ರಾಷ್ಟ್ರ ರಾಜಕಾರಣ ತೊರೆದು ರಾಜ್ಯ ರಾಜಕೀಯಕ್ಕೆ ಬಿಜೆಪಿ ನಾಯಕರು! ಯಾರವರು..?

ರಾಷ್ಟ್ರ ರಾಜಕಾರಣ ತೊರೆದು ರಾಜ್ಯ ರಾಜಕೀಯಕ್ಕೆ ಬಿಜೆಪಿ ನಾಯಕರು! ಯಾರವರು..?

Published : Jul 13, 2022, 12:09 PM ISTUpdated : Jul 13, 2022, 12:14 PM IST

2023 ರ ವಿಧಾನಸಭೆ ಚುನಾವಣೆಗೆ ರಾಜ್ಯ ರಾಜಕೀಯ ಗರಿಗೆದರಿದೆ. ಒಬ್ಬರು ಹಾಲಿ ಕೇಂದ್ರ ಸಚಿವರು, ಇಬ್ಬರು ಸಂಸದರು ಕೇಂದ್ರ ರಾಜಕೀಯ ತೊರೆದು ರಾಜ್ಯ ರಾಜಕೀಯಕ್ಕೆ ಮರಳಲು ಸಿದ್ಧತೆ ನಡೆಸುತ್ತಿದ್ದಾರೆ. 

ಬೆಂಗಳೂರು (ಜು. 13): 2023 ರ ವಿಧಾನಸಭೆ ಚುನಾವಣೆಗೆ (Assembly Election)  ರಾಜ್ಯ ರಾಜಕೀಯ ಗರಿಗೆದರಿದೆ. ಒಬ್ಬರು ಹಾಲಿ ಕೇಂದ್ರ ಸಚಿವರು, ಇಬ್ಬರು ಸಂಸದರು ಕೇಂದ್ರ ರಾಜಕೀಯ ತೊರೆದು ರಾಜ್ಯ ರಾಜಕೀಯಕ್ಕೆ ಮರಳಲು ಸಿದ್ಧತೆ ನಡೆಸುತ್ತಿದ್ದಾರೆ. 

ರಾಜ್ಯ ರಾಜಕಿಯದತ್ತ ಶೋಭಾ ಕರಂದ್ಲಾಜೆ, ಶಿವಕುಮಾರ್ ಉದಾಸಿ, ಮತ್ತು ಕರಡಿ ಸಂಗಣ್ಣ ರಾಜ್ಯ ರಾಜಕೀಯದತ್ತ ಮುಖ ಮಾಡಿದ್ದಾರೆ. 2023 ರ ಚುನಾವಣೆಯಲ್ಲಿ ಸ್ಪರ್ಧಿಸಲು ಕಸರತ್ತು ನಡೆಸಿದ್ದಾರೆ ಎನ್ನಲಾಗಿದೆ. ಈ ಬೆಳವಣಿಗೆ ತೀವ್ರ ಕುತೂಹಲ ಮೂಡಿಸಿದೆ. 

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
Read more