ಒಬ್ಬ ಮಂತ್ರಿಯಾಗಿ ಸಾಮಾನ್ಯ ಪ್ರಜೆಗೆ ಆಡುವ ಮಾತಾ ಇದು: ಎಂ.ಬಿ.ಪಾಟೀಲ್‌ ಹೇಳಿಕೆಗೆ ಸೂಲಿಬೆಲೆ ತಿರುಗೇಟು

ಒಬ್ಬ ಮಂತ್ರಿಯಾಗಿ ಸಾಮಾನ್ಯ ಪ್ರಜೆಗೆ ಆಡುವ ಮಾತಾ ಇದು: ಎಂ.ಬಿ.ಪಾಟೀಲ್‌ ಹೇಳಿಕೆಗೆ ಸೂಲಿಬೆಲೆ ತಿರುಗೇಟು

Published : Jun 05, 2023, 02:50 PM ISTUpdated : Jun 05, 2023, 02:52 PM IST

ಒಬ್ಬ ಮಂತ್ರಿಯಾಗಿ ಸಾಮಾನ್ಯ ಪ್ರಜೆಗೆ ಈ ರೀತಿ ಮಾತನಾಡಬಹುದಾ?. ಲೋಕಲ್‌ ಗೂಂಡಾ ರೀತಿ ಅವರ ಮಾತು ಇದೆ ಎಂದು ಚಿಂತಕ ಚಕ್ರವರ್ತಿ ಸೂಲಿಬೆಲೆ ಹೇಳಿದ್ದಾರೆ.
 

ಸಮಾಜದಲ್ಲಿ ಕೋಮು ಭಾವನೆ ಸೃಷ್ಟಿಸುವ ಚಕ್ರವರ್ತಿ ಸೂಲಿಬೆಲೆ ಆಟ ಇನ್ನು ನಡೆಯದು. ಒಂದು ವೇಳೆ ಅದನ್ನೇ ಮತ್ತೆ ಮುಂದುವರೆಸಿದ್ರೆ ಜೈಲಿಗೆ ಹೋಗಬೇಕಾಗುತ್ತದೆ ಎಂದು ಎಂ.ಬಿ. ಪಾಟೀಲ್‌ ಹೇಳಿಕೆ ನೀಡಿದ್ದರು. ಇದಕ್ಕೆ ಎಲ್ಲೆಡೆ ವಿರೋಧ ವ್ಯಕ್ತವಾಗುತ್ತಿದ್ದು, ಚಕ್ರವರ್ತಿ ಸೂಲಿಬೆಲೆ ಕಿಡಿಕಾರಿದ್ದಾರೆ. ಒಬ್ಬ ಲೋಕಲ್‌ ಗೂಂಡಾ ರೀತಿ ಈ ರಾಜ್ಯದ ಮಂತ್ರಿ ಮಾತನಾಡಿದ್ದಾರೆ. ಹಿಟ್ಲರ್‌ ಸರ್ಕಾರ ಎಂಬ ನನ್ನ ಹೇಳಿಕೆಯನ್ನು ಅವರು ಇಲ್ಲಿ ಸಾಬೀತು ಮಾಡುತ್ತಿದ್ದಾರೆ ಎಂದು ಚಕ್ರವರ್ತಿ ಸೂಲಿಬೆಲೆ ಹೇಳಿದ್ದಾರೆ. ಅವರು ಮಾತನಾಡಿರುವ ಮಾತು ಹಾಸ್ಯಸ್ಪದವಾಗಿದೆ. ಅದನ್ನು ಸ್ವೀಕಾರ ಮಾಡುತ್ತೇನೆ. ಅವರಿಗೆ ಜನ ಇದಕ್ಕೆ ಅಂತಾನೇ ಅಧಿಕಾರ ನೀಡಿರಬೇಕು. ಅವರ ವಿರುದ್ಧ ಯಾರೂ ಮಾತನಾಡಬಾರದು ಎಂದು ಈ ರೀತಿ ಹೇಳುತ್ತಿದ್ದಾರೆ ಎಂದು ಸೂಲಿಬೆಲೆ ಕಿಡಿಕಾರಿದ್ರು. 

ಇದನ್ನೂ ವೀಕ್ಷಿಸಿ: ಕರ್ಮಭೂಮಿಯಲ್ಲಿ ಬಂಡೆ ಬಾಯಲ್ಲಿ ಸಿಎಂ ಕುರ್ಚಿ ಜಪ : ಕುರ್ಚಿ ಕಾಳಗದಲ್ಲಿ ಕದನ ವಿರಾಮ, ಮುಂದೆ ಕಾದಿದ್ಯಾ ಹೊಸ ಆಟ..?

23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
23:52ಪದಗ್ರಹಣಕ್ಕೂ ಮುನ್ನ ಮೂರು ಹೆಜ್ಜೆ, 3 ಸಂದೇಶ; ಡಿಕೆ ಮಾಸ್ಟರ್ ಪ್ಲಾನ್‌ ರಹಸ್ಯವೇನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
44:07ಬಿಜೆಪಿಗೆ ಅಣ್ಣಾಮಲೈ ರಾಜೀನಾಮೆ ನೀಡಿದ್ದೇಕೆ? ನಿತಿನ್​ ನಬಿನ್ ಮನವೊಲಿಕೆಗೆ ಒಪ್ಪಲಿಲ್ಲ ಯಾಕೆ?
26:58ಬ್ರ್ಯಾಂಡ್ ಬಂಡೆ ಡಿಕೆ: ಖಾದರ್ ಲುಕ್‌ನಿಂದ Yezdi ಬೈಕ್‌ವರೆಗೆ ಡಿಕೆ ಶಿವಕುಮಾರ್ ಸ್ಟೈಲ್ ಸ್ಟೋರಿ
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
39:58ಜಮೀರ್ ಖಾನ್‌ಗೆ 'ಕೈ' ಕೊಟ್ಟ ಆಡಿಯೋ; ಇತ್ತ ಸಿದ್ದರಾಮಯ್ಯ ಆಪ್ತನಿಗೆ ಕೊಟ್ರು ಮಹತ್ವದ ಸಂದೇಶ
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
22:14ಮೈಲಾರನ ಮುನಿಸು ಮಾಯ! ಡಿಕೆಗೆ ಮುಖ್ಯಮಂತ್ರಿ ಯೋಗ, ದೈವ ಕೃಪೆಯ ಹಿಂದೆ ಏನಿದೆ ರಹಸ್ಯ?
Read more