ಮೋದಿ ನೇತೃತ್ವದಲ್ಲಿ ಕೇಂದ್ರ ಮಂತ್ರಿ ಮಂಡಲ ಸಭೆ: ಬಿ.ವೈ. ರಾಘವೇಂದ್ರಗೆ ಒಲಿಯಲಿದೆಯಾ ಮಂತ್ರಿ ಪಟ್ಟ ?

ಮೋದಿ ನೇತೃತ್ವದಲ್ಲಿ ಕೇಂದ್ರ ಮಂತ್ರಿ ಮಂಡಲ ಸಭೆ: ಬಿ.ವೈ. ರಾಘವೇಂದ್ರಗೆ ಒಲಿಯಲಿದೆಯಾ ಮಂತ್ರಿ ಪಟ್ಟ ?

Published : Jul 01, 2023, 02:47 PM IST

ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಜುಲೈ 3 ರಂದು ಕೇಂದ್ರ ಸಂಪುಟ ಸಭೆ ನಡೆಯಲಿದೆ. ಈ ವೇಳೆ ಹೊಸ ಮುಖಗಳಿಗೆ ಅವಕಾಶ ನೀಡುವ ಸಾಧ್ಯತೆ ಇದೆ.

ನವದೆಹಲಿ: ಸೋಮವಾರ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಕೇಂದ್ರ ಮಂತ್ರಿ ಮಂಡಲದ ಮಹತ್ವದ ಸಭೆ ನಡೆಯಲಿದೆ. ಸೋಲಿನ ಕಂಗೆಟ್ಟಿರುವ ರಾಜ್ಯ ಬಿಜೆಪಿ ನಾಯಕರಿಗೆ ಬೂಸ್ಟ್‌ ನೀಡುವ ಸಾಧ್ಯತೆ ಇದೆ. ಅಲ್ಲದೇ ಶಿವಮೊಗ್ಗ ಸಂಸದ ಬಿ.ವೈ. ರಾಘವೇಂದ್ರಗೆ ಸಚಿವ ಸ್ಥಾನ ನೀಡುವ ಸಾಧ್ಯತೆ ಇದೆ. ಸದ್ಯಕ್ಕೆ ರಾಜ್ಯದ ಆರು ಜನ ಸಂಸದರು ಸಚಿವರಾಗಿದ್ದಾರೆ. ಈ ಮೂಲಕ ಹೊಸ ಮುಖಗಳಿಗೆ ಬಿಜೆಪಿ ಹೈಕಮಾಂಡ್ ಅವಕಾಶ ನೀಡಲು ಮುಂದಾಗಿದೆ ಎನ್ನಲಾಗ್ತಿದೆ. ಲಿಂಗಾಯತರು ಬಿಜೆಪಿ ಮೇಲೆ ಮುನಿಸಿಕೊಂಡಿದ್ದಾರೆ ಎಂಬ ಆರೋಪವಿದ್ದು, ಇದನ್ನು ಶಮನ ಮಾಡಲು ರಾಘವೇಂದ್ರ ಅವರಿಗೆ ಸಚಿವ ಸ್ಥಾನ ನೀಡುವ ಸಾಧ್ಯತೆ ಇದೆ. 

ಇದನ್ನೂ ವೀಕ್ಷಿಸಿ: ಸಿ.ಟಿ.ರವಿ ತಮ್ಮ ಪಂಚೆ ಸರಿಮಾಡಿಕೊಳ್ಳಲಿ, ನಮ್ಮದನ್ನು ಯಾರೂ ಸರಿ ಮಾಡೋದು ಬೇಡ: ಚಲುವರಾಯಸ್ವಾಮಿ

24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
Read more