ಕಾಂಗ್ರೆಸ್‌ ಹಿಂದೂಗಳನ್ನು ತುಳಿಯುವ ಕೆಲಸ ಮಾಡ್ತಿದೆ: ಚಕ್ರವರ್ತಿ ಸೂಲಿಬೆಲೆ

ಕಾಂಗ್ರೆಸ್‌ ಹಿಂದೂಗಳನ್ನು ತುಳಿಯುವ ಕೆಲಸ ಮಾಡ್ತಿದೆ: ಚಕ್ರವರ್ತಿ ಸೂಲಿಬೆಲೆ

Published : May 04, 2023, 11:33 AM ISTUpdated : May 04, 2023, 11:34 AM IST

ಕಾಂಗ್ರೆಸ್‌ ಪ್ರಣಾಳಿಕೆಯಲ್ಲಿ ಭಜರಂಗದಳ ಬ್ಯಾನ್‌
ಸಂಜೆ 7ಕ್ಕೆ ಎಲ್ಲಾ ದೇಗುಲಗಳಲ್ಲಿ ಹನುಮನ ಜಪ
ಕಾಂಗ್ರೆಸ್‌ ವಿರುದ್ಧ ಚಕ್ರವರ್ತಿ ಸೂಲಿಬೆಲೆ ಕಿಡಿ

ಕಾಂಗ್ರೆಸ್‌ ಪಕ್ಷ ತನ್ನ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ್ದು, ಇದರಲ್ಲಿ ಭಜರಂಗದಳವನ್ನು ಬ್ಯಾನ್‌ ಮಾಡುವುದಾಗಿ ಘೋಷಣೆ ಮಾಡಿತ್ತು. ಈ ಹಿನ್ನೆಲೆ ಚಿಂತಕ ಚಕ್ರವರ್ತಿ ಸೂಲಿಬೆಲೆ ಕಾಂಗ್ರೆಸ್‌ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಹಿಂದೂಗಳು ನಿಮಗೆ ಏನು ಮಾಡಿದ್ರು ? ಕಾಂಗ್ರೆಸ್‌ ತಂಟೆಗೆ ಬಂದಿದ್ರಾ ?. ಕಾಂಗ್ರೆಸ್‌ ಹಿಂದೂಗಳನ್ನು ತುಳಿಯುವ ಕೆಲಸ ಮಾಡ್ತಿದೆ. ಅಲ್ಲದೇ ಅವರ ಅವಧಿಯಲ್ಲಿ ಪಿಎಫ್ಐ ಕೇಸ್‌ಗಳನ್ನು ವಾಪಸ್‌ ಪಡೆಯಲಾಯಿತು. ಆದ್ರೆ ಇದೀಗ ಪಿಎಫ್ಐ ಬ್ಯಾನ್‌ ಮಾಡುತ್ತೇವೆ ಅಂತಿದ್ದೀರಿ. ಈಗಾಗಲೇ ಕೇಂದ್ರ ಸರ್ಕಾರ ಅದನ್ನು ಬ್ಯಾನ್‌ ಮಾಡಿದೆ. ಸಂಜೆ 7ಕ್ಕೆ ಹನುಮಾನ್‌ ಚಾಲೀಸಾ ಪಠಣ ಮಾಡೇ ಮಾಡ್ತೇವೆ ಎಂದು ಸೂಲಿಬೆಲೆ ಕಾಂಗ್ರೆಸ್‌ ವಿರುದ್ಧ ಕಿಡಿಕಾರಿದರು. ಹಿಂದೂಪರ ಸಂಘಟನೆಗಳು ಇಂದು ರಾಜ್ಯಾದ್ಯಂತ ಎಲ್ಲಾ ದೇಗುಲಗಳಲ್ಲಿ ಸಂಜೆ 7ಕ್ಕೆ ಹನುಮಾನ್‌ ಚಾಲೀಸಾ ಪಠಿಸಲು ಕರೆ ನೀಡಿವೆ.

ಇದನ್ನೂ ವೀಕ್ಷಿಸಿ: ಭಜರಂಗದಳ ಬ್ಯಾನ್‌ ನಿರ್ಧಾರಕ್ಕೆ ಬದ್ದ ಎಂದ ಕಾಂಗ್ರೆಸ್‌: ಹೆಚ್ಚಾಗುತ್ತಾ ಕಾರ್ಯಕರ್ತರ ಆಕ್ರೋಶ ?

24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
Read more