ಒಬ್ಬ ಮಂತ್ರಿಯಾಗಿ ಸಾಮಾನ್ಯ ಪ್ರಜೆಗೆ ಆಡುವ ಮಾತಾ ಇದು: ಎಂ.ಬಿ.ಪಾಟೀಲ್‌ ಹೇಳಿಕೆಗೆ ಸೂಲಿಬೆಲೆ ತಿರುಗೇಟು

ಒಬ್ಬ ಮಂತ್ರಿಯಾಗಿ ಸಾಮಾನ್ಯ ಪ್ರಜೆಗೆ ಆಡುವ ಮಾತಾ ಇದು: ಎಂ.ಬಿ.ಪಾಟೀಲ್‌ ಹೇಳಿಕೆಗೆ ಸೂಲಿಬೆಲೆ ತಿರುಗೇಟು

Published : Jun 05, 2023, 02:50 PM ISTUpdated : Jun 05, 2023, 02:52 PM IST

ಒಬ್ಬ ಮಂತ್ರಿಯಾಗಿ ಸಾಮಾನ್ಯ ಪ್ರಜೆಗೆ ಈ ರೀತಿ ಮಾತನಾಡಬಹುದಾ?. ಲೋಕಲ್‌ ಗೂಂಡಾ ರೀತಿ ಅವರ ಮಾತು ಇದೆ ಎಂದು ಚಿಂತಕ ಚಕ್ರವರ್ತಿ ಸೂಲಿಬೆಲೆ ಹೇಳಿದ್ದಾರೆ.
 

ಸಮಾಜದಲ್ಲಿ ಕೋಮು ಭಾವನೆ ಸೃಷ್ಟಿಸುವ ಚಕ್ರವರ್ತಿ ಸೂಲಿಬೆಲೆ ಆಟ ಇನ್ನು ನಡೆಯದು. ಒಂದು ವೇಳೆ ಅದನ್ನೇ ಮತ್ತೆ ಮುಂದುವರೆಸಿದ್ರೆ ಜೈಲಿಗೆ ಹೋಗಬೇಕಾಗುತ್ತದೆ ಎಂದು ಎಂ.ಬಿ. ಪಾಟೀಲ್‌ ಹೇಳಿಕೆ ನೀಡಿದ್ದರು. ಇದಕ್ಕೆ ಎಲ್ಲೆಡೆ ವಿರೋಧ ವ್ಯಕ್ತವಾಗುತ್ತಿದ್ದು, ಚಕ್ರವರ್ತಿ ಸೂಲಿಬೆಲೆ ಕಿಡಿಕಾರಿದ್ದಾರೆ. ಒಬ್ಬ ಲೋಕಲ್‌ ಗೂಂಡಾ ರೀತಿ ಈ ರಾಜ್ಯದ ಮಂತ್ರಿ ಮಾತನಾಡಿದ್ದಾರೆ. ಹಿಟ್ಲರ್‌ ಸರ್ಕಾರ ಎಂಬ ನನ್ನ ಹೇಳಿಕೆಯನ್ನು ಅವರು ಇಲ್ಲಿ ಸಾಬೀತು ಮಾಡುತ್ತಿದ್ದಾರೆ ಎಂದು ಚಕ್ರವರ್ತಿ ಸೂಲಿಬೆಲೆ ಹೇಳಿದ್ದಾರೆ. ಅವರು ಮಾತನಾಡಿರುವ ಮಾತು ಹಾಸ್ಯಸ್ಪದವಾಗಿದೆ. ಅದನ್ನು ಸ್ವೀಕಾರ ಮಾಡುತ್ತೇನೆ. ಅವರಿಗೆ ಜನ ಇದಕ್ಕೆ ಅಂತಾನೇ ಅಧಿಕಾರ ನೀಡಿರಬೇಕು. ಅವರ ವಿರುದ್ಧ ಯಾರೂ ಮಾತನಾಡಬಾರದು ಎಂದು ಈ ರೀತಿ ಹೇಳುತ್ತಿದ್ದಾರೆ ಎಂದು ಸೂಲಿಬೆಲೆ ಕಿಡಿಕಾರಿದ್ರು. 

ಇದನ್ನೂ ವೀಕ್ಷಿಸಿ: ಕರ್ಮಭೂಮಿಯಲ್ಲಿ ಬಂಡೆ ಬಾಯಲ್ಲಿ ಸಿಎಂ ಕುರ್ಚಿ ಜಪ : ಕುರ್ಚಿ ಕಾಳಗದಲ್ಲಿ ಕದನ ವಿರಾಮ, ಮುಂದೆ ಕಾದಿದ್ಯಾ ಹೊಸ ಆಟ..?

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more