Karnataka Politics: ಇಂದು ಕರ್ನಾಟಕಕ್ಕೆ ಅಮಿತ್‌ ಶಾ, ಕಮಲ ಪಾಳಯದಲ್ಲಿ ಭಾರೀ ಸಂಚಲನ

Karnataka Politics: ಇಂದು ಕರ್ನಾಟಕಕ್ಕೆ ಅಮಿತ್‌ ಶಾ, ಕಮಲ ಪಾಳಯದಲ್ಲಿ ಭಾರೀ ಸಂಚಲನ

Published : Mar 31, 2022, 09:09 AM IST

* ಮುಸ್ಲಿಮರಿಂದ ಹಿಂದೂ ದೇವರ ಕತ್ತನೆ: ಮುಸ್ಲಿಂ ಶಿಲ್ಪಿಗಳಿಗೆ ಕುಮಾರಸ್ವಾಮಿ ಪ್ರಸಂಸೆ
*  ಮತ್ತೆ ವ್ಯಾಪಾರಕ್ಕೆ ಅವಕಾಶ ಮಾಡಿಕೊಡಿ: ಉಡುಪಿ ಪೇಜಾವರ ಶ್ರೀಗಳಿಗೆ ಮುಸ್ಲಿಮರ ಮನವಿ
*  ನಮ್ಮಲ್ಲಿ ನೋ ರೈಟ್‌, ನೋ ಲೆಫ್ಟ್‌ ಯಾವುದೂ ಇಲ್ಲ: ಸಿಎಂ ಬೊಮ್ಮಾಯಿ
 

ಬೆಂಗಳೂರು(ಮಾ.31):   ಇಂದು(ಗುರುವಾರ) ಸಂಜೆ ರಾಜ್ಯಕ್ಕೆ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಆಗಮಿಸಲಿದ್ದಾರೆ. ನಾಳೆ ತುಮಕೂರಿನ ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಲಿದ್ದಾರೆ. ಸಂಜೆ 6 ಗಂಟೆಗೆ ಅಮಿತ್‌ ಶಾ ನೇತೃತ್ವದಲ್ಲಿ ಕೋರ್ ಕಮೀಟಿ ಸಭೆ ನಡೆಯಲಿದೆ. 
* ಇಂದಿನಿಂದ ಎರಡು ದಿನ ರಾಹುಲ್ ಗಾಂಧಿ ರಾಜ್ಯ ಪ್ರವಾಸ ಮಾಡಲಿದ್ದಾರೆ. ಪಕ್ಷ ಸಂಘಟನೆ ಕುರಿತು ರಾಹುಲ್ ಗಾಂಧಿ ವಿಶೇಷ ಸಭೆ ನಡೆಸಿದ್ದಾರೆ.
* ರಾಜ್ಯವ್ಯಾಪಿ ಹರಡುತ್ತಿದೆ ಹಲಾಲ್‌ ಕಿಚ್ಚು, ಹಲಾಲ್‌ ಬೇಡ, ಜಟ್ಕಾ ಮಾಂಸ ಖರೀದಿಸಿ ಅಂತ ಹಿಂದೂಪರ ಸಂಘಟನೆಗಳು ಮನವಿ ಮಾಡಿಕೊಂಡಿವೆ. 

News Hour: ಕಲಾಪದಲ್ಲೂ ಹಲಾಲ್ ಪ್ರತಿಧ್ವನಿ.. ಇಬ್ರಾಂ ಹೇಳಿದ ವಿಧಾನ!

* ನಮ್ಮ ನಿಲುವು ಏನೆಂಬುದನ್ನ ಮುಂದೆ ಹೇಳುತ್ತೇವೆ. ನಮ್ಮಲ್ಲಿ ನೋ ರೈಟ್‌, ನೋ ಲೆಫ್ಟ್‌  ಯಾವುದೂ ಇಲ್ಲ ಅಂತ ಹಲಾಲ್‌, ಟಿಪ್ಪು ವಿವಾದಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಟನೆ ನೀಡಿದ್ದಾರೆ.
* ಮತ್ತೆ ವ್ಯಾಪಾರಕ್ಕೆ ಅವಕಾಶ ಮಾಡಿಕೊಡಿ ಅಂತ ಉಡುಪಿ ಪೇಜಾವರ ಶ್ರೀಗಳಿಗೆ ಮುಸ್ಲಿಮರು ಮನವಿ ಮಾಡಿಕೊಂಡಿದ್ದಾರೆ. 
* ಮುಸ್ಲಿಮರಿಂದ ಹಿಂದೂ ದೇವರ ಕತ್ತನೆ ಮಾಡಿದ ಮುಸ್ಲಿಂ ಶಿಲ್ಪಿಗಳನ್ನ ಮಾಜಿ ಸಿಎಂ ಎಚ್‌.ಡಿ. ಕುಮಾರಸ್ವಾಮಿ ಪ್ರಸಂಸಿದ್ದಾರೆ. 

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
Read more