Karnataka Politics: ಇಂದು ಕರ್ನಾಟಕಕ್ಕೆ ಅಮಿತ್‌ ಶಾ, ಕಮಲ ಪಾಳಯದಲ್ಲಿ ಭಾರೀ ಸಂಚಲನ

Karnataka Politics: ಇಂದು ಕರ್ನಾಟಕಕ್ಕೆ ಅಮಿತ್‌ ಶಾ, ಕಮಲ ಪಾಳಯದಲ್ಲಿ ಭಾರೀ ಸಂಚಲನ

Published : Mar 31, 2022, 09:09 AM IST

* ಮುಸ್ಲಿಮರಿಂದ ಹಿಂದೂ ದೇವರ ಕತ್ತನೆ: ಮುಸ್ಲಿಂ ಶಿಲ್ಪಿಗಳಿಗೆ ಕುಮಾರಸ್ವಾಮಿ ಪ್ರಸಂಸೆ
*  ಮತ್ತೆ ವ್ಯಾಪಾರಕ್ಕೆ ಅವಕಾಶ ಮಾಡಿಕೊಡಿ: ಉಡುಪಿ ಪೇಜಾವರ ಶ್ರೀಗಳಿಗೆ ಮುಸ್ಲಿಮರ ಮನವಿ
*  ನಮ್ಮಲ್ಲಿ ನೋ ರೈಟ್‌, ನೋ ಲೆಫ್ಟ್‌ ಯಾವುದೂ ಇಲ್ಲ: ಸಿಎಂ ಬೊಮ್ಮಾಯಿ
 

ಬೆಂಗಳೂರು(ಮಾ.31):   ಇಂದು(ಗುರುವಾರ) ಸಂಜೆ ರಾಜ್ಯಕ್ಕೆ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಆಗಮಿಸಲಿದ್ದಾರೆ. ನಾಳೆ ತುಮಕೂರಿನ ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಲಿದ್ದಾರೆ. ಸಂಜೆ 6 ಗಂಟೆಗೆ ಅಮಿತ್‌ ಶಾ ನೇತೃತ್ವದಲ್ಲಿ ಕೋರ್ ಕಮೀಟಿ ಸಭೆ ನಡೆಯಲಿದೆ. 
* ಇಂದಿನಿಂದ ಎರಡು ದಿನ ರಾಹುಲ್ ಗಾಂಧಿ ರಾಜ್ಯ ಪ್ರವಾಸ ಮಾಡಲಿದ್ದಾರೆ. ಪಕ್ಷ ಸಂಘಟನೆ ಕುರಿತು ರಾಹುಲ್ ಗಾಂಧಿ ವಿಶೇಷ ಸಭೆ ನಡೆಸಿದ್ದಾರೆ.
* ರಾಜ್ಯವ್ಯಾಪಿ ಹರಡುತ್ತಿದೆ ಹಲಾಲ್‌ ಕಿಚ್ಚು, ಹಲಾಲ್‌ ಬೇಡ, ಜಟ್ಕಾ ಮಾಂಸ ಖರೀದಿಸಿ ಅಂತ ಹಿಂದೂಪರ ಸಂಘಟನೆಗಳು ಮನವಿ ಮಾಡಿಕೊಂಡಿವೆ. 

News Hour: ಕಲಾಪದಲ್ಲೂ ಹಲಾಲ್ ಪ್ರತಿಧ್ವನಿ.. ಇಬ್ರಾಂ ಹೇಳಿದ ವಿಧಾನ!

* ನಮ್ಮ ನಿಲುವು ಏನೆಂಬುದನ್ನ ಮುಂದೆ ಹೇಳುತ್ತೇವೆ. ನಮ್ಮಲ್ಲಿ ನೋ ರೈಟ್‌, ನೋ ಲೆಫ್ಟ್‌  ಯಾವುದೂ ಇಲ್ಲ ಅಂತ ಹಲಾಲ್‌, ಟಿಪ್ಪು ವಿವಾದಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಟನೆ ನೀಡಿದ್ದಾರೆ.
* ಮತ್ತೆ ವ್ಯಾಪಾರಕ್ಕೆ ಅವಕಾಶ ಮಾಡಿಕೊಡಿ ಅಂತ ಉಡುಪಿ ಪೇಜಾವರ ಶ್ರೀಗಳಿಗೆ ಮುಸ್ಲಿಮರು ಮನವಿ ಮಾಡಿಕೊಂಡಿದ್ದಾರೆ. 
* ಮುಸ್ಲಿಮರಿಂದ ಹಿಂದೂ ದೇವರ ಕತ್ತನೆ ಮಾಡಿದ ಮುಸ್ಲಿಂ ಶಿಲ್ಪಿಗಳನ್ನ ಮಾಜಿ ಸಿಎಂ ಎಚ್‌.ಡಿ. ಕುಮಾರಸ್ವಾಮಿ ಪ್ರಸಂಸಿದ್ದಾರೆ. 

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
Read more