Lok Sabha : ಇಂದು ಕಾಂಗ್ರೆಸ್‌ನ ಮೊದಲ ಕೇಂದ್ರ ಚುನಾವಣಾ ಸಮಿತಿ ಸಭೆ: 150 ಕ್ಷೇತ್ರಗಳ ಟಿಕೆಟ್ ಘೋಷಣೆಗೆ ಪ್ಲ್ಯಾನ್‌ !

Lok Sabha : ಇಂದು ಕಾಂಗ್ರೆಸ್‌ನ ಮೊದಲ ಕೇಂದ್ರ ಚುನಾವಣಾ ಸಮಿತಿ ಸಭೆ: 150 ಕ್ಷೇತ್ರಗಳ ಟಿಕೆಟ್ ಘೋಷಣೆಗೆ ಪ್ಲ್ಯಾನ್‌ !

Published : Mar 07, 2024, 12:36 PM ISTUpdated : Mar 07, 2024, 12:37 PM IST

ಎರಡು, ಮೂರು ಹಂತಗಳಲ್ಲಿ ಟಿಕೆಟ್ ಘೋಷಣೆ ಮಾಡುವ ಸಾಧ್ಯತೆ
ಗೊಂದಲವಿಲ್ಲದ ಕ್ಷೇತ್ರಗಳ ಅಭ್ಯರ್ಥಿಗಳ ಹೆಸರು ಮೊದಲ ಹಂತದಲ್ಲಿ
ರಾಜ್ಯದ 10-15 ಕ್ಷೇತ್ರಗಳ ಅಭ್ಯರ್ಥಿಗಳ ಹೆಸರು ಘೋಷಣೆ ಸಾಧ್ಯತೆ
 

ಲೋಕಸಭೆಗೆ ಕಾಂಗ್ರೆಸ್ ಟಿಕೆಟ್ ಘೋಷಣೆ ಸನ್ನಿಹಿತವಾಗುತ್ತಿದೆ. ಕಾಂಗ್ರೆಸ್‌ನ(Congress) ಮೊದಲ‌ ಕೇಂದ್ರ ಚುನಾವಣಾ ಸಮಿತಿ ಸಭೆ, ಇಂದು ಸಂಜೆ 6ಕ್ಕೆ ನಡೆಯಲಿದೆ. ದೆಹಲಿಯಲ್ಲಿ(Delhi) ಕಾಂಗ್ರೆಸ್ ಕೇಂದ್ರ ಸಮಿತಿ ಸಭೆ ಅಯೋಜನೆ ಮಾಡಲಾಗಿದೆ. ಟಿಕೆಟ್ ಫೈನಲ್‌ಗೆ ಸಿಎಂ, ಡಿಸಿಎಂ ಇಂದು ದೆಹಲಿ ಪ್ರಯಾಣ ಬೆಳೆಸಲಿದ್ದಾರೆ. ಟಿಕೆಟ್ ಆಕಾಂಕ್ಷಿಗಳ ಹೆಸರಿನ ಪಟ್ಟಿ ಹಿಡಿದು ದೆಹಲಿ ಪ್ರವಾಸ ಮಾಡಲಿದ್ದಾರೆ. ಈಗಾಗಲೇ 2- 3 ಸುತ್ತಿನ ಸಭೆ ನಡೆಸಿರುವ ಸಿಎಂ, ಡಿಸಿಎಂ. ರಾಜ್ಯ ನಾಯಕರು ಆಕಾಂಕ್ಷಿಗಳ ಹೆಸರು ಶಾರ್ಟ್ ಲಿಸ್ಟ್ ರೆಡಿಯಾಗಿದೆ. ಇದೇ ಲಿಸ್ಟ್ ಹಿಡಿದು ದೆಹಲಿಗೆ ತೆರಳಲಿರುವ ಸಿಎಂ, ಡಿಸಿಎಂ. ಅಭ್ಯರ್ಥಿಗಳ(Candidates) ಆಯ್ಕೆಗೆ ಗೆಲುವೊಂದೇ ಮಾನದಂಡ ಎಂದಿರುವ ಹೈಕಮಾಂಡ್. ಇಂದು ದೇಶಾದ್ಯಂತ 150 ಕ್ಷೇತ್ರಗಳ ಟಿಕೆಟ್(Ticket) ಘೋಷಣೆಗೆ ಪ್ಲ್ಯಾನ್‌ ಮಾಡಿದೆ. ರಾಜ್ಯದಲ್ಲಿ ಅಭ್ಯರ್ಥಿಗಳ ಆಯ್ಕೆಗೆ ಮೆಗಾ ಪ್ಲ್ಯಾನ್‌ನನ್ನು ಕಾಂಗ್ರೆಸ್ ಮಾಡಿದೆ. 10-13 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳ ಆಯ್ಕೆಯೇ ತಲೆ ನೋವಾಗಿದೆ. ಕೆಲ ಕ್ಷೇತ್ರಗಳಲ್ಲಿ ಟಿಕೆಟ್‌ಗಾಗಿ ತೀವ್ರವಾದ ಪೈಪೋಟಿ ನಡೆಯುತ್ತಿದೆ. ಇನ್ನೂ ಕೆಲವು ಕ್ಷೇತ್ರಗಳಲ್ಲಿ  ಪ್ರಬಲ ಅಭ್ಯರ್ಥಿಗಳ ಕೊರತೆ ಇದೆ.

ಇದನ್ನೂ ವೀಕ್ಷಿಸಿ:  ಹಲವು ಹಾಲಿ ಸಂಸದರಿಗೆ ತಪ್ಪುತ್ತಾ ಟಿಕೆಟ್..? ಕರಾವಳಿ ಭಾಗದ ಸಂಸದರಿಗೆ ಸಿಗುತ್ತಾ..? ಇಲ್ವಾ..?

46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
Read more