ಗಣೇಶೋತ್ಸವಕ್ಕೆ ರೂಲ್ಸ್: ಬಿಜೆಪಿ ಯಾತ್ರೆಯಲ್ಲಿ ಕೋವಿಡ್ ರೂಲ್ಸ್‌ಗೆ ಡೋಂಟ್ ಕೇರ್

ಗಣೇಶೋತ್ಸವಕ್ಕೆ ರೂಲ್ಸ್: ಬಿಜೆಪಿ ಯಾತ್ರೆಯಲ್ಲಿ ಕೋವಿಡ್ ರೂಲ್ಸ್‌ಗೆ ಡೋಂಟ್ ಕೇರ್

Published : Sep 03, 2021, 05:40 PM ISTUpdated : Sep 03, 2021, 05:41 PM IST

ಕೇಂದ್ರ ಸಚಿವ ಭಗವಂತ ಖೂಬ ನೇತೃತ್ವದಲ್ಲಿ ನಡೆಯುತ್ತಿರುವ ಬಿಜೆಪಿ ಜನಾಶೀರ್ವಾದ ಯಾತ್ರೆಯಲ್ಲಿ ಸಾವಿರಾರು ಜನರು ಭಾಗವಹಿಸಿದ್ದಾರೆ. ಈ ಮೂಲಕ ಕೋವಿಡ್ ಮಾರ್ಗಸೂಚಿ ಉಲ್ಲಂಘಿಸಿದ್ದಾರೆ. ಇವರಿಗೆ ಯಾವುದೇ ರೂಲ್ಸ್ ಅನ್ವಯವಾಗುವುದಿಲ್ವಾ ಎಂದು ಸಾರ್ವಜನಿಕರು ಪ್ರಶ್ನಿಸಿಸುತ್ತಿದ್ದಾರೆ.

ಬೀದರ್,(ಸೆ.03): ಸಾರ್ವಜನಿಕ ಗಣೇಶೋತ್ಸವ ಮತ್ತು ಮೆರವಣಿಗೆಗೆ ಕೊರೋನಾ ಕಾರಣ ಕೊಡ್ತಾರೆ. ಆದ್ರೆ, ಬಿಜೆಪಿ ಜನಾಶೀರ್ವಾದ ಯಾತ್ರೆಗೆ ಕೋವಿಡ್‌ ರೂಲ್ಸ್‌ ಯಾವುದು ಲೆಕ್ಕಕ್ಕಿಲ್ಲ. 

ಯಾದಗಿರಿ; ನಾಡಬಂದೂಕಿನಿಂದ ಗುಂಡು ಪ್ರಕರಣ, ಮೂವರು ಪೊಲೀಸರು ಸಸ್ಪೆಂಡ್!

ಹೌದು...ಕೇಂದ್ರ ಸಚಿವ ಭಗವಂತ ಖೂಬ ನೇತೃತ್ವದಲ್ಲಿ ನಡೆಯುತ್ತಿರುವ ಬಿಜೆಪಿ ಜನಾಶೀರ್ವಾದ ಯಾತ್ರೆಯಲ್ಲಿ ಸಾವಿರಾರು ಜನರು ಭಾಗವಹಿಸಿದ್ದಾರೆ. ಈ ಮೂಲಕ ಕೋವಿಡ್ ಮಾರ್ಗಸೂಚಿ ಉಲ್ಲಂಘಿಸಿದ್ದಾರೆ. ಇವರಿಗೆ ಯಾವುದೇ ರೂಲ್ಸ್ ಅನ್ವಯವಾಗುವುದಿಲ್ವಾ ಎಂದು ಸಾರ್ವಜನಿಕರು ಪ್ರಶ್ನಿಸಿಸುತ್ತಿದ್ದಾರೆ.

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?