Chakravarti Sulibele: ಚುನಾವಣೆ ಸ್ಪರ್ಧೆಗೆ ಅವಕಾಶ ಸಿಕ್ಕರೆ ವಿರೋಧ ಇಲ್ಲ: ಚಿಂತಕ ಚಕ್ರವರ್ತಿ ಸೂಲಿಬೆಲೆ

Chakravarti Sulibele: ಚುನಾವಣೆ ಸ್ಪರ್ಧೆಗೆ ಅವಕಾಶ ಸಿಕ್ಕರೆ ವಿರೋಧ ಇಲ್ಲ: ಚಿಂತಕ ಚಕ್ರವರ್ತಿ ಸೂಲಿಬೆಲೆ

Published : Mar 15, 2024, 12:10 PM IST

ಲೋಕಸಭೆಗೆ ಸ್ಪರ್ಧಿಸುವ ವಿಚಾರ ವದಂತಿಯಾಗಿದೆ. ನನ್ನನ್ನು ಯಾರೂ ಈವರೆಗೂ ಸಂಪರ್ಕಿಸಿಲ್ಲ ಎಂದು ಚಿಂತಕ ಚಕ್ರವರ್ತಿ ಸೂಲಿಬೆಲೆ ಹೇಳಿದ್ದಾರೆ.
 

ಚುನಾವಣೆ ಸ್ಪರ್ಧೆಗೆ ಅವಕಾಶ ಸಿಕ್ಕರೆ ವಿರೋಧ ಇಲ್ಲ ಎಂದು ಚಿಂತಕ ಚಕ್ರವರ್ತಿ ಸೂಲಿಬೆಲೆ(Chakravarti Sulibele) ಹೇಳಿದ್ದಾರೆ. ಚುನಾವಣೆ ಟಿಕೆಟ್ ಕೇಳಿಕೊಂಡು ಹೋಗಲ್ಲ. ಅವಕಾಶ ಬಂದರೆ ಸ್ಪರ್ಧಿಸಲು ವಿರೋಧ ಇಲ್ಲ. ಲೋಕಸಭೆಗೆ(Loksabha) ಸ್ಪರ್ಧಿಸುವ ವಿಚಾರ ವದಂತಿಯಾಗಿದೆ. 2014, 2019ರಲ್ಲೂ ಇಂಥಾ ವದಂತಿ ಹರಡಿತ್ತು. ಈಗಲೂ ಅಂಥದ್ದೊಂದು ವದಂತಿ ಹರಡಿದೆ. ಭಗವಂತನ ಇಚ್ಛೆ ಇದ್ದರೆ ಆಗೇ ಆಗುತ್ತೆ. ಈವರೆಗೂ ನನ್ನನ್ನು ಯಾರೂ ಸಂಪರ್ಕಿಸಿಲ್ಲ, ನಾನೂ ಸಂಪರ್ಕಿಸಿಲ್ಲ ಎಂದು ಚಕ್ರವರ್ತಿ ಸೂಲಿಬೆಲೆ ಏಷ್ಯಾನೆಟ್‌ ಸುವರ್ಣ ನ್ಯೂಸ್‌ಗೆ ಹೇಳಿದ್ದಾರೆ.

ಇದನ್ನೂ ವೀಕ್ಷಿಸಿ:  Yaduveer Wadiyar: ಯದುವೀರ್ ಸ್ಪರ್ಧೆ..ಅಸಲಿ ಲೆಕ್ಕಾಚಾರ ಏನು? ಒಡೆಯರ್‌ ಸ್ಪರ್ಧೆಯಿಂದ ಬಿಜೆಪಿಗೆ ಲಾಭವಾಗುತ್ತಾ?

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more