ಮೋದಿ ನೇತೃತ್ವದಲ್ಲಿ ಕೇಂದ್ರ ಮಂತ್ರಿ ಮಂಡಲ ಸಭೆ: ಬಿ.ವೈ. ರಾಘವೇಂದ್ರಗೆ ಒಲಿಯಲಿದೆಯಾ ಮಂತ್ರಿ ಪಟ್ಟ ?

ಮೋದಿ ನೇತೃತ್ವದಲ್ಲಿ ಕೇಂದ್ರ ಮಂತ್ರಿ ಮಂಡಲ ಸಭೆ: ಬಿ.ವೈ. ರಾಘವೇಂದ್ರಗೆ ಒಲಿಯಲಿದೆಯಾ ಮಂತ್ರಿ ಪಟ್ಟ ?

Published : Jul 01, 2023, 02:47 PM IST

ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಜುಲೈ 3 ರಂದು ಕೇಂದ್ರ ಸಂಪುಟ ಸಭೆ ನಡೆಯಲಿದೆ. ಈ ವೇಳೆ ಹೊಸ ಮುಖಗಳಿಗೆ ಅವಕಾಶ ನೀಡುವ ಸಾಧ್ಯತೆ ಇದೆ.

ನವದೆಹಲಿ: ಸೋಮವಾರ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಕೇಂದ್ರ ಮಂತ್ರಿ ಮಂಡಲದ ಮಹತ್ವದ ಸಭೆ ನಡೆಯಲಿದೆ. ಸೋಲಿನ ಕಂಗೆಟ್ಟಿರುವ ರಾಜ್ಯ ಬಿಜೆಪಿ ನಾಯಕರಿಗೆ ಬೂಸ್ಟ್‌ ನೀಡುವ ಸಾಧ್ಯತೆ ಇದೆ. ಅಲ್ಲದೇ ಶಿವಮೊಗ್ಗ ಸಂಸದ ಬಿ.ವೈ. ರಾಘವೇಂದ್ರಗೆ ಸಚಿವ ಸ್ಥಾನ ನೀಡುವ ಸಾಧ್ಯತೆ ಇದೆ. ಸದ್ಯಕ್ಕೆ ರಾಜ್ಯದ ಆರು ಜನ ಸಂಸದರು ಸಚಿವರಾಗಿದ್ದಾರೆ. ಈ ಮೂಲಕ ಹೊಸ ಮುಖಗಳಿಗೆ ಬಿಜೆಪಿ ಹೈಕಮಾಂಡ್ ಅವಕಾಶ ನೀಡಲು ಮುಂದಾಗಿದೆ ಎನ್ನಲಾಗ್ತಿದೆ. ಲಿಂಗಾಯತರು ಬಿಜೆಪಿ ಮೇಲೆ ಮುನಿಸಿಕೊಂಡಿದ್ದಾರೆ ಎಂಬ ಆರೋಪವಿದ್ದು, ಇದನ್ನು ಶಮನ ಮಾಡಲು ರಾಘವೇಂದ್ರ ಅವರಿಗೆ ಸಚಿವ ಸ್ಥಾನ ನೀಡುವ ಸಾಧ್ಯತೆ ಇದೆ. 

ಇದನ್ನೂ ವೀಕ್ಷಿಸಿ: ಸಿ.ಟಿ.ರವಿ ತಮ್ಮ ಪಂಚೆ ಸರಿಮಾಡಿಕೊಳ್ಳಲಿ, ನಮ್ಮದನ್ನು ಯಾರೂ ಸರಿ ಮಾಡೋದು ಬೇಡ: ಚಲುವರಾಯಸ್ವಾಮಿ

21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
Read more