ಮೋದಿ ನೇತೃತ್ವದಲ್ಲಿ ಕೇಂದ್ರ ಮಂತ್ರಿ ಮಂಡಲ ಸಭೆ: ಬಿ.ವೈ. ರಾಘವೇಂದ್ರಗೆ ಒಲಿಯಲಿದೆಯಾ ಮಂತ್ರಿ ಪಟ್ಟ ?

ಮೋದಿ ನೇತೃತ್ವದಲ್ಲಿ ಕೇಂದ್ರ ಮಂತ್ರಿ ಮಂಡಲ ಸಭೆ: ಬಿ.ವೈ. ರಾಘವೇಂದ್ರಗೆ ಒಲಿಯಲಿದೆಯಾ ಮಂತ್ರಿ ಪಟ್ಟ ?

Published : Jul 01, 2023, 02:47 PM IST

ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಜುಲೈ 3 ರಂದು ಕೇಂದ್ರ ಸಂಪುಟ ಸಭೆ ನಡೆಯಲಿದೆ. ಈ ವೇಳೆ ಹೊಸ ಮುಖಗಳಿಗೆ ಅವಕಾಶ ನೀಡುವ ಸಾಧ್ಯತೆ ಇದೆ.

ನವದೆಹಲಿ: ಸೋಮವಾರ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಕೇಂದ್ರ ಮಂತ್ರಿ ಮಂಡಲದ ಮಹತ್ವದ ಸಭೆ ನಡೆಯಲಿದೆ. ಸೋಲಿನ ಕಂಗೆಟ್ಟಿರುವ ರಾಜ್ಯ ಬಿಜೆಪಿ ನಾಯಕರಿಗೆ ಬೂಸ್ಟ್‌ ನೀಡುವ ಸಾಧ್ಯತೆ ಇದೆ. ಅಲ್ಲದೇ ಶಿವಮೊಗ್ಗ ಸಂಸದ ಬಿ.ವೈ. ರಾಘವೇಂದ್ರಗೆ ಸಚಿವ ಸ್ಥಾನ ನೀಡುವ ಸಾಧ್ಯತೆ ಇದೆ. ಸದ್ಯಕ್ಕೆ ರಾಜ್ಯದ ಆರು ಜನ ಸಂಸದರು ಸಚಿವರಾಗಿದ್ದಾರೆ. ಈ ಮೂಲಕ ಹೊಸ ಮುಖಗಳಿಗೆ ಬಿಜೆಪಿ ಹೈಕಮಾಂಡ್ ಅವಕಾಶ ನೀಡಲು ಮುಂದಾಗಿದೆ ಎನ್ನಲಾಗ್ತಿದೆ. ಲಿಂಗಾಯತರು ಬಿಜೆಪಿ ಮೇಲೆ ಮುನಿಸಿಕೊಂಡಿದ್ದಾರೆ ಎಂಬ ಆರೋಪವಿದ್ದು, ಇದನ್ನು ಶಮನ ಮಾಡಲು ರಾಘವೇಂದ್ರ ಅವರಿಗೆ ಸಚಿವ ಸ್ಥಾನ ನೀಡುವ ಸಾಧ್ಯತೆ ಇದೆ. 

ಇದನ್ನೂ ವೀಕ್ಷಿಸಿ: ಸಿ.ಟಿ.ರವಿ ತಮ್ಮ ಪಂಚೆ ಸರಿಮಾಡಿಕೊಳ್ಳಲಿ, ನಮ್ಮದನ್ನು ಯಾರೂ ಸರಿ ಮಾಡೋದು ಬೇಡ: ಚಲುವರಾಯಸ್ವಾಮಿ

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more