Lok Sabha : ಇಂದು ಕಾಂಗ್ರೆಸ್‌ನ ಮೊದಲ ಕೇಂದ್ರ ಚುನಾವಣಾ ಸಮಿತಿ ಸಭೆ: 150 ಕ್ಷೇತ್ರಗಳ ಟಿಕೆಟ್ ಘೋಷಣೆಗೆ ಪ್ಲ್ಯಾನ್‌ !

Lok Sabha : ಇಂದು ಕಾಂಗ್ರೆಸ್‌ನ ಮೊದಲ ಕೇಂದ್ರ ಚುನಾವಣಾ ಸಮಿತಿ ಸಭೆ: 150 ಕ್ಷೇತ್ರಗಳ ಟಿಕೆಟ್ ಘೋಷಣೆಗೆ ಪ್ಲ್ಯಾನ್‌ !

Published : Mar 07, 2024, 12:36 PM ISTUpdated : Mar 07, 2024, 12:37 PM IST

ಎರಡು, ಮೂರು ಹಂತಗಳಲ್ಲಿ ಟಿಕೆಟ್ ಘೋಷಣೆ ಮಾಡುವ ಸಾಧ್ಯತೆ
ಗೊಂದಲವಿಲ್ಲದ ಕ್ಷೇತ್ರಗಳ ಅಭ್ಯರ್ಥಿಗಳ ಹೆಸರು ಮೊದಲ ಹಂತದಲ್ಲಿ
ರಾಜ್ಯದ 10-15 ಕ್ಷೇತ್ರಗಳ ಅಭ್ಯರ್ಥಿಗಳ ಹೆಸರು ಘೋಷಣೆ ಸಾಧ್ಯತೆ
 

ಲೋಕಸಭೆಗೆ ಕಾಂಗ್ರೆಸ್ ಟಿಕೆಟ್ ಘೋಷಣೆ ಸನ್ನಿಹಿತವಾಗುತ್ತಿದೆ. ಕಾಂಗ್ರೆಸ್‌ನ(Congress) ಮೊದಲ‌ ಕೇಂದ್ರ ಚುನಾವಣಾ ಸಮಿತಿ ಸಭೆ, ಇಂದು ಸಂಜೆ 6ಕ್ಕೆ ನಡೆಯಲಿದೆ. ದೆಹಲಿಯಲ್ಲಿ(Delhi) ಕಾಂಗ್ರೆಸ್ ಕೇಂದ್ರ ಸಮಿತಿ ಸಭೆ ಅಯೋಜನೆ ಮಾಡಲಾಗಿದೆ. ಟಿಕೆಟ್ ಫೈನಲ್‌ಗೆ ಸಿಎಂ, ಡಿಸಿಎಂ ಇಂದು ದೆಹಲಿ ಪ್ರಯಾಣ ಬೆಳೆಸಲಿದ್ದಾರೆ. ಟಿಕೆಟ್ ಆಕಾಂಕ್ಷಿಗಳ ಹೆಸರಿನ ಪಟ್ಟಿ ಹಿಡಿದು ದೆಹಲಿ ಪ್ರವಾಸ ಮಾಡಲಿದ್ದಾರೆ. ಈಗಾಗಲೇ 2- 3 ಸುತ್ತಿನ ಸಭೆ ನಡೆಸಿರುವ ಸಿಎಂ, ಡಿಸಿಎಂ. ರಾಜ್ಯ ನಾಯಕರು ಆಕಾಂಕ್ಷಿಗಳ ಹೆಸರು ಶಾರ್ಟ್ ಲಿಸ್ಟ್ ರೆಡಿಯಾಗಿದೆ. ಇದೇ ಲಿಸ್ಟ್ ಹಿಡಿದು ದೆಹಲಿಗೆ ತೆರಳಲಿರುವ ಸಿಎಂ, ಡಿಸಿಎಂ. ಅಭ್ಯರ್ಥಿಗಳ(Candidates) ಆಯ್ಕೆಗೆ ಗೆಲುವೊಂದೇ ಮಾನದಂಡ ಎಂದಿರುವ ಹೈಕಮಾಂಡ್. ಇಂದು ದೇಶಾದ್ಯಂತ 150 ಕ್ಷೇತ್ರಗಳ ಟಿಕೆಟ್(Ticket) ಘೋಷಣೆಗೆ ಪ್ಲ್ಯಾನ್‌ ಮಾಡಿದೆ. ರಾಜ್ಯದಲ್ಲಿ ಅಭ್ಯರ್ಥಿಗಳ ಆಯ್ಕೆಗೆ ಮೆಗಾ ಪ್ಲ್ಯಾನ್‌ನನ್ನು ಕಾಂಗ್ರೆಸ್ ಮಾಡಿದೆ. 10-13 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳ ಆಯ್ಕೆಯೇ ತಲೆ ನೋವಾಗಿದೆ. ಕೆಲ ಕ್ಷೇತ್ರಗಳಲ್ಲಿ ಟಿಕೆಟ್‌ಗಾಗಿ ತೀವ್ರವಾದ ಪೈಪೋಟಿ ನಡೆಯುತ್ತಿದೆ. ಇನ್ನೂ ಕೆಲವು ಕ್ಷೇತ್ರಗಳಲ್ಲಿ  ಪ್ರಬಲ ಅಭ್ಯರ್ಥಿಗಳ ಕೊರತೆ ಇದೆ.

ಇದನ್ನೂ ವೀಕ್ಷಿಸಿ:  ಹಲವು ಹಾಲಿ ಸಂಸದರಿಗೆ ತಪ್ಪುತ್ತಾ ಟಿಕೆಟ್..? ಕರಾವಳಿ ಭಾಗದ ಸಂಸದರಿಗೆ ಸಿಗುತ್ತಾ..? ಇಲ್ವಾ..?

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
Read more