Lok Sabha : ಇಂದು ಕಾಂಗ್ರೆಸ್‌ನ ಮೊದಲ ಕೇಂದ್ರ ಚುನಾವಣಾ ಸಮಿತಿ ಸಭೆ: 150 ಕ್ಷೇತ್ರಗಳ ಟಿಕೆಟ್ ಘೋಷಣೆಗೆ ಪ್ಲ್ಯಾನ್‌ !

Lok Sabha : ಇಂದು ಕಾಂಗ್ರೆಸ್‌ನ ಮೊದಲ ಕೇಂದ್ರ ಚುನಾವಣಾ ಸಮಿತಿ ಸಭೆ: 150 ಕ್ಷೇತ್ರಗಳ ಟಿಕೆಟ್ ಘೋಷಣೆಗೆ ಪ್ಲ್ಯಾನ್‌ !

Published : Mar 07, 2024, 12:36 PM ISTUpdated : Mar 07, 2024, 12:37 PM IST

ಎರಡು, ಮೂರು ಹಂತಗಳಲ್ಲಿ ಟಿಕೆಟ್ ಘೋಷಣೆ ಮಾಡುವ ಸಾಧ್ಯತೆ
ಗೊಂದಲವಿಲ್ಲದ ಕ್ಷೇತ್ರಗಳ ಅಭ್ಯರ್ಥಿಗಳ ಹೆಸರು ಮೊದಲ ಹಂತದಲ್ಲಿ
ರಾಜ್ಯದ 10-15 ಕ್ಷೇತ್ರಗಳ ಅಭ್ಯರ್ಥಿಗಳ ಹೆಸರು ಘೋಷಣೆ ಸಾಧ್ಯತೆ
 

ಲೋಕಸಭೆಗೆ ಕಾಂಗ್ರೆಸ್ ಟಿಕೆಟ್ ಘೋಷಣೆ ಸನ್ನಿಹಿತವಾಗುತ್ತಿದೆ. ಕಾಂಗ್ರೆಸ್‌ನ(Congress) ಮೊದಲ‌ ಕೇಂದ್ರ ಚುನಾವಣಾ ಸಮಿತಿ ಸಭೆ, ಇಂದು ಸಂಜೆ 6ಕ್ಕೆ ನಡೆಯಲಿದೆ. ದೆಹಲಿಯಲ್ಲಿ(Delhi) ಕಾಂಗ್ರೆಸ್ ಕೇಂದ್ರ ಸಮಿತಿ ಸಭೆ ಅಯೋಜನೆ ಮಾಡಲಾಗಿದೆ. ಟಿಕೆಟ್ ಫೈನಲ್‌ಗೆ ಸಿಎಂ, ಡಿಸಿಎಂ ಇಂದು ದೆಹಲಿ ಪ್ರಯಾಣ ಬೆಳೆಸಲಿದ್ದಾರೆ. ಟಿಕೆಟ್ ಆಕಾಂಕ್ಷಿಗಳ ಹೆಸರಿನ ಪಟ್ಟಿ ಹಿಡಿದು ದೆಹಲಿ ಪ್ರವಾಸ ಮಾಡಲಿದ್ದಾರೆ. ಈಗಾಗಲೇ 2- 3 ಸುತ್ತಿನ ಸಭೆ ನಡೆಸಿರುವ ಸಿಎಂ, ಡಿಸಿಎಂ. ರಾಜ್ಯ ನಾಯಕರು ಆಕಾಂಕ್ಷಿಗಳ ಹೆಸರು ಶಾರ್ಟ್ ಲಿಸ್ಟ್ ರೆಡಿಯಾಗಿದೆ. ಇದೇ ಲಿಸ್ಟ್ ಹಿಡಿದು ದೆಹಲಿಗೆ ತೆರಳಲಿರುವ ಸಿಎಂ, ಡಿಸಿಎಂ. ಅಭ್ಯರ್ಥಿಗಳ(Candidates) ಆಯ್ಕೆಗೆ ಗೆಲುವೊಂದೇ ಮಾನದಂಡ ಎಂದಿರುವ ಹೈಕಮಾಂಡ್. ಇಂದು ದೇಶಾದ್ಯಂತ 150 ಕ್ಷೇತ್ರಗಳ ಟಿಕೆಟ್(Ticket) ಘೋಷಣೆಗೆ ಪ್ಲ್ಯಾನ್‌ ಮಾಡಿದೆ. ರಾಜ್ಯದಲ್ಲಿ ಅಭ್ಯರ್ಥಿಗಳ ಆಯ್ಕೆಗೆ ಮೆಗಾ ಪ್ಲ್ಯಾನ್‌ನನ್ನು ಕಾಂಗ್ರೆಸ್ ಮಾಡಿದೆ. 10-13 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳ ಆಯ್ಕೆಯೇ ತಲೆ ನೋವಾಗಿದೆ. ಕೆಲ ಕ್ಷೇತ್ರಗಳಲ್ಲಿ ಟಿಕೆಟ್‌ಗಾಗಿ ತೀವ್ರವಾದ ಪೈಪೋಟಿ ನಡೆಯುತ್ತಿದೆ. ಇನ್ನೂ ಕೆಲವು ಕ್ಷೇತ್ರಗಳಲ್ಲಿ  ಪ್ರಬಲ ಅಭ್ಯರ್ಥಿಗಳ ಕೊರತೆ ಇದೆ.

ಇದನ್ನೂ ವೀಕ್ಷಿಸಿ:  ಹಲವು ಹಾಲಿ ಸಂಸದರಿಗೆ ತಪ್ಪುತ್ತಾ ಟಿಕೆಟ್..? ಕರಾವಳಿ ಭಾಗದ ಸಂಸದರಿಗೆ ಸಿಗುತ್ತಾ..? ಇಲ್ವಾ..?

21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
Read more