ಕಾಂಗ್ರೆಸ್‌ ಹಿಂದೂಗಳನ್ನು ತುಳಿಯುವ ಕೆಲಸ ಮಾಡ್ತಿದೆ: ಚಕ್ರವರ್ತಿ ಸೂಲಿಬೆಲೆ

ಕಾಂಗ್ರೆಸ್‌ ಹಿಂದೂಗಳನ್ನು ತುಳಿಯುವ ಕೆಲಸ ಮಾಡ್ತಿದೆ: ಚಕ್ರವರ್ತಿ ಸೂಲಿಬೆಲೆ

Published : May 04, 2023, 11:33 AM ISTUpdated : May 04, 2023, 11:34 AM IST

ಕಾಂಗ್ರೆಸ್‌ ಪ್ರಣಾಳಿಕೆಯಲ್ಲಿ ಭಜರಂಗದಳ ಬ್ಯಾನ್‌
ಸಂಜೆ 7ಕ್ಕೆ ಎಲ್ಲಾ ದೇಗುಲಗಳಲ್ಲಿ ಹನುಮನ ಜಪ
ಕಾಂಗ್ರೆಸ್‌ ವಿರುದ್ಧ ಚಕ್ರವರ್ತಿ ಸೂಲಿಬೆಲೆ ಕಿಡಿ

ಕಾಂಗ್ರೆಸ್‌ ಪಕ್ಷ ತನ್ನ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ್ದು, ಇದರಲ್ಲಿ ಭಜರಂಗದಳವನ್ನು ಬ್ಯಾನ್‌ ಮಾಡುವುದಾಗಿ ಘೋಷಣೆ ಮಾಡಿತ್ತು. ಈ ಹಿನ್ನೆಲೆ ಚಿಂತಕ ಚಕ್ರವರ್ತಿ ಸೂಲಿಬೆಲೆ ಕಾಂಗ್ರೆಸ್‌ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಹಿಂದೂಗಳು ನಿಮಗೆ ಏನು ಮಾಡಿದ್ರು ? ಕಾಂಗ್ರೆಸ್‌ ತಂಟೆಗೆ ಬಂದಿದ್ರಾ ?. ಕಾಂಗ್ರೆಸ್‌ ಹಿಂದೂಗಳನ್ನು ತುಳಿಯುವ ಕೆಲಸ ಮಾಡ್ತಿದೆ. ಅಲ್ಲದೇ ಅವರ ಅವಧಿಯಲ್ಲಿ ಪಿಎಫ್ಐ ಕೇಸ್‌ಗಳನ್ನು ವಾಪಸ್‌ ಪಡೆಯಲಾಯಿತು. ಆದ್ರೆ ಇದೀಗ ಪಿಎಫ್ಐ ಬ್ಯಾನ್‌ ಮಾಡುತ್ತೇವೆ ಅಂತಿದ್ದೀರಿ. ಈಗಾಗಲೇ ಕೇಂದ್ರ ಸರ್ಕಾರ ಅದನ್ನು ಬ್ಯಾನ್‌ ಮಾಡಿದೆ. ಸಂಜೆ 7ಕ್ಕೆ ಹನುಮಾನ್‌ ಚಾಲೀಸಾ ಪಠಣ ಮಾಡೇ ಮಾಡ್ತೇವೆ ಎಂದು ಸೂಲಿಬೆಲೆ ಕಾಂಗ್ರೆಸ್‌ ವಿರುದ್ಧ ಕಿಡಿಕಾರಿದರು. ಹಿಂದೂಪರ ಸಂಘಟನೆಗಳು ಇಂದು ರಾಜ್ಯಾದ್ಯಂತ ಎಲ್ಲಾ ದೇಗುಲಗಳಲ್ಲಿ ಸಂಜೆ 7ಕ್ಕೆ ಹನುಮಾನ್‌ ಚಾಲೀಸಾ ಪಠಿಸಲು ಕರೆ ನೀಡಿವೆ.

ಇದನ್ನೂ ವೀಕ್ಷಿಸಿ: ಭಜರಂಗದಳ ಬ್ಯಾನ್‌ ನಿರ್ಧಾರಕ್ಕೆ ಬದ್ದ ಎಂದ ಕಾಂಗ್ರೆಸ್‌: ಹೆಚ್ಚಾಗುತ್ತಾ ಕಾರ್ಯಕರ್ತರ ಆಕ್ರೋಶ ?

21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
Read more