ಜೋರಾಯ್ತು ಲೋಕಸಭೆ ಟಿಕೆಟ್ ಹಂಚಿಕೆ ಕಸರತ್ತು..? ಸಿಇಸಿ ಮೀಟಿಂಗ್‌ನಲ್ಲಿ ಏನೇನು ಚರ್ಚೆ..?

ಜೋರಾಯ್ತು ಲೋಕಸಭೆ ಟಿಕೆಟ್ ಹಂಚಿಕೆ ಕಸರತ್ತು..? ಸಿಇಸಿ ಮೀಟಿಂಗ್‌ನಲ್ಲಿ ಏನೇನು ಚರ್ಚೆ..?

Published : Mar 11, 2024, 11:18 AM IST

ಮಂಡ್ಯ ಕಮಲಕ್ಕೋ ಅಥವಾ ತೆನೆಹೊತ್ತ ಮಹಿಳೆಗೋ..?
ಕುತೂಹಲದ ಪ್ರಶ್ನೆಗೆ ಇಂದು ಉತ್ತರ ದೊರೆಯುವ ಸಾಧ್ಯತೆ
ಮೈತ್ರಿ ಪಕ್ಷ ಜೆಡಿಎಸ್ ಎರಡಾ ಅಥವಾ ಮೂರು ಕ್ಷೇತ್ರನಾ..?

ಇಂದು ದೆಹಲಿಯಲ್ಲಿ ಬಿಜೆಪಿ ಮಹತ್ವದ ಸಭೆ ನಡೆಸಲಿದ್ದು, ಲೋಕಸಭಾ(Loksabha) ಚುನಾವಣೆ ಟಿಕೆಟ್(Ticket) ಹಂಚಿಕೆ ಸಂಬಂಧ ಚರ್ಚೆ ನಡೆಯಲಿದೆ. ಇಂದು ಬಿಜೆಪಿ ಕೇಂದ್ರ ಚುನಾವಣಾ ಸಮಿತಿ ಸಭೆ(Central election committee meeting) ಸಂಜೆ 5 ಗಂಟೆಗೆ ನಡೆಯಲಿದೆ. ಬಿಜೆಪಿ (BJP) ಎರಡನೇ ಪಟ್ಟಿ ಕುರಿತು ಚರ್ಚೆ ಸಹ ನಡೆಯಲಿದೆ. 2ನೇ ಪಟ್ಟಿಯಲ್ಲಿ ರಾಜ್ಯದ 20 ಕ್ಷೇತ್ರಗಳಿಗೆ ಹೆಸರುಗಳು ಪ್ರಕಟವಾಗುವ ಸಾಧ್ಯತೆ ಇದೆ. ಒಂದೇ ಹಂತದಲ್ಲಿ 20 ಕ್ಷೇತ್ರಗಳಿಗೆ ಅಭ್ಯರ್ಥಿ ಫೈನಲ್ ಆಗಬಹುದು ಎನ್ನಲಾಗ್ತಿದೆ. ಮೈತ್ರಿ ಸಾಧ್ಯತೆ ಇರುವ ಕ್ಷೇತ್ರಗಳ ಪಟ್ಟಿ ಬಿಡುಗಡೆ ವಿಳಂಬವಾಗುವ ಸಾಧ್ಯತೆ ಇದೆ. ಸಭೆಯಲ್ಲಿ ಭಾಗಿಯಾಗಲಿರುವ ಮಾಜಿ ಸಿಎಂ ಯಡಿಯೂರಪ್ಪ. ನಾಳೆ ಬೆಳಗ್ಗೆ ದೆಹಲಿಗೆ ತೆರಳಲಿರುವ ಮಾಜಿ ಮುಖ್ಯಮಂತ್ರಿ ಬಿಎಸ್‌ವೈ, ವಿಜಯೇಂದ್ರ ಸೇರಿ ಇನ್ನೂ ಕೆಲವು ನಾಯಕರು ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ. 

ಇದನ್ನೂ ವೀಕ್ಷಿಸಿ:  ಕೇಂದ್ರದಿಂದ ನ್ಯಾಷನಲ್ ಕ್ರಿಯೇಟರ್ಸ್ ಅವಾರ್ಡ್..! ಮೋದಿ ಜೊತೆಯಲ್ಲಿ ಆನ್ ಲೈನ್ ಸೆಲೆಬ್ರೆಟಿಗಳು..!

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more