ಜೋರಾಯ್ತು ಲೋಕಸಭೆ ಟಿಕೆಟ್ ಹಂಚಿಕೆ ಕಸರತ್ತು..? ಸಿಇಸಿ ಮೀಟಿಂಗ್‌ನಲ್ಲಿ ಏನೇನು ಚರ್ಚೆ..?

ಜೋರಾಯ್ತು ಲೋಕಸಭೆ ಟಿಕೆಟ್ ಹಂಚಿಕೆ ಕಸರತ್ತು..? ಸಿಇಸಿ ಮೀಟಿಂಗ್‌ನಲ್ಲಿ ಏನೇನು ಚರ್ಚೆ..?

Published : Mar 11, 2024, 11:18 AM IST

ಮಂಡ್ಯ ಕಮಲಕ್ಕೋ ಅಥವಾ ತೆನೆಹೊತ್ತ ಮಹಿಳೆಗೋ..?
ಕುತೂಹಲದ ಪ್ರಶ್ನೆಗೆ ಇಂದು ಉತ್ತರ ದೊರೆಯುವ ಸಾಧ್ಯತೆ
ಮೈತ್ರಿ ಪಕ್ಷ ಜೆಡಿಎಸ್ ಎರಡಾ ಅಥವಾ ಮೂರು ಕ್ಷೇತ್ರನಾ..?

ಇಂದು ದೆಹಲಿಯಲ್ಲಿ ಬಿಜೆಪಿ ಮಹತ್ವದ ಸಭೆ ನಡೆಸಲಿದ್ದು, ಲೋಕಸಭಾ(Loksabha) ಚುನಾವಣೆ ಟಿಕೆಟ್(Ticket) ಹಂಚಿಕೆ ಸಂಬಂಧ ಚರ್ಚೆ ನಡೆಯಲಿದೆ. ಇಂದು ಬಿಜೆಪಿ ಕೇಂದ್ರ ಚುನಾವಣಾ ಸಮಿತಿ ಸಭೆ(Central election committee meeting) ಸಂಜೆ 5 ಗಂಟೆಗೆ ನಡೆಯಲಿದೆ. ಬಿಜೆಪಿ (BJP) ಎರಡನೇ ಪಟ್ಟಿ ಕುರಿತು ಚರ್ಚೆ ಸಹ ನಡೆಯಲಿದೆ. 2ನೇ ಪಟ್ಟಿಯಲ್ಲಿ ರಾಜ್ಯದ 20 ಕ್ಷೇತ್ರಗಳಿಗೆ ಹೆಸರುಗಳು ಪ್ರಕಟವಾಗುವ ಸಾಧ್ಯತೆ ಇದೆ. ಒಂದೇ ಹಂತದಲ್ಲಿ 20 ಕ್ಷೇತ್ರಗಳಿಗೆ ಅಭ್ಯರ್ಥಿ ಫೈನಲ್ ಆಗಬಹುದು ಎನ್ನಲಾಗ್ತಿದೆ. ಮೈತ್ರಿ ಸಾಧ್ಯತೆ ಇರುವ ಕ್ಷೇತ್ರಗಳ ಪಟ್ಟಿ ಬಿಡುಗಡೆ ವಿಳಂಬವಾಗುವ ಸಾಧ್ಯತೆ ಇದೆ. ಸಭೆಯಲ್ಲಿ ಭಾಗಿಯಾಗಲಿರುವ ಮಾಜಿ ಸಿಎಂ ಯಡಿಯೂರಪ್ಪ. ನಾಳೆ ಬೆಳಗ್ಗೆ ದೆಹಲಿಗೆ ತೆರಳಲಿರುವ ಮಾಜಿ ಮುಖ್ಯಮಂತ್ರಿ ಬಿಎಸ್‌ವೈ, ವಿಜಯೇಂದ್ರ ಸೇರಿ ಇನ್ನೂ ಕೆಲವು ನಾಯಕರು ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ. 

ಇದನ್ನೂ ವೀಕ್ಷಿಸಿ:  ಕೇಂದ್ರದಿಂದ ನ್ಯಾಷನಲ್ ಕ್ರಿಯೇಟರ್ಸ್ ಅವಾರ್ಡ್..! ಮೋದಿ ಜೊತೆಯಲ್ಲಿ ಆನ್ ಲೈನ್ ಸೆಲೆಬ್ರೆಟಿಗಳು..!

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
Read more