ಭಗತ್‌ ಸಿಂಗ್‌ ಹೆಸರು ಹೇಳಿಕೊಂಡು ಬಂದವರನ್ನೇ ಜೈಲಿಗೆ ಹಾಕ್ತಿರಾ?: ಎಂ.ಬಿ.ಪಾಟೀಲ್‌ಗೆ ಸೂಲಿಬೆಲೆ ತಿರುಗೇಟು

ಭಗತ್‌ ಸಿಂಗ್‌ ಹೆಸರು ಹೇಳಿಕೊಂಡು ಬಂದವರನ್ನೇ ಜೈಲಿಗೆ ಹಾಕ್ತಿರಾ?: ಎಂ.ಬಿ.ಪಾಟೀಲ್‌ಗೆ ಸೂಲಿಬೆಲೆ ತಿರುಗೇಟು

Published : Jun 26, 2023, 09:27 AM IST

ವಿಜಯಪುರದಲ್ಲಿ ಚಿಂತಕ ಚಕ್ರವರ್ತಿ ಸೂಲಿಬೆಲೆ ಸಚಿವ ಎಂ.ಬಿ. ಪಾಟೀಲ್‌ಗೆ ಏಕವಚನದಲ್ಲೇ ತಿರುಗೇಟು ನೀಡಿದ್ದಾರೆ.
 

ವಿಜಯಪುರ: ಚಕ್ರವರ್ತಿ ಸೂಲಿಬೆಲೆ ಹಾಗೂ ಎಂ.ಬಿ. ಪಾಟೀಲ್‌ ನಡುವಿನ ವಾಕ್ಸಮರ ತಾರಕಕ್ಕೇರಿದೆ. ಭಗತ್‌ ಸಿಂಗ್‌ ಹೆಸರು ಹೇಳಿಕೊಂಡು ಬಂದವರನ್ನೇ ಜೈಲಿಗೆ ಹಾಕ್ತಿರಾ ?. ಅಯ್ಯೋ ಪುಣಾತ್ಮ ನಾನು ಶಿವಾಜಿಯ ವಂಶಸ್ಥ, ನಾನು ರಾಣಾ ಪ್ರತಾಪರ ವಂಶಸ್ಥ, ನಾನು ಸಾವರ್ಕರ್ ವಂಶಸ್ಥ ಎಂದು ಹೇಳುವ ಮೂಲಕ ಏಕವಚನದಲ್ಲೇ ಸೂಲಿಬೆಲೆ ಎಂ.ಬಿ. ಪಾಟೀಲ್‌ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಎಂ.ಬಿ. ಪಾಟೀಲ್ ವಿರುದ್ಧ ಅವರ ಕ್ಷೇತ್ರದಲ್ಲೇ ನಿಂತು ಸೂಲಿಬೆಲೆ ತಿರುಗೇಟು ನೀಡಿದ್ದಾರೆ. ಈ ಹಿಂದೆ ಪಠ್ಯ ಪುಸ್ತಕ ಮರು ಪರಿಷ್ಕರಣೆ ಚರ್ಚೆ ಸಮಯದಲ್ಲಿ ಚಕ್ರವರ್ತಿ ಸೂಲಿಬೆಲೆ ಜೈಲು ಕಂಬಿ ಎಣಿಸಬೇಕಾಗುತ್ತದೆ ಎಂದು ಎಂ.ಬಿ. ಪಾಟೀಲ್ ಎಚ್ಚರಿಕೆ ನೀಡಿದ್ದರು. ಈ ಹೇಳಿಕೆಗೆ ಚಿಂತಕ ಚಕ್ರವರ್ತಿ ಸೂಲಿಬೆಲೆ ತಿರುಗೇಟು ನೀಡಿದ್ದಾರೆ.

ಇದನ್ನೂ ವೀಕ್ಷಿಸಿ: ಭಜರಂಗದಳ ಕಾರ್ಯಕರ್ತರ ಮೇಲೆ ಹಲ್ಲೆ: ಅನ್ಯ ಕೋಮಿನ ಯುವಕರಿಂದ ದಾಳಿ, ಓರ್ವನಿಗೆ ಚಾಕು ಇರಿತ

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more