Karnataka Politics: ಇಂದು ಕರ್ನಾಟಕಕ್ಕೆ ಅಮಿತ್‌ ಶಾ, ಕಮಲ ಪಾಳಯದಲ್ಲಿ ಭಾರೀ ಸಂಚಲನ

Karnataka Politics: ಇಂದು ಕರ್ನಾಟಕಕ್ಕೆ ಅಮಿತ್‌ ಶಾ, ಕಮಲ ಪಾಳಯದಲ್ಲಿ ಭಾರೀ ಸಂಚಲನ

Published : Mar 31, 2022, 09:09 AM IST

* ಮುಸ್ಲಿಮರಿಂದ ಹಿಂದೂ ದೇವರ ಕತ್ತನೆ: ಮುಸ್ಲಿಂ ಶಿಲ್ಪಿಗಳಿಗೆ ಕುಮಾರಸ್ವಾಮಿ ಪ್ರಸಂಸೆ
*  ಮತ್ತೆ ವ್ಯಾಪಾರಕ್ಕೆ ಅವಕಾಶ ಮಾಡಿಕೊಡಿ: ಉಡುಪಿ ಪೇಜಾವರ ಶ್ರೀಗಳಿಗೆ ಮುಸ್ಲಿಮರ ಮನವಿ
*  ನಮ್ಮಲ್ಲಿ ನೋ ರೈಟ್‌, ನೋ ಲೆಫ್ಟ್‌ ಯಾವುದೂ ಇಲ್ಲ: ಸಿಎಂ ಬೊಮ್ಮಾಯಿ
 

ಬೆಂಗಳೂರು(ಮಾ.31):   ಇಂದು(ಗುರುವಾರ) ಸಂಜೆ ರಾಜ್ಯಕ್ಕೆ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಆಗಮಿಸಲಿದ್ದಾರೆ. ನಾಳೆ ತುಮಕೂರಿನ ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಲಿದ್ದಾರೆ. ಸಂಜೆ 6 ಗಂಟೆಗೆ ಅಮಿತ್‌ ಶಾ ನೇತೃತ್ವದಲ್ಲಿ ಕೋರ್ ಕಮೀಟಿ ಸಭೆ ನಡೆಯಲಿದೆ. 
* ಇಂದಿನಿಂದ ಎರಡು ದಿನ ರಾಹುಲ್ ಗಾಂಧಿ ರಾಜ್ಯ ಪ್ರವಾಸ ಮಾಡಲಿದ್ದಾರೆ. ಪಕ್ಷ ಸಂಘಟನೆ ಕುರಿತು ರಾಹುಲ್ ಗಾಂಧಿ ವಿಶೇಷ ಸಭೆ ನಡೆಸಿದ್ದಾರೆ.
* ರಾಜ್ಯವ್ಯಾಪಿ ಹರಡುತ್ತಿದೆ ಹಲಾಲ್‌ ಕಿಚ್ಚು, ಹಲಾಲ್‌ ಬೇಡ, ಜಟ್ಕಾ ಮಾಂಸ ಖರೀದಿಸಿ ಅಂತ ಹಿಂದೂಪರ ಸಂಘಟನೆಗಳು ಮನವಿ ಮಾಡಿಕೊಂಡಿವೆ. 

News Hour: ಕಲಾಪದಲ್ಲೂ ಹಲಾಲ್ ಪ್ರತಿಧ್ವನಿ.. ಇಬ್ರಾಂ ಹೇಳಿದ ವಿಧಾನ!

* ನಮ್ಮ ನಿಲುವು ಏನೆಂಬುದನ್ನ ಮುಂದೆ ಹೇಳುತ್ತೇವೆ. ನಮ್ಮಲ್ಲಿ ನೋ ರೈಟ್‌, ನೋ ಲೆಫ್ಟ್‌  ಯಾವುದೂ ಇಲ್ಲ ಅಂತ ಹಲಾಲ್‌, ಟಿಪ್ಪು ವಿವಾದಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಟನೆ ನೀಡಿದ್ದಾರೆ.
* ಮತ್ತೆ ವ್ಯಾಪಾರಕ್ಕೆ ಅವಕಾಶ ಮಾಡಿಕೊಡಿ ಅಂತ ಉಡುಪಿ ಪೇಜಾವರ ಶ್ರೀಗಳಿಗೆ ಮುಸ್ಲಿಮರು ಮನವಿ ಮಾಡಿಕೊಂಡಿದ್ದಾರೆ. 
* ಮುಸ್ಲಿಮರಿಂದ ಹಿಂದೂ ದೇವರ ಕತ್ತನೆ ಮಾಡಿದ ಮುಸ್ಲಿಂ ಶಿಲ್ಪಿಗಳನ್ನ ಮಾಜಿ ಸಿಎಂ ಎಚ್‌.ಡಿ. ಕುಮಾರಸ್ವಾಮಿ ಪ್ರಸಂಸಿದ್ದಾರೆ. 

27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
23:52ಪದಗ್ರಹಣಕ್ಕೂ ಮುನ್ನ ಮೂರು ಹೆಜ್ಜೆ, 3 ಸಂದೇಶ; ಡಿಕೆ ಮಾಸ್ಟರ್ ಪ್ಲಾನ್‌ ರಹಸ್ಯವೇನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
44:07ಬಿಜೆಪಿಗೆ ಅಣ್ಣಾಮಲೈ ರಾಜೀನಾಮೆ ನೀಡಿದ್ದೇಕೆ? ನಿತಿನ್​ ನಬಿನ್ ಮನವೊಲಿಕೆಗೆ ಒಪ್ಪಲಿಲ್ಲ ಯಾಕೆ?
26:58ಬ್ರ್ಯಾಂಡ್ ಬಂಡೆ ಡಿಕೆ: ಖಾದರ್ ಲುಕ್‌ನಿಂದ Yezdi ಬೈಕ್‌ವರೆಗೆ ಡಿಕೆ ಶಿವಕುಮಾರ್ ಸ್ಟೈಲ್ ಸ್ಟೋರಿ
Read more