕಸರತ್ತು ನಡೆಸಿದ್ದಾರೆ ಎನ್ನಲಾಗಿದೆ. ಈ ಬೆಳವಣಿಗೆ ತೀವ್ರ ಕುತೂಹಲ ಮೂಡಿಸಿದೆ. 

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more