Lok Sabha : ಇಂದು ಕಾಂಗ್ರೆಸ್‌ನ ಮೊದಲ ಕೇಂದ್ರ ಚುನಾವಣಾ ಸಮಿತಿ ಸಭೆ: 150 ಕ್ಷೇತ್ರಗಳ ಟಿಕೆಟ್ ಘೋಷಣೆಗೆ ಪ್ಲ್ಯಾನ್‌ !

Lok Sabha : ಇಂದು ಕಾಂಗ್ರೆಸ್‌ನ ಮೊದಲ ಕೇಂದ್ರ ಚುನಾವಣಾ ಸಮಿತಿ ಸಭೆ: 150 ಕ್ಷೇತ್ರಗಳ ಟಿಕೆಟ್ ಘೋಷಣೆಗೆ ಪ್ಲ್ಯಾನ್‌ !

Published : Mar 07, 2024, 12:36 PM ISTUpdated : Mar 07, 2024, 12:37 PM IST

ಎರಡು, ಮೂರು ಹಂತಗಳಲ್ಲಿ ಟಿಕೆಟ್ ಘೋಷಣೆ ಮಾಡುವ ಸಾಧ್ಯತೆ
ಗೊಂದಲವಿಲ್ಲದ ಕ್ಷೇತ್ರಗಳ ಅಭ್ಯರ್ಥಿಗಳ ಹೆಸರು ಮೊದಲ ಹಂತದಲ್ಲಿ
ರಾಜ್ಯದ 10-15 ಕ್ಷೇತ್ರಗಳ ಅಭ್ಯರ್ಥಿಗಳ ಹೆಸರು ಘೋಷಣೆ ಸಾಧ್ಯತೆ
 

ಲೋಕಸಭೆಗೆ ಕಾಂಗ್ರೆಸ್ ಟಿಕೆಟ್ ಘೋಷಣೆ ಸನ್ನಿಹಿತವಾಗುತ್ತಿದೆ. ಕಾಂಗ್ರೆಸ್‌ನ(Congress) ಮೊದಲ‌ ಕೇಂದ್ರ ಚುನಾವಣಾ ಸಮಿತಿ ಸಭೆ, ಇಂದು ಸಂಜೆ 6ಕ್ಕೆ ನಡೆಯಲಿದೆ. ದೆಹಲಿಯಲ್ಲಿ(Delhi) ಕಾಂಗ್ರೆಸ್ ಕೇಂದ್ರ ಸಮಿತಿ ಸಭೆ ಅಯೋಜನೆ ಮಾಡಲಾಗಿದೆ. ಟಿಕೆಟ್ ಫೈನಲ್‌ಗೆ ಸಿಎಂ, ಡಿಸಿಎಂ ಇಂದು ದೆಹಲಿ ಪ್ರಯಾಣ ಬೆಳೆಸಲಿದ್ದಾರೆ. ಟಿಕೆಟ್ ಆಕಾಂಕ್ಷಿಗಳ ಹೆಸರಿನ ಪಟ್ಟಿ ಹಿಡಿದು ದೆಹಲಿ ಪ್ರವಾಸ ಮಾಡಲಿದ್ದಾರೆ. ಈಗಾಗಲೇ 2- 3 ಸುತ್ತಿನ ಸಭೆ ನಡೆಸಿರುವ ಸಿಎಂ, ಡಿಸಿಎಂ. ರಾಜ್ಯ ನಾಯಕರು ಆಕಾಂಕ್ಷಿಗಳ ಹೆಸರು ಶಾರ್ಟ್ ಲಿಸ್ಟ್ ರೆಡಿಯಾಗಿದೆ. ಇದೇ ಲಿಸ್ಟ್ ಹಿಡಿದು ದೆಹಲಿಗೆ ತೆರಳಲಿರುವ ಸಿಎಂ, ಡಿಸಿಎಂ. ಅಭ್ಯರ್ಥಿಗಳ(Candidates) ಆಯ್ಕೆಗೆ ಗೆಲುವೊಂದೇ ಮಾನದಂಡ ಎಂದಿರುವ ಹೈಕಮಾಂಡ್. ಇಂದು ದೇಶಾದ್ಯಂತ 150 ಕ್ಷೇತ್ರಗಳ ಟಿಕೆಟ್(Ticket) ಘೋಷಣೆಗೆ ಪ್ಲ್ಯಾನ್‌ ಮಾಡಿದೆ. ರಾಜ್ಯದಲ್ಲಿ ಅಭ್ಯರ್ಥಿಗಳ ಆಯ್ಕೆಗೆ ಮೆಗಾ ಪ್ಲ್ಯಾನ್‌ನನ್ನು ಕಾಂಗ್ರೆಸ್ ಮಾಡಿದೆ. 10-13 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳ ಆಯ್ಕೆಯೇ ತಲೆ ನೋವಾಗಿದೆ. ಕೆಲ ಕ್ಷೇತ್ರಗಳಲ್ಲಿ ಟಿಕೆಟ್‌ಗಾಗಿ ತೀವ್ರವಾದ ಪೈಪೋಟಿ ನಡೆಯುತ್ತಿದೆ. ಇನ್ನೂ ಕೆಲವು ಕ್ಷೇತ್ರಗಳಲ್ಲಿ  ಪ್ರಬಲ ಅಭ್ಯರ್ಥಿಗಳ ಕೊರತೆ ಇದೆ.

ಇದನ್ನೂ ವೀಕ್ಷಿಸಿ:  ಹಲವು ಹಾಲಿ ಸಂಸದರಿಗೆ ತಪ್ಪುತ್ತಾ ಟಿಕೆಟ್..? ಕರಾವಳಿ ಭಾಗದ ಸಂಸದರಿಗೆ ಸಿಗುತ್ತಾ..? ಇಲ್ವಾ..?

21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
Read more