ಒಬ್ಬ ಮಂತ್ರಿಯಾಗಿ ಸಾಮಾನ್ಯ ಪ್ರಜೆಗೆ ಆಡುವ ಮಾತಾ ಇದು: ಎಂ.ಬಿ.ಪಾಟೀಲ್‌ ಹೇಳಿಕೆಗೆ ಸೂಲಿಬೆಲೆ ತಿರುಗೇಟು

ಒಬ್ಬ ಮಂತ್ರಿಯಾಗಿ ಸಾಮಾನ್ಯ ಪ್ರಜೆಗೆ ಆಡುವ ಮಾತಾ ಇದು: ಎಂ.ಬಿ.ಪಾಟೀಲ್‌ ಹೇಳಿಕೆಗೆ ಸೂಲಿಬೆಲೆ ತಿರುಗೇಟು

Published : Jun 05, 2023, 02:50 PM ISTUpdated : Jun 05, 2023, 02:52 PM IST

ಒಬ್ಬ ಮಂತ್ರಿಯಾಗಿ ಸಾಮಾನ್ಯ ಪ್ರಜೆಗೆ ಈ ರೀತಿ ಮಾತನಾಡಬಹುದಾ?. ಲೋಕಲ್‌ ಗೂಂಡಾ ರೀತಿ ಅವರ ಮಾತು ಇದೆ ಎಂದು ಚಿಂತಕ ಚಕ್ರವರ್ತಿ ಸೂಲಿಬೆಲೆ ಹೇಳಿದ್ದಾರೆ.
 

ಸಮಾಜದಲ್ಲಿ ಕೋಮು ಭಾವನೆ ಸೃಷ್ಟಿಸುವ ಚಕ್ರವರ್ತಿ ಸೂಲಿಬೆಲೆ ಆಟ ಇನ್ನು ನಡೆಯದು. ಒಂದು ವೇಳೆ ಅದನ್ನೇ ಮತ್ತೆ ಮುಂದುವರೆಸಿದ್ರೆ ಜೈಲಿಗೆ ಹೋಗಬೇಕಾಗುತ್ತದೆ ಎಂದು ಎಂ.ಬಿ. ಪಾಟೀಲ್‌ ಹೇಳಿಕೆ ನೀಡಿದ್ದರು. ಇದಕ್ಕೆ ಎಲ್ಲೆಡೆ ವಿರೋಧ ವ್ಯಕ್ತವಾಗುತ್ತಿದ್ದು, ಚಕ್ರವರ್ತಿ ಸೂಲಿಬೆಲೆ ಕಿಡಿಕಾರಿದ್ದಾರೆ. ಒಬ್ಬ ಲೋಕಲ್‌ ಗೂಂಡಾ ರೀತಿ ಈ ರಾಜ್ಯದ ಮಂತ್ರಿ ಮಾತನಾಡಿದ್ದಾರೆ. ಹಿಟ್ಲರ್‌ ಸರ್ಕಾರ ಎಂಬ ನನ್ನ ಹೇಳಿಕೆಯನ್ನು ಅವರು ಇಲ್ಲಿ ಸಾಬೀತು ಮಾಡುತ್ತಿದ್ದಾರೆ ಎಂದು ಚಕ್ರವರ್ತಿ ಸೂಲಿಬೆಲೆ ಹೇಳಿದ್ದಾರೆ. ಅವರು ಮಾತನಾಡಿರುವ ಮಾತು ಹಾಸ್ಯಸ್ಪದವಾಗಿದೆ. ಅದನ್ನು ಸ್ವೀಕಾರ ಮಾಡುತ್ತೇನೆ. ಅವರಿಗೆ ಜನ ಇದಕ್ಕೆ ಅಂತಾನೇ ಅಧಿಕಾರ ನೀಡಿರಬೇಕು. ಅವರ ವಿರುದ್ಧ ಯಾರೂ ಮಾತನಾಡಬಾರದು ಎಂದು ಈ ರೀತಿ ಹೇಳುತ್ತಿದ್ದಾರೆ ಎಂದು ಸೂಲಿಬೆಲೆ ಕಿಡಿಕಾರಿದ್ರು. 

ಇದನ್ನೂ ವೀಕ್ಷಿಸಿ: ಕರ್ಮಭೂಮಿಯಲ್ಲಿ ಬಂಡೆ ಬಾಯಲ್ಲಿ ಸಿಎಂ ಕುರ್ಚಿ ಜಪ : ಕುರ್ಚಿ ಕಾಳಗದಲ್ಲಿ ಕದನ ವಿರಾಮ, ಮುಂದೆ ಕಾದಿದ್ಯಾ ಹೊಸ ಆಟ..?

19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
22:55Karnataka Politics: ಉಭಯ ಸಂಕಟದಲ್ಲಿ ಸಿಲುಕಿದ ಕಾಂಗ್ರೆಸ್ ಹೈಕಮಾಂಡ್! ಹೇಗಿವೆ ಸಿದ್ದು-ಡಿಕೆ ಪಟ್ಟುಗಳು?
Read more