ಕಾಂಗ್ರೆಸ್‌ ಹಿಂದೂಗಳನ್ನು ತುಳಿಯುವ ಕೆಲಸ ಮಾಡ್ತಿದೆ: ಚಕ್ರವರ್ತಿ ಸೂಲಿಬೆಲೆ

ಕಾಂಗ್ರೆಸ್‌ ಹಿಂದೂಗಳನ್ನು ತುಳಿಯುವ ಕೆಲಸ ಮಾಡ್ತಿದೆ: ಚಕ್ರವರ್ತಿ ಸೂಲಿಬೆಲೆ

Published : May 04, 2023, 11:33 AM ISTUpdated : May 04, 2023, 11:34 AM IST

ಕಾಂಗ್ರೆಸ್‌ ಪ್ರಣಾಳಿಕೆಯಲ್ಲಿ ಭಜರಂಗದಳ ಬ್ಯಾನ್‌
ಸಂಜೆ 7ಕ್ಕೆ ಎಲ್ಲಾ ದೇಗುಲಗಳಲ್ಲಿ ಹನುಮನ ಜಪ
ಕಾಂಗ್ರೆಸ್‌ ವಿರುದ್ಧ ಚಕ್ರವರ್ತಿ ಸೂಲಿಬೆಲೆ ಕಿಡಿ

ಕಾಂಗ್ರೆಸ್‌ ಪಕ್ಷ ತನ್ನ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ್ದು, ಇದರಲ್ಲಿ ಭಜರಂಗದಳವನ್ನು ಬ್ಯಾನ್‌ ಮಾಡುವುದಾಗಿ ಘೋಷಣೆ ಮಾಡಿತ್ತು. ಈ ಹಿನ್ನೆಲೆ ಚಿಂತಕ ಚಕ್ರವರ್ತಿ ಸೂಲಿಬೆಲೆ ಕಾಂಗ್ರೆಸ್‌ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಹಿಂದೂಗಳು ನಿಮಗೆ ಏನು ಮಾಡಿದ್ರು ? ಕಾಂಗ್ರೆಸ್‌ ತಂಟೆಗೆ ಬಂದಿದ್ರಾ ?. ಕಾಂಗ್ರೆಸ್‌ ಹಿಂದೂಗಳನ್ನು ತುಳಿಯುವ ಕೆಲಸ ಮಾಡ್ತಿದೆ. ಅಲ್ಲದೇ ಅವರ ಅವಧಿಯಲ್ಲಿ ಪಿಎಫ್ಐ ಕೇಸ್‌ಗಳನ್ನು ವಾಪಸ್‌ ಪಡೆಯಲಾಯಿತು. ಆದ್ರೆ ಇದೀಗ ಪಿಎಫ್ಐ ಬ್ಯಾನ್‌ ಮಾಡುತ್ತೇವೆ ಅಂತಿದ್ದೀರಿ. ಈಗಾಗಲೇ ಕೇಂದ್ರ ಸರ್ಕಾರ ಅದನ್ನು ಬ್ಯಾನ್‌ ಮಾಡಿದೆ. ಸಂಜೆ 7ಕ್ಕೆ ಹನುಮಾನ್‌ ಚಾಲೀಸಾ ಪಠಣ ಮಾಡೇ ಮಾಡ್ತೇವೆ ಎಂದು ಸೂಲಿಬೆಲೆ ಕಾಂಗ್ರೆಸ್‌ ವಿರುದ್ಧ ಕಿಡಿಕಾರಿದರು. ಹಿಂದೂಪರ ಸಂಘಟನೆಗಳು ಇಂದು ರಾಜ್ಯಾದ್ಯಂತ ಎಲ್ಲಾ ದೇಗುಲಗಳಲ್ಲಿ ಸಂಜೆ 7ಕ್ಕೆ ಹನುಮಾನ್‌ ಚಾಲೀಸಾ ಪಠಿಸಲು ಕರೆ ನೀಡಿವೆ.

ಇದನ್ನೂ ವೀಕ್ಷಿಸಿ: ಭಜರಂಗದಳ ಬ್ಯಾನ್‌ ನಿರ್ಧಾರಕ್ಕೆ ಬದ್ದ ಎಂದ ಕಾಂಗ್ರೆಸ್‌: ಹೆಚ್ಚಾಗುತ್ತಾ ಕಾರ್ಯಕರ್ತರ ಆಕ್ರೋಶ ?

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
Read more