Lok Sabha : ಇಂದು ಕಾಂಗ್ರೆಸ್‌ನ ಮೊದಲ ಕೇಂದ್ರ ಚುನಾವಣಾ ಸಮಿತಿ ಸಭೆ: 150 ಕ್ಷೇತ್ರಗಳ ಟಿಕೆಟ್ ಘೋಷಣೆಗೆ ಪ್ಲ್ಯಾನ್‌ !

Lok Sabha : ಇಂದು ಕಾಂಗ್ರೆಸ್‌ನ ಮೊದಲ ಕೇಂದ್ರ ಚುನಾವಣಾ ಸಮಿತಿ ಸಭೆ: 150 ಕ್ಷೇತ್ರಗಳ ಟಿಕೆಟ್ ಘೋಷಣೆಗೆ ಪ್ಲ್ಯಾನ್‌ !

Published : Mar 07, 2024, 12:36 PM ISTUpdated : Mar 07, 2024, 12:37 PM IST

ಎರಡು, ಮೂರು ಹಂತಗಳಲ್ಲಿ ಟಿಕೆಟ್ ಘೋಷಣೆ ಮಾಡುವ ಸಾಧ್ಯತೆ
ಗೊಂದಲವಿಲ್ಲದ ಕ್ಷೇತ್ರಗಳ ಅಭ್ಯರ್ಥಿಗಳ ಹೆಸರು ಮೊದಲ ಹಂತದಲ್ಲಿ
ರಾಜ್ಯದ 10-15 ಕ್ಷೇತ್ರಗಳ ಅಭ್ಯರ್ಥಿಗಳ ಹೆಸರು ಘೋಷಣೆ ಸಾಧ್ಯತೆ
 

ಲೋಕಸಭೆಗೆ ಕಾಂಗ್ರೆಸ್ ಟಿಕೆಟ್ ಘೋಷಣೆ ಸನ್ನಿಹಿತವಾಗುತ್ತಿದೆ. ಕಾಂಗ್ರೆಸ್‌ನ(Congress) ಮೊದಲ‌ ಕೇಂದ್ರ ಚುನಾವಣಾ ಸಮಿತಿ ಸಭೆ, ಇಂದು ಸಂಜೆ 6ಕ್ಕೆ ನಡೆಯಲಿದೆ. ದೆಹಲಿಯಲ್ಲಿ(Delhi) ಕಾಂಗ್ರೆಸ್ ಕೇಂದ್ರ ಸಮಿತಿ ಸಭೆ ಅಯೋಜನೆ ಮಾಡಲಾಗಿದೆ. ಟಿಕೆಟ್ ಫೈನಲ್‌ಗೆ ಸಿಎಂ, ಡಿಸಿಎಂ ಇಂದು ದೆಹಲಿ ಪ್ರಯಾಣ ಬೆಳೆಸಲಿದ್ದಾರೆ. ಟಿಕೆಟ್ ಆಕಾಂಕ್ಷಿಗಳ ಹೆಸರಿನ ಪಟ್ಟಿ ಹಿಡಿದು ದೆಹಲಿ ಪ್ರವಾಸ ಮಾಡಲಿದ್ದಾರೆ. ಈಗಾಗಲೇ 2- 3 ಸುತ್ತಿನ ಸಭೆ ನಡೆಸಿರುವ ಸಿಎಂ, ಡಿಸಿಎಂ. ರಾಜ್ಯ ನಾಯಕರು ಆಕಾಂಕ್ಷಿಗಳ ಹೆಸರು ಶಾರ್ಟ್ ಲಿಸ್ಟ್ ರೆಡಿಯಾಗಿದೆ. ಇದೇ ಲಿಸ್ಟ್ ಹಿಡಿದು ದೆಹಲಿಗೆ ತೆರಳಲಿರುವ ಸಿಎಂ, ಡಿಸಿಎಂ. ಅಭ್ಯರ್ಥಿಗಳ(Candidates) ಆಯ್ಕೆಗೆ ಗೆಲುವೊಂದೇ ಮಾನದಂಡ ಎಂದಿರುವ ಹೈಕಮಾಂಡ್. ಇಂದು ದೇಶಾದ್ಯಂತ 150 ಕ್ಷೇತ್ರಗಳ ಟಿಕೆಟ್(Ticket) ಘೋಷಣೆಗೆ ಪ್ಲ್ಯಾನ್‌ ಮಾಡಿದೆ. ರಾಜ್ಯದಲ್ಲಿ ಅಭ್ಯರ್ಥಿಗಳ ಆಯ್ಕೆಗೆ ಮೆಗಾ ಪ್ಲ್ಯಾನ್‌ನನ್ನು ಕಾಂಗ್ರೆಸ್ ಮಾಡಿದೆ. 10-13 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳ ಆಯ್ಕೆಯೇ ತಲೆ ನೋವಾಗಿದೆ. ಕೆಲ ಕ್ಷೇತ್ರಗಳಲ್ಲಿ ಟಿಕೆಟ್‌ಗಾಗಿ ತೀವ್ರವಾದ ಪೈಪೋಟಿ ನಡೆಯುತ್ತಿದೆ. ಇನ್ನೂ ಕೆಲವು ಕ್ಷೇತ್ರಗಳಲ್ಲಿ  ಪ್ರಬಲ ಅಭ್ಯರ್ಥಿಗಳ ಕೊರತೆ ಇದೆ.

ಇದನ್ನೂ ವೀಕ್ಷಿಸಿ:  ಹಲವು ಹಾಲಿ ಸಂಸದರಿಗೆ ತಪ್ಪುತ್ತಾ ಟಿಕೆಟ್..? ಕರಾವಳಿ ಭಾಗದ ಸಂಸದರಿಗೆ ಸಿಗುತ್ತಾ..? ಇಲ್ವಾ..?

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more