Karnataka Politics: ಇಂದು ಕರ್ನಾಟಕಕ್ಕೆ ಅಮಿತ್‌ ಶಾ, ಕಮಲ ಪಾಳಯದಲ್ಲಿ ಭಾರೀ ಸಂಚಲನ

Karnataka Politics: ಇಂದು ಕರ್ನಾಟಕಕ್ಕೆ ಅಮಿತ್‌ ಶಾ, ಕಮಲ ಪಾಳಯದಲ್ಲಿ ಭಾರೀ ಸಂಚಲನ

Published : Mar 31, 2022, 09:09 AM IST

* ಮುಸ್ಲಿಮರಿಂದ ಹಿಂದೂ ದೇವರ ಕತ್ತನೆ: ಮುಸ್ಲಿಂ ಶಿಲ್ಪಿಗಳಿಗೆ ಕುಮಾರಸ್ವಾಮಿ ಪ್ರಸಂಸೆ
*  ಮತ್ತೆ ವ್ಯಾಪಾರಕ್ಕೆ ಅವಕಾಶ ಮಾಡಿಕೊಡಿ: ಉಡುಪಿ ಪೇಜಾವರ ಶ್ರೀಗಳಿಗೆ ಮುಸ್ಲಿಮರ ಮನವಿ
*  ನಮ್ಮಲ್ಲಿ ನೋ ರೈಟ್‌, ನೋ ಲೆಫ್ಟ್‌ ಯಾವುದೂ ಇಲ್ಲ: ಸಿಎಂ ಬೊಮ್ಮಾಯಿ
 

ಬೆಂಗಳೂರು(ಮಾ.31):   ಇಂದು(ಗುರುವಾರ) ಸಂಜೆ ರಾಜ್ಯಕ್ಕೆ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಆಗಮಿಸಲಿದ್ದಾರೆ. ನಾಳೆ ತುಮಕೂರಿನ ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಲಿದ್ದಾರೆ. ಸಂಜೆ 6 ಗಂಟೆಗೆ ಅಮಿತ್‌ ಶಾ ನೇತೃತ್ವದಲ್ಲಿ ಕೋರ್ ಕಮೀಟಿ ಸಭೆ ನಡೆಯಲಿದೆ. 
* ಇಂದಿನಿಂದ ಎರಡು ದಿನ ರಾಹುಲ್ ಗಾಂಧಿ ರಾಜ್ಯ ಪ್ರವಾಸ ಮಾಡಲಿದ್ದಾರೆ. ಪಕ್ಷ ಸಂಘಟನೆ ಕುರಿತು ರಾಹುಲ್ ಗಾಂಧಿ ವಿಶೇಷ ಸಭೆ ನಡೆಸಿದ್ದಾರೆ.
* ರಾಜ್ಯವ್ಯಾಪಿ ಹರಡುತ್ತಿದೆ ಹಲಾಲ್‌ ಕಿಚ್ಚು, ಹಲಾಲ್‌ ಬೇಡ, ಜಟ್ಕಾ ಮಾಂಸ ಖರೀದಿಸಿ ಅಂತ ಹಿಂದೂಪರ ಸಂಘಟನೆಗಳು ಮನವಿ ಮಾಡಿಕೊಂಡಿವೆ. 

News Hour: ಕಲಾಪದಲ್ಲೂ ಹಲಾಲ್ ಪ್ರತಿಧ್ವನಿ.. ಇಬ್ರಾಂ ಹೇಳಿದ ವಿಧಾನ!

* ನಮ್ಮ ನಿಲುವು ಏನೆಂಬುದನ್ನ ಮುಂದೆ ಹೇಳುತ್ತೇವೆ. ನಮ್ಮಲ್ಲಿ ನೋ ರೈಟ್‌, ನೋ ಲೆಫ್ಟ್‌  ಯಾವುದೂ ಇಲ್ಲ ಅಂತ ಹಲಾಲ್‌, ಟಿಪ್ಪು ವಿವಾದಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಟನೆ ನೀಡಿದ್ದಾರೆ.
* ಮತ್ತೆ ವ್ಯಾಪಾರಕ್ಕೆ ಅವಕಾಶ ಮಾಡಿಕೊಡಿ ಅಂತ ಉಡುಪಿ ಪೇಜಾವರ ಶ್ರೀಗಳಿಗೆ ಮುಸ್ಲಿಮರು ಮನವಿ ಮಾಡಿಕೊಂಡಿದ್ದಾರೆ. 
* ಮುಸ್ಲಿಮರಿಂದ ಹಿಂದೂ ದೇವರ ಕತ್ತನೆ ಮಾಡಿದ ಮುಸ್ಲಿಂ ಶಿಲ್ಪಿಗಳನ್ನ ಮಾಜಿ ಸಿಎಂ ಎಚ್‌.ಡಿ. ಕುಮಾರಸ್ವಾಮಿ ಪ್ರಸಂಸಿದ್ದಾರೆ. 

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
Read more