ಒಬ್ಬ ಮಂತ್ರಿಯಾಗಿ ಸಾಮಾನ್ಯ ಪ್ರಜೆಗೆ ಆಡುವ ಮಾತಾ ಇದು: ಎಂ.ಬಿ.ಪಾಟೀಲ್‌ ಹೇಳಿಕೆಗೆ ಸೂಲಿಬೆಲೆ ತಿರುಗೇಟು

ಒಬ್ಬ ಮಂತ್ರಿಯಾಗಿ ಸಾಮಾನ್ಯ ಪ್ರಜೆಗೆ ಆಡುವ ಮಾತಾ ಇದು: ಎಂ.ಬಿ.ಪಾಟೀಲ್‌ ಹೇಳಿಕೆಗೆ ಸೂಲಿಬೆಲೆ ತಿರುಗೇಟು

Published : Jun 05, 2023, 02:50 PM ISTUpdated : Jun 05, 2023, 02:52 PM IST

ಒಬ್ಬ ಮಂತ್ರಿಯಾಗಿ ಸಾಮಾನ್ಯ ಪ್ರಜೆಗೆ ಈ ರೀತಿ ಮಾತನಾಡಬಹುದಾ?. ಲೋಕಲ್‌ ಗೂಂಡಾ ರೀತಿ ಅವರ ಮಾತು ಇದೆ ಎಂದು ಚಿಂತಕ ಚಕ್ರವರ್ತಿ ಸೂಲಿಬೆಲೆ ಹೇಳಿದ್ದಾರೆ.
 

ಸಮಾಜದಲ್ಲಿ ಕೋಮು ಭಾವನೆ ಸೃಷ್ಟಿಸುವ ಚಕ್ರವರ್ತಿ ಸೂಲಿಬೆಲೆ ಆಟ ಇನ್ನು ನಡೆಯದು. ಒಂದು ವೇಳೆ ಅದನ್ನೇ ಮತ್ತೆ ಮುಂದುವರೆಸಿದ್ರೆ ಜೈಲಿಗೆ ಹೋಗಬೇಕಾಗುತ್ತದೆ ಎಂದು ಎಂ.ಬಿ. ಪಾಟೀಲ್‌ ಹೇಳಿಕೆ ನೀಡಿದ್ದರು. ಇದಕ್ಕೆ ಎಲ್ಲೆಡೆ ವಿರೋಧ ವ್ಯಕ್ತವಾಗುತ್ತಿದ್ದು, ಚಕ್ರವರ್ತಿ ಸೂಲಿಬೆಲೆ ಕಿಡಿಕಾರಿದ್ದಾರೆ. ಒಬ್ಬ ಲೋಕಲ್‌ ಗೂಂಡಾ ರೀತಿ ಈ ರಾಜ್ಯದ ಮಂತ್ರಿ ಮಾತನಾಡಿದ್ದಾರೆ. ಹಿಟ್ಲರ್‌ ಸರ್ಕಾರ ಎಂಬ ನನ್ನ ಹೇಳಿಕೆಯನ್ನು ಅವರು ಇಲ್ಲಿ ಸಾಬೀತು ಮಾಡುತ್ತಿದ್ದಾರೆ ಎಂದು ಚಕ್ರವರ್ತಿ ಸೂಲಿಬೆಲೆ ಹೇಳಿದ್ದಾರೆ. ಅವರು ಮಾತನಾಡಿರುವ ಮಾತು ಹಾಸ್ಯಸ್ಪದವಾಗಿದೆ. ಅದನ್ನು ಸ್ವೀಕಾರ ಮಾಡುತ್ತೇನೆ. ಅವರಿಗೆ ಜನ ಇದಕ್ಕೆ ಅಂತಾನೇ ಅಧಿಕಾರ ನೀಡಿರಬೇಕು. ಅವರ ವಿರುದ್ಧ ಯಾರೂ ಮಾತನಾಡಬಾರದು ಎಂದು ಈ ರೀತಿ ಹೇಳುತ್ತಿದ್ದಾರೆ ಎಂದು ಸೂಲಿಬೆಲೆ ಕಿಡಿಕಾರಿದ್ರು. 

ಇದನ್ನೂ ವೀಕ್ಷಿಸಿ: ಕರ್ಮಭೂಮಿಯಲ್ಲಿ ಬಂಡೆ ಬಾಯಲ್ಲಿ ಸಿಎಂ ಕುರ್ಚಿ ಜಪ : ಕುರ್ಚಿ ಕಾಳಗದಲ್ಲಿ ಕದನ ವಿರಾಮ, ಮುಂದೆ ಕಾದಿದ್ಯಾ ಹೊಸ ಆಟ..?

21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
Read more