Karnataka Politics: ಇಂದು ಕರ್ನಾಟಕಕ್ಕೆ ಅಮಿತ್‌ ಶಾ, ಕಮಲ ಪಾಳಯದಲ್ಲಿ ಭಾರೀ ಸಂಚಲನ

Karnataka Politics: ಇಂದು ಕರ್ನಾಟಕಕ್ಕೆ ಅಮಿತ್‌ ಶಾ, ಕಮಲ ಪಾಳಯದಲ್ಲಿ ಭಾರೀ ಸಂಚಲನ

Published : Mar 31, 2022, 09:09 AM IST

* ಮುಸ್ಲಿಮರಿಂದ ಹಿಂದೂ ದೇವರ ಕತ್ತನೆ: ಮುಸ್ಲಿಂ ಶಿಲ್ಪಿಗಳಿಗೆ ಕುಮಾರಸ್ವಾಮಿ ಪ್ರಸಂಸೆ
*  ಮತ್ತೆ ವ್ಯಾಪಾರಕ್ಕೆ ಅವಕಾಶ ಮಾಡಿಕೊಡಿ: ಉಡುಪಿ ಪೇಜಾವರ ಶ್ರೀಗಳಿಗೆ ಮುಸ್ಲಿಮರ ಮನವಿ
*  ನಮ್ಮಲ್ಲಿ ನೋ ರೈಟ್‌, ನೋ ಲೆಫ್ಟ್‌ ಯಾವುದೂ ಇಲ್ಲ: ಸಿಎಂ ಬೊಮ್ಮಾಯಿ
 

ಬೆಂಗಳೂರು(ಮಾ.31):   ಇಂದು(ಗುರುವಾರ) ಸಂಜೆ ರಾಜ್ಯಕ್ಕೆ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಆಗಮಿಸಲಿದ್ದಾರೆ. ನಾಳೆ ತುಮಕೂರಿನ ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಲಿದ್ದಾರೆ. ಸಂಜೆ 6 ಗಂಟೆಗೆ ಅಮಿತ್‌ ಶಾ ನೇತೃತ್ವದಲ್ಲಿ ಕೋರ್ ಕಮೀಟಿ ಸಭೆ ನಡೆಯಲಿದೆ. 
* ಇಂದಿನಿಂದ ಎರಡು ದಿನ ರಾಹುಲ್ ಗಾಂಧಿ ರಾಜ್ಯ ಪ್ರವಾಸ ಮಾಡಲಿದ್ದಾರೆ. ಪಕ್ಷ ಸಂಘಟನೆ ಕುರಿತು ರಾಹುಲ್ ಗಾಂಧಿ ವಿಶೇಷ ಸಭೆ ನಡೆಸಿದ್ದಾರೆ.
* ರಾಜ್ಯವ್ಯಾಪಿ ಹರಡುತ್ತಿದೆ ಹಲಾಲ್‌ ಕಿಚ್ಚು, ಹಲಾಲ್‌ ಬೇಡ, ಜಟ್ಕಾ ಮಾಂಸ ಖರೀದಿಸಿ ಅಂತ ಹಿಂದೂಪರ ಸಂಘಟನೆಗಳು ಮನವಿ ಮಾಡಿಕೊಂಡಿವೆ. 

News Hour: ಕಲಾಪದಲ್ಲೂ ಹಲಾಲ್ ಪ್ರತಿಧ್ವನಿ.. ಇಬ್ರಾಂ ಹೇಳಿದ ವಿಧಾನ!

* ನಮ್ಮ ನಿಲುವು ಏನೆಂಬುದನ್ನ ಮುಂದೆ ಹೇಳುತ್ತೇವೆ. ನಮ್ಮಲ್ಲಿ ನೋ ರೈಟ್‌, ನೋ ಲೆಫ್ಟ್‌  ಯಾವುದೂ ಇಲ್ಲ ಅಂತ ಹಲಾಲ್‌, ಟಿಪ್ಪು ವಿವಾದಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಟನೆ ನೀಡಿದ್ದಾರೆ.
* ಮತ್ತೆ ವ್ಯಾಪಾರಕ್ಕೆ ಅವಕಾಶ ಮಾಡಿಕೊಡಿ ಅಂತ ಉಡುಪಿ ಪೇಜಾವರ ಶ್ರೀಗಳಿಗೆ ಮುಸ್ಲಿಮರು ಮನವಿ ಮಾಡಿಕೊಂಡಿದ್ದಾರೆ. 
* ಮುಸ್ಲಿಮರಿಂದ ಹಿಂದೂ ದೇವರ ಕತ್ತನೆ ಮಾಡಿದ ಮುಸ್ಲಿಂ ಶಿಲ್ಪಿಗಳನ್ನ ಮಾಜಿ ಸಿಎಂ ಎಚ್‌.ಡಿ. ಕುಮಾರಸ್ವಾಮಿ ಪ್ರಸಂಸಿದ್ದಾರೆ. 

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
Read more