ಮೋದಿಯನ್ನು ನೋಡುವುದಕ್ಕಾಗಿಯೇ ಜನ ಬರುತ್ತಿದ್ದಾರೆ: ಚಕ್ರವರ್ತಿ ಸೂಲಿಬೆಲೆ

ಮೋದಿಯನ್ನು ನೋಡುವುದಕ್ಕಾಗಿಯೇ ಜನ ಬರುತ್ತಿದ್ದಾರೆ: ಚಕ್ರವರ್ತಿ ಸೂಲಿಬೆಲೆ

Published : May 07, 2023, 01:07 PM IST

ಬೆಂಗಳೂರಿನಲ್ಲಿ ನಡೆದ ಮೋದಿ ರೋಡ್‌ ಶೋ ಬಗ್ಗೆ ಚಕ್ರವರ್ತಿ ಸೂಲಿಬೆಲೆ ಮಾತನಾಡಿದ್ದಾರೆ.

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಇಂದು ಸಿಲಿಕಾನ್‌ ಸಿಟಿಯಲ್ಲಿ ಎರಡನೇ ದಿನದ ರೋಡ್‌ ಶೋ ನಡೆಸಿದರು. ಎಲ್ಲೆಲ್ಲಿ ಮೋದಿ ರೋಡ್‌ ಶೋ ನಡೆಯುತ್ತಿದೆಯೋ, ಅಲ್ಲಲ್ಲಿ ಜನ ಭರದ ಸಿದ್ಧತೆ ಮಾಡಿಕೊಂಡಿದ್ದರು. ಅಲ್ಲದೇ  ಮೋದಿ ನೋಡಲು ಜನ ಸಾಗರವೇ ಹರಿದು ಬಂದಿತ್ತು. ಮೋದಿ ರೋಡ್‌ ಶೋ ಬಗ್ಗೆ ಚಿಂತಕ ಚಕ್ರವರ್ತಿ ಸೂಲಿಬೆಲೆ ಮಾತನಾಡಿದ್ದಾರೆ. ಪ್ರಧಾನಿ ಮೋದಿ ಭಾರತದ ರಾಜಕಾರಣದ ಸೂಪರ್‌ ಸ್ಟಾರ್‌. ಅವರು ಬಾಲಿವುಡ್‌, ಹಾಲಿವುಡ್‌ ನಟರನ್ನೂ ಸಹ ಮೀರಿಸುತ್ತಾರೆ. ಮೋದಿಯವರನ್ನು ನೋಡಲೆಂದೇ ಜನ ಬರುತ್ತಿದ್ದಾರೆ.  ಸುಮಾರು ಮೂರು ಗಂಟೆಯಿಂದ ಜನ ಮೋದಿ ನೋಡಲು ಕಾಯುತ್ತಿದ್ದರು. ದೊಡ್ಡವರಿಂದ ಹಿಡಿದು ಚಿಕ್ಕವರವರೆಗೆ ಎಲ್ಲಾರೂ ಮೋದಿ ನೋಡಲು ಕಾತುರದಿಂದ ಕಾಯುತ್ತಿರುವುದು ನೋಡಿದ್ರೆ, ಹೃದಯ ತುಂಬಿ ಬರುತ್ತದೆ ಎಂದು ಚಕ್ರವರ್ತಿ ಸೂಲಿಬೆಲೆ ಹೇಳಿದ್ದಾರೆ.

ಇದನ್ನೂ ವೀಕ್ಷಿಸಿ: 14 ವರ್ಷದೊಳಗಿನ ಮಕ್ಕಳಿಗಾಗಿ ಹನುಮನ ವೇಷಧಾರಣೆ ಸ್ಪರ್ಧೆ: ಚಕ್ರವರ್ತಿ ಸೂಲಿಬೆಲೆ

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
Read more