ಜೋರಾಯ್ತು ಲೋಕಸಭೆ ಟಿಕೆಟ್ ಹಂಚಿಕೆ ಕಸರತ್ತು..? ಸಿಇಸಿ ಮೀಟಿಂಗ್‌ನಲ್ಲಿ ಏನೇನು ಚರ್ಚೆ..?

ಜೋರಾಯ್ತು ಲೋಕಸಭೆ ಟಿಕೆಟ್ ಹಂಚಿಕೆ ಕಸರತ್ತು..? ಸಿಇಸಿ ಮೀಟಿಂಗ್‌ನಲ್ಲಿ ಏನೇನು ಚರ್ಚೆ..?

Published : Mar 11, 2024, 11:18 AM IST

ಮಂಡ್ಯ ಕಮಲಕ್ಕೋ ಅಥವಾ ತೆನೆಹೊತ್ತ ಮಹಿಳೆಗೋ..?
ಕುತೂಹಲದ ಪ್ರಶ್ನೆಗೆ ಇಂದು ಉತ್ತರ ದೊರೆಯುವ ಸಾಧ್ಯತೆ
ಮೈತ್ರಿ ಪಕ್ಷ ಜೆಡಿಎಸ್ ಎರಡಾ ಅಥವಾ ಮೂರು ಕ್ಷೇತ್ರನಾ..?

ಇಂದು ದೆಹಲಿಯಲ್ಲಿ ಬಿಜೆಪಿ ಮಹತ್ವದ ಸಭೆ ನಡೆಸಲಿದ್ದು, ಲೋಕಸಭಾ(Loksabha) ಚುನಾವಣೆ ಟಿಕೆಟ್(Ticket) ಹಂಚಿಕೆ ಸಂಬಂಧ ಚರ್ಚೆ ನಡೆಯಲಿದೆ. ಇಂದು ಬಿಜೆಪಿ ಕೇಂದ್ರ ಚುನಾವಣಾ ಸಮಿತಿ ಸಭೆ(Central election committee meeting) ಸಂಜೆ 5 ಗಂಟೆಗೆ ನಡೆಯಲಿದೆ. ಬಿಜೆಪಿ (BJP) ಎರಡನೇ ಪಟ್ಟಿ ಕುರಿತು ಚರ್ಚೆ ಸಹ ನಡೆಯಲಿದೆ. 2ನೇ ಪಟ್ಟಿಯಲ್ಲಿ ರಾಜ್ಯದ 20 ಕ್ಷೇತ್ರಗಳಿಗೆ ಹೆಸರುಗಳು ಪ್ರಕಟವಾಗುವ ಸಾಧ್ಯತೆ ಇದೆ. ಒಂದೇ ಹಂತದಲ್ಲಿ 20 ಕ್ಷೇತ್ರಗಳಿಗೆ ಅಭ್ಯರ್ಥಿ ಫೈನಲ್ ಆಗಬಹುದು ಎನ್ನಲಾಗ್ತಿದೆ. ಮೈತ್ರಿ ಸಾಧ್ಯತೆ ಇರುವ ಕ್ಷೇತ್ರಗಳ ಪಟ್ಟಿ ಬಿಡುಗಡೆ ವಿಳಂಬವಾಗುವ ಸಾಧ್ಯತೆ ಇದೆ. ಸಭೆಯಲ್ಲಿ ಭಾಗಿಯಾಗಲಿರುವ ಮಾಜಿ ಸಿಎಂ ಯಡಿಯೂರಪ್ಪ. ನಾಳೆ ಬೆಳಗ್ಗೆ ದೆಹಲಿಗೆ ತೆರಳಲಿರುವ ಮಾಜಿ ಮುಖ್ಯಮಂತ್ರಿ ಬಿಎಸ್‌ವೈ, ವಿಜಯೇಂದ್ರ ಸೇರಿ ಇನ್ನೂ ಕೆಲವು ನಾಯಕರು ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ. 

ಇದನ್ನೂ ವೀಕ್ಷಿಸಿ:  ಕೇಂದ್ರದಿಂದ ನ್ಯಾಷನಲ್ ಕ್ರಿಯೇಟರ್ಸ್ ಅವಾರ್ಡ್..! ಮೋದಿ ಜೊತೆಯಲ್ಲಿ ಆನ್ ಲೈನ್ ಸೆಲೆಬ್ರೆಟಿಗಳು..!

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
Read more